BREAKING NEWS : ಶಿವಮೊಗ್ಗ ಪೊಲೀಸ್​ಗೆ ರಾಷ್ಟ್ರಮಟ್ಟದ ಗರಿ/ ಇನ್​ಸ್ಪೆಕ್ಟರ್​ ಗುರುರಾಜ್​ಗೆ ಸಿಕ್ಕಿತು India Cyber Cop Award

ನಿರೀಕ್ಷೆಯಂತೆಯೇ ಶಿವಮೊಗ್ಗ ಪೊಲೀಸ್ ಇಲಾಖೆಗೆ ರಾಷ್ಟ್ರಮಟ್ಟದಲ್ಲಿ ಮತ್ತೊಂದು ಹೆಮ್ಮೆಯ ಗರಿ ಮೂಡಿದೆ. ಡೇಟಾ ಸೆಕ್ಯುರಿಟಿ ಕೌನ್ಸಿಲ್ ಆಫ್​ ಇಂಡಿಯ, ಕಾನೂನು ಸುವ್ಯವಸ್ಥೆ ವಿಭಾಗದಲ್ಲಿ ನೀಡುವ ಇಂಡಿಯಾಸ್​ ಸೈಬರ್​ ಕಾಪ್​ ದಿ ಇಯರ್​ ಪ್ರಶಸ್ತಿಯು, ಇನ್​ಸ್ಪೆಕ್ಟರ್​ ಕೆ.ಟಿ.ಗುರುರಾಜ್​ರಿಗೆ ಲಭಿಸಿದೆ. ಶಿವಮೊಗ್ಗದ  ಸಿಇಎನ್‌(ಸೈಬರ್‌, ಎಕಾನಿಮಿಕ್‌ ಅಫೆನ್ಸ್‌ ಹಾಗೂ ನಾರ್ಕೋಟಿಕ್‌) ಪೊಲೀಸ್​ ಠಾಣೆಯ ಇನ್​ಸ್ಪೆಕ್ಟರ್ ಆಗಿದ್ದ ಕೆ.ಟಿ. ಗುರುರಾಜ್​ ಕೈಗೊಂಡಿದ್ದ ತನಿಖಾ ಪ್ರಕರಣಕ್ಕೆ ಈ ಪ್ರಶಸ್ತಿ ಲಭ್ಯವಾಗಿದೆ. ಈ ಸಂಬಂಧ ಮಲೆನಾಡು ಟುಡೆ. ಕಾಂ ಈ ಮೊದಲು ಮಾಡಿದ್ದ ವರದಿಯು ಇಲ್ಲಿದೆ … Read more

BREAKING NEWS : ಶಿವಮೊಗ್ಗ ಪೊಲೀಸ್​ಗೆ ರಾಷ್ಟ್ರಮಟ್ಟದ ಗರಿ/ ಇನ್​ಸ್ಪೆಕ್ಟರ್​ ಗುರುರಾಜ್​ಗೆ ಸಿಕ್ಕಿತು India Cyber Cop Award

ನಿರೀಕ್ಷೆಯಂತೆಯೇ ಶಿವಮೊಗ್ಗ ಪೊಲೀಸ್ ಇಲಾಖೆಗೆ ರಾಷ್ಟ್ರಮಟ್ಟದಲ್ಲಿ ಮತ್ತೊಂದು ಹೆಮ್ಮೆಯ ಗರಿ ಮೂಡಿದೆ. ಡೇಟಾ ಸೆಕ್ಯುರಿಟಿ ಕೌನ್ಸಿಲ್ ಆಫ್​ ಇಂಡಿಯ, ಕಾನೂನು ಸುವ್ಯವಸ್ಥೆ ವಿಭಾಗದಲ್ಲಿ ನೀಡುವ ಇಂಡಿಯಾಸ್​ ಸೈಬರ್​ ಕಾಪ್​ ದಿ ಇಯರ್​ ಪ್ರಶಸ್ತಿಯು, ಇನ್​ಸ್ಪೆಕ್ಟರ್​ ಕೆ.ಟಿ.ಗುರುರಾಜ್​ರಿಗೆ ಲಭಿಸಿದೆ. ಶಿವಮೊಗ್ಗದ  ಸಿಇಎನ್‌(ಸೈಬರ್‌, ಎಕಾನಿಮಿಕ್‌ ಅಫೆನ್ಸ್‌ ಹಾಗೂ ನಾರ್ಕೋಟಿಕ್‌) ಪೊಲೀಸ್​ ಠಾಣೆಯ ಇನ್​ಸ್ಪೆಕ್ಟರ್ ಆಗಿದ್ದ ಕೆ.ಟಿ. ಗುರುರಾಜ್​ ಕೈಗೊಂಡಿದ್ದ ತನಿಖಾ ಪ್ರಕರಣಕ್ಕೆ ಈ ಪ್ರಶಸ್ತಿ ಲಭ್ಯವಾಗಿದೆ. ಈ ಸಂಬಂಧ ಮಲೆನಾಡು ಟುಡೆ. ಕಾಂ ಈ ಮೊದಲು ಮಾಡಿದ್ದ ವರದಿಯು ಇಲ್ಲಿದೆ … Read more

ಸಿಗಂದೂರು ಚೌಡೇಶ್ವರಿ ದೇವಿಯ ಜಾತ್ರೆ ಯಾವಾಗ ಅಂತಾ ಗೊತ್ತಾಯ್ತಾ? ಇಲ್ಲಿದೆ ದಿನಾಂಕ , ವಿವರ

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಪ್ರಸಿದ್ಧ ದಾರ್ಮಿಕ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಿಯ ಜಾತ್ರೆಯ ದಿನಾಂಕ ನಿಕ್ಕಿಯಾಗಿದೆ. ಇದೇ ಜನವರಿ 14, 15ರಂದು ಎರಡು ದಿನ ಜಾತ್ರಾ ಮಹೋತ್ಸವ ನಡೆಯಲಿದೆ. ಇದನ್ನು ಸಹ ಓದಿ : ಶಿವಮೊಗ್ಗಕ್ಕೆ ಭ್ರಷ್ಟರು ಎಸಿ ಆಗುವುದು ಬೇಡ/ ರಾಜ್ಯ ಸರ್ಕಾರಕ್ಕೆ ಒತ್ತಾಯ/ ಏನಿದು ಬೇಡಿಕೆ ವಿವರ ಇಲ್ಲಿದೆ ಓದಿ ಈ ಸಂಬಂಧ  ಸಿಗಂದೂರು ಚೌಡಮ್ಮ ದೇವಿ ಟ್ರಸ್ಟ್ ನ ಧರ್ಮದರ್ಶಿ ಡಾ.ಎಸ್ ರಾಮಪ್ಪ, ಮಾಹಿತಿ ನೀಡಿದ್ದಾರೆ.  ಸಾಗರ ತಾಲೂಕಿನ  ಸಿಗಂದೂರು ಚೌಡೇಶ್ವರಿ ದೇವಿಯ ಸನ್ನಿಧಿಯಲ್ಲಿ … Read more

ಶಿವಮೊಗ್ಗದ 3 ಕ್ಷೇತ್ರಗಳಿಗೆ ಜೆಡಿಎಸ್​ ಅಭ್ಯರ್ಥಿಗಳ ಘೋಷಣೆ/ ಯಾವ ಕ್ಷೇತ್ರಕ್ಕೆ ಯಾರು ಅಭ್ಯರ್ಥಿ?

ಜಾತ್ಯಾತೀತ ಜನತಾದಳ ಇವತ್ತು ಮುಂದಿನ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ 93 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಈ ಪೈಕಿ ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಗಳಿಗೂ ಅಭ್ಯರ್ಥಿಗಳ ಹೆಸರು ನಿಕ್ಕಿಯಾಗಿದೆ.  ಇದನ್ನು ಸಹ ಓದಿ : ದೇವರ ಮುಂದೆ ಅಜ್ಜಿ ಮರ್ಡರ್​/ ಕೇಳೋರೆ ಇಲ್ಲದ ಅನಾಥೆ ಸಾವಿಗೆ, ನ್ಯಾಯ ಕೊಡಿಸಿದ ಶಿವಮೊಗ್ಗ ಪೊಲೀಸ್​/ EXCLUSIVE JP REPORT ನಮ್ಮ ಸೋಶಿಯಲ್​ ಮೀಡಿಯಾ :   ಟ್ವಿಟ್ಟರ್ : ಫೇಸ್​ಬಕ್  : ಇನ್​ಸ್ಟಾಗ್ರಾಮ್  : ಟೆಲಿಗ್ರಾಂ : ವಾಟ್ಸ್ಯಾಪ್​ ಮಲೆನಾಡು ಟುಡೆ. ಕಾಂ, … Read more

ಶಿವಮೊಗ್ಗದ 3 ಕ್ಷೇತ್ರಗಳಿಗೆ ಜೆಡಿಎಸ್​ ಅಭ್ಯರ್ಥಿಗಳ ಘೋಷಣೆ/ ಯಾವ ಕ್ಷೇತ್ರಕ್ಕೆ ಯಾರು ಅಭ್ಯರ್ಥಿ?

ಜಾತ್ಯಾತೀತ ಜನತಾದಳ ಇವತ್ತು ಮುಂದಿನ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ 93 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಈ ಪೈಕಿ ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಗಳಿಗೂ ಅಭ್ಯರ್ಥಿಗಳ ಹೆಸರು ನಿಕ್ಕಿಯಾಗಿದೆ.  ಇದನ್ನು ಸಹ ಓದಿ : ದೇವರ ಮುಂದೆ ಅಜ್ಜಿ ಮರ್ಡರ್​/ ಕೇಳೋರೆ ಇಲ್ಲದ ಅನಾಥೆ ಸಾವಿಗೆ, ನ್ಯಾಯ ಕೊಡಿಸಿದ ಶಿವಮೊಗ್ಗ ಪೊಲೀಸ್​/ EXCLUSIVE JP REPORT ನಮ್ಮ ಸೋಶಿಯಲ್​ ಮೀಡಿಯಾ :   ಟ್ವಿಟ್ಟರ್ : ಫೇಸ್​ಬಕ್  : ಇನ್​ಸ್ಟಾಗ್ರಾಮ್  : ಟೆಲಿಗ್ರಾಂ : ವಾಟ್ಸ್ಯಾಪ್​ ಮಲೆನಾಡು ಟುಡೆ. ಕಾಂ, … Read more

BREAKING NEWS / ಶಿವಮೊಗ್ಗ ಪೊಲೀಸರಿಂದ ಮತ್ತೊಬ್ಬ ರೌಡಿಶೀಟರ್​ಗೆ ಗುಂಡು/ ಕಾರಿಗೆ ಬೆಂಕಿ ಹಾಕಿದವನಿಗೆ ಬುಲೆಟ್ ಫೈರ್​

ಶಿವಮೊಗ್ಗ ಪೊಲೀಸರು ಮತ್ತೊಬ್ಬ ರೌಡಿಗೆ ಗುಂಡೇಟು ನೀಡಿದ್ಧಾರೆ. ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿ ರೌಡಿ ಮೋಟು ಪ್ರವೀಣನ ಪೊಲೀಸರು ಫೈರ್ ಮಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆ ಪಿಎಸ್​ಐ ಆರೋಪಿಯನ್ನು ಹಿಡಿಯಲು ಹೋಗಿದ್ದವೇಳೆ , ಆತ ಹಲ್ಲೆಗೆ ಮುಂದ್ಧಾಗಿದ್ದರಿಂದ ಫೈರ್ ಮಾಡಿದ್ದಾರೆ.  ಇದನ್ನು ಸಹ ಓದಿ : ದೇವರ ಮುಂದೆ ಅಜ್ಜಿ ಮರ್ಡರ್​/ ಕೇಳೋರೆ ಇಲ್ಲದ ಅನಾಥೆ ಸಾವಿಗೆ, ನ್ಯಾಯ ಕೊಡಿಸಿದ ಶಿವಮೊಗ್ಗ ಪೊಲೀಸ್​/ EXCLUSIVE JP REPORT ಶಿವಮೊಗ್ಗದ ಕೆಲದಿನಗಳ ಹಿಂದೇ ಕಾರಿಗೆ ಬೆಂಕಿ ಹಚ್ಚಿದ್ದರ ಸಂಬಂಧ ದುಷ್ಕರ್ಮಿಗಳ … Read more

BREAKING NEWS / ಶಿವಮೊಗ್ಗ ಪೊಲೀಸರಿಂದ ಮತ್ತೊಬ್ಬ ರೌಡಿಶೀಟರ್​ಗೆ ಗುಂಡು/ ಕಾರಿಗೆ ಬೆಂಕಿ ಹಾಕಿದವನಿಗೆ ಬುಲೆಟ್ ಫೈರ್​

ಶಿವಮೊಗ್ಗ ಪೊಲೀಸರು ಮತ್ತೊಬ್ಬ ರೌಡಿಗೆ ಗುಂಡೇಟು ನೀಡಿದ್ಧಾರೆ. ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿ ರೌಡಿ ಮೋಟು ಪ್ರವೀಣನ ಪೊಲೀಸರು ಫೈರ್ ಮಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆ ಪಿಎಸ್​ಐ ಆರೋಪಿಯನ್ನು ಹಿಡಿಯಲು ಹೋಗಿದ್ದವೇಳೆ , ಆತ ಹಲ್ಲೆಗೆ ಮುಂದ್ಧಾಗಿದ್ದರಿಂದ ಫೈರ್ ಮಾಡಿದ್ದಾರೆ.  ಇದನ್ನು ಸಹ ಓದಿ : ದೇವರ ಮುಂದೆ ಅಜ್ಜಿ ಮರ್ಡರ್​/ ಕೇಳೋರೆ ಇಲ್ಲದ ಅನಾಥೆ ಸಾವಿಗೆ, ನ್ಯಾಯ ಕೊಡಿಸಿದ ಶಿವಮೊಗ್ಗ ಪೊಲೀಸ್​/ EXCLUSIVE JP REPORT ಶಿವಮೊಗ್ಗದ ಕೆಲದಿನಗಳ ಹಿಂದೇ ಕಾರಿಗೆ ಬೆಂಕಿ ಹಚ್ಚಿದ್ದರ ಸಂಬಂಧ ದುಷ್ಕರ್ಮಿಗಳ … Read more

DYSP ಬಾಲ್​ರಾಜ್​ಗೆ ಸಿಕ್ತು ಕೇಂದ್ರ ಮಂತ್ರಿ ಪದಕ/ ಅತ್ಯುನ್ನತ ಪ್ರಶಸ್ತಿ ಸಿಗಲು ಕಾರಣವಾದ ಕೇಸ್​ ಯಾವುದು ಗೊತ್ತಾ? ಇಲ್ಲಿದೆ ಪ್ರಕರಣ ರೋಚಕ ತನಿಖೆಯ ಸರಣಿ

ಶಿವಮೊಗ್ಗ ಉಪವಿಭಾಗದ ಡಿವೈಎಸ್​ಪಿಯಾಗಿರುವ ಬಿ. ಬಾಲರಾಜ್​ರಿಗೆ  ಕೇಂದ್ರ ಗೃಹ ಮಂತ್ರಿ ಪದಕಕ್ಕೆ (Union Home Minister’s Medal for Excellence in Investigation) ಆಯ್ಕೆಯಾಗಿದ್ದಾರೆ. ಅವರು ತನಿಖೆ ನಡೆಸಿದ ಪ್ರಕರಣವೊಂದಕ್ಕೆ ಈ ಮೆಡಲ್ ಲಭವಿಸಿದೆ. ಜೀವಮಾನದ ಸಾಧನೆ ಗುರುತಿಸಿ, ಕೇಂದ್ರ ಸರ್ಕಾರ ಹಲವು ವಿಭಾಗದಲ್ಲಿ ಗೃಹ ಮಂತ್ರಿ ಪದಕ  ನೀಡಲಾಗುತ್ತದೆ. ಈ ನಿಟ್ಟಿನಲ್ಲಿ ಬಾಲರಾಜ್​ರಿಗೆ  2018ನೇ ಸಾಲಿನ ಕೇಂದ್ರದ ಅತ್ಯುತ್ತಮ ತನಿಖಾ ವರದಿ ವಿಭಾಗದಲ್ಲಿ ಪದಕ ಸಿಕ್ಕಿದೆ. ತನಿಖೆಯ ರೀತಿ, ಅದಕ್ಕೆ ಬಳಸಿದ ತಂತ್ರಜ್ಞಾನ ಮತ್ತು ವೈಜ್ಞಾನಿಕ ತಂತ್ರಗಾರಿಕೆ ಮತ್ತು … Read more

ಅಡಿಕೆ ವ್ಯಾಪಾರಿ ದರೋಡೆ ಪ್ರಕರಣದಲ್ಲಿ ಬಂಧನದ ಭೀತಿಯಿಂದ, ವಿಷ ಸೇವಿಸಿದ ಕೋಬ್ರಾ. ಸಾವಿನ ಮನೆ ಕದ ತಟ್ಟಿದ್ದು ಹೇಗೆ ಗೊತ್ತಾ?

ತೀರ್ಥಹಳ್ಳಿ ತಾಲೂಕಿನಲ್ಲಿ ವಿವಿದ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ರೌಡಿ ಸುಹೇಲ್ ಕೋಬ್ರಾ ವಿಷ ಸೇವಿನಿ ಸಾವನ್ನಪ್ಪಿದ್ದಾನೆ. ಕೊಲೆ ಸುಲಿಗೆ, ದರೋಡೆ, ಕಳ್ಳತನ, ದೊಂಬಿ ಗಲಾಟೆ ಸೇರಿದಂತೆ ಹಲವಾರು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕೊಬ್ರಾ ಯಾರ ಹೆದರಿಕೆ ಅಂಜಿಕೆಯಿಲ್ಲದೆ ಇದ್ದ. ಆದ್ರೆ ಅದ್ಯಾವಾಗ ಶಿರಸಿ ಪೊಲೀಸರು, ತೀರ್ಥಹಳ್ಳಿ ಪಟ್ಟಣಕ್ಕೆ ಕಾಲಿಟ್ಟರೋ..ಸುಹೇಲ್ ಗೆ ಭೀತಿ ಎದುರಾಗಿದೆ. ಶಿರಸಿಯ ಬಸವಾಸಿ ಬಳಿ ಅಡಿಕೆ ವ್ಯಾಪಾರಿಯಿಂದ 50 ಲಕ್ಷ ದರೋಡೆ ಮಾಡಿದ ಆಸಿಫ್ ತಂಡದಲ್ಲಿ ಕೊಬ್ರಾ ಹೆಸರು ಕೇಳಿ ಬಂದಿತ್ತು. ಶಿರಸಿ ಪೊಲೀಸರು, … Read more