ಬಿಜೆಪಿ ತಾಲೂಕು ಮಂಡಲ ಕಾರ್ಯದರ್ಶಿ ಕವಿತಾ ಸುರೇಶ್ ನಿಧನ

KARNATAKA NEWS/ ONLINE / Malenadu today/ Jun 11, 2023 SHIVAMOGGA NEWS ಭದ್ರಾವತಿ ತಾಲೂಕು ಬಿಜೆಪಿ ಮಂಡಲ ಕಾರ್ಯದರ್ಶಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಕವಿತಾ ಸುರೇಶ್(೪೦)  ನಿನ್ನೆ ಬೆಳಿಗ್ಗೆ ನಿಧನ ಹೊಂದಿದ್ಧಾರೆ.  ಅವರು,  ಪತಿ ಛಾಯಾಗ್ರಾಹಕ ಸುರೇಶ್ ಹಾಗು ಒಂದು ಗಂಡು, ಒಂದು ಹೆಣ್ಣು ಮಗಳನ್ನ ಅಗಲಿದ್ದಾರೆ.  ಏಕಾಏಕಿ ಅನಾರೋಗ್ಯಕ್ಕೆ ಒಳಗಾಗಿದ್ದ ಇವರನ್ನು ಶಿವಮೊಗ್ಗ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. … Read more

ಸುರಾನಿ ಬಳಿ ಭೀಕರ ಆಕ್ಸಿಡೆಂಟ್! ಬೈಕ್​-ಖಾಸಗಿ ಬಸ್​ ನಡುವೆ ಡಿಕ್ಕಿ! ಬೈಕ್ ಸವಾರನ ಸ್ಥಿತಿ ಗಂಭೀರ

KARNATAKA NEWS/ ONLINE / Malenadu today/ Jun 11, 2023 SHIVAMOGGA NEWS ತೀರ್ಥಹಳ್ಳಿ  – ಸಾಗರ ರಸ್ತೆಯಲ್ಲಿ ಬರುವ ಸುರಾನಿ ಬಳಿ ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಪರಿಣಾಮ  ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ.  ಗಾಯಾಳುವನ್ನು ಕಮ್ಮರಡಿ ಬಳಿಯ ಅರುಣ್ ಕುಮಾರ್ ಎಂದು ಗುರುತಿಸಲಾಗಿದೆ. ಅವರ ತಲೆ ಮತ್ತು ಭುಜಕ್ಕೆ ತೀವ್ರ ಸ್ವರೂಪದ ಗಾಯವಾಗಿದೆ. ಅವರನ್ನ  ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿ ಹೆಚ್ಚಿನ ಚಿಕಿತ್ಸೆಗೆ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ತಾಲೂಕು ಆಸ್ಪತ್ರೆಗೆ … Read more

ಜೂನ್ ತಿಂಗಳ​ ವಿದ್ಯುತ್​ ಬಿಲ್​ ವಿಳಂಬ! ಕಾರಣವೇನು? ಮೆಸ್ಕಾಂ ಪ್ರಕಟಣೆಯಲ್ಲಿ ಏನಿದೆ

ಜೂನ್ ತಿಂಗಳ​ ವಿದ್ಯುತ್​ ಬಿಲ್​ ವಿಳಂಬ! ಕಾರಣವೇನು? ಮೆಸ್ಕಾಂ ಪ್ರಕಟಣೆಯಲ್ಲಿ ಏನಿದೆ

KARNATAKA NEWS/ ONLINE / Malenadu today/ Jun 11, 2023 SHIVAMOGGA NEWS ಭದ್ರಾವತಿ: ಮೆಸ್ಕಾಂ ನಗರ ಉಪ ವಿಭಾಗದ ವ್ಯಾಪ್ತಿಯಲ್ಲಿ ಬರುವ ವಿದ್ಯುತ್‌ ಗ್ರಾಹಕರಿಗೆ ಜೂನ್ ತಿಂಗಳ ವಿದ್ಯುತ್ ಬಿಲ್ ವಿಳಂಬವಾಗಲಿದೆ ಎಂದು ನಗರ ಉಪ ವಿಭಾಗದ ಅಧಿಕಾರಿಗಳು ಪ್ರಕಟಣೆಯನ್ನ ಹೊರಡಿಸಿದ್ದಾರೆ.  ಈ ಸಂಬಂಧ  ಸಹಾಯಕ ಕಾರ್ಯ ನಿರ್ವಾಹಕ  ಇಂಜಿನಿಯರ್​ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಚೇರಿ ಯಲ್ಲಿ ವಿದ್ಯುತ್‌ ದರ ಪರಿಷ್ಕರಣೆಯ ಹಿನ್ನೆಲೆಯಲ್ಲಿ,  ಆರ್ ಎಪಿಡಿಆರ್‌ಪಿ ತಂತ್ರಾಂಶದಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿದೆಯಂತೆ. ಹೀಗಾಗಿ  ಜೂನ್​ ತಿಂಗಳ … Read more

ವಸತಿ ಶಾಲೆಯ ವಿದ್ಯಾರ್ಥಿನಿ ಸಾವಿನ ಪ್ರಕರಣ! ಮುಖ್ಯಸ್ಥರ ವಿರುದ್ಧ ಕೇಳಿಬಂದಿದ್ಯಾ ಗಂಭೀರ ಆರೋಪ!? ಪೊಲೀಸರು ಅವರನ್ನ ವಶಕ್ಕೆ ಪಡೆದಿದ್ದಾರಾ?

KARNATAKA NEWS/ ONLINE / Malenadu today/ Jun 10, 2023 SHIVAMOGGA NEWS ಸಾಗರ / ತಾಲ್ಲೂಕಿನ  ವಸತಿ ಶಾಲೆಗೆ ದಾಖಲಾದ ಮೂರೆ ದಿನದಲ್ಲಿ ವಿದ್ಯಾರ್ಥಿನಿ ಸಾವನ್ನಪ್ಪಿದ ಪ್ರಕರಣ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಸ್ಟೇಷನ್​ನ ಪೊಲೀಸರು ಶಾಲೆಯ ಮುಖ್ಯಸ್ಥರೊಬ್ಬರನ್ನ  ವಶಕ್ಕೆ ಪಡೆಯುವ ಸಿದ್ದತೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಎಂಬ ಮಾಹಿತಿ ಸ್ಥಳೀಯವಾಗಿ ಲಭ್ಯವಾಗಿದೆ.  ಆದರೆ ಪೊಲೀಸ್ ಇಲಾಖೆಯಿಂದ ಯಾವುದೇ ಅಧಿಕೃತ ಸ್ಪಷ್ಟನೆ ಹೊರಬಿದ್ದಿಲ್ಲ .  ಮೊನ್ನೆ ನಡೆದ ಘಟನೆಯ ಸಂಬಂಧ ಅನುಮಾನಸ್ಪದ ಸಾವಿನ ಆರೋಪದಡಿಯಲ್ಲಿ ಪೋಷಕರು … Read more

ಅಕ್ರಮದ ತನಿಖೆ ನಡುವೆ ಮುಂದುವರಿದ ಗುಂಡಿ ಅಗೆಯುವ ಕಾಮಗಾರಿ! ಸಚಿವರ ಆಕ್ಷೇಪಣೆ ನಡುವೆಯು ನಿರ್ವಿಘ್ನವಾಗಿ ನಡೆಯುತ್ತಿದೆ ಕೆಲಸ!?

KARNATAKA NEWS/ ONLINE / Malenadu today/ Jun 10, 2023 SHIVAMOGGA NEWS  ತೀರ್ಥಹಳ್ಳಿ  ತಾಲ್ಲೂಕಿನ ಗಬಡಿ ಬಳಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿಯೇ ಗುಂಡಿ ಅಗೆದು ಪೈಪ್ ಲೈನ್ ಅಳವಡಿಸಲಾಗುತ್ತಿದೆ.. ಆದರೆ ಈ ಕಾಮಗಾರಿ ಜಲಜೀವನ ಮಿಷನ್ ಯೋಜನೆಯ ಉದ್ದೇಶ ಹಳ್ಳ ಹಿಡಿಸುವುದೇ ಅಧಿಕಾರಿಗಳ ಉದ್ದೇಶ ಎಂಬಂತಿದೆ. ಏಕೆಂದರೆ, ತೀರ್ಥಹಳ್ಳಿಯ ರಾಷ್ಟ್ರೀಯ ಹೆದ್ದಾರಿ ಫೋರ್ ಟ್ರಾಕ್  ಆಗುವುದರಿಂದ ರಸ್ತೆ ಅಗಲವಾಗುತ್ತದೆ. ರಸ್ತೆ ಮತ್ತೆ ಅಗಲವಾದರೆ, ಪೈಪ್ ಲೈನ್ ರಸ್ತೆಯ ಒಳಗೆ ಸೇರುವ ಸಾಧ್ಯತೆಯೇ ಹೆಚ್ಚಿದೆ. ಆಗ … Read more

ಸಿಕ್ಕಿಬಿದ್ದ ಬಂಗಾರದ ಕಳ್ಳ! ದೂಡಿದ್ದಕ್ಕೆ ಸತ್ತ ವ್ಯಕ್ತಿ!ಆರೋಪಿಗೆ ನಾಲ್ಕು ವರ್ಷ ಶಿಕ್ಷೆ! ಗೀಜರ್​ ನಿಂದ ಹೊತ್ತಿಕೊಂಡ ಬೆಂಕಿ! ಸಾಗರ ನಿವಾಸಿ ಸಾವು! ಇನ್ನಷ್ಟು ಸುದ್ದಿಗಳು!@ Today news

ಸಿಕ್ಕಿಬಿದ್ದ ಬಂಗಾರದ ಕಳ್ಳ! ದೂಡಿದ್ದಕ್ಕೆ ಸತ್ತ ವ್ಯಕ್ತಿ!ಆರೋಪಿಗೆ ನಾಲ್ಕು ವರ್ಷ ಶಿಕ್ಷೆ! ಗೀಜರ್​ ನಿಂದ ಹೊತ್ತಿಕೊಂಡ ಬೆಂಕಿ! ಸಾಗರ ನಿವಾಸಿ ಸಾವು! ಇನ್ನಷ್ಟು ಸುದ್ದಿಗಳು!@ Today news

KARNATAKA NEWS/ ONLINE / Malenadu today/ Jun 10, 2023 SHIVAMOGGA NEWS ಶಿವಮೊಗ್ಗ ನಗರದ ಗಾಂಧಿನಗರದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಈ ಸಂಬಂಧ  ದಿನಾಂಕ:18/05/2023 ರಂದು ಬೆಳಗಿನ ಜಾವ ಶಿವಮೊಗ್ಗ ನಗರದ ಗಾಂಧಿನಗರ ಬಿ ಬ್ಲಾಕ್ 3 ನೇ ಕ್ರಾಸ್ನ ವಾಸದ ಮನೆಯೊಂದರಲ್ಲಿ ಇಟ್ಟಿದ್ದ ಬಂಗಾರ ಕಳ್ಳತನವವಾಗಿತ್ತು. ಈ ಸಂಬಂಧ  ಜಯನಗರ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ 56/2023 ಕಲಂ 380 ಐಪಿಸಿ ಪ್ರಕರಣ ದಾಖಲಾಗಿತ್ತು.  ಇನ್ನೂ ಈ ಸಂಬಂಧ  ದಿನಾಂಕಃ … Read more

ಹುಂಚದ ಕಟ್ಟೆ ಬಳಿ ಬೈಕ್​ ಅಪಘಾತ! ಇಬ್ಬರಿಗೆ ಪೆಟ್ಟು ! ಓರ್ವ ಗಂಭೀರ

KARNATAKA NEWS/ ONLINE / Malenadu today/ Jun 10, 2023 SHIVAMOGGA NEWS ತೀರ್ಥಹಳ್ಳಿ/  ಎರಡು ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿ ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗಜಿಲ್ಲೆ  ತೀರ್ಥಹಳ್ಳಿ ತಾಲೂಕಿನ ಹುಂಚದಕಟ್ಟೆ ಬಳಿ ನಡೆದಿದೆ.  ಕೊಪ್ಪದಿಂದ ಸಾಗರಕ್ಕೆ ತೆರಳುತಿದ್ದ ಸ್ಕೂಟಿ ಹಾಗೂ ಗರ್ತಿಕೆರೆಯಿಂದ ಕೋಣಂದೂರು ಕಡೆಗೆ ತೆರಳುತಿದ್ದ ಬಜಾಜ್ CT 100 ಬೈಕ್ ನಡುವೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಸಾಗರ ನಿವಾಸಿ ಶ್ರೀನಿವಾಸ್(61) ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ಇನ್ನೊಂದು  ಬೈಕ್ ನಲ್ಲಿದ್ದ ಗರ್ತಿಕೆರೆ ಮೂಲದ … Read more

ಹೆಸರಿದೆ, ಅಧಿಕೃತ ವಿಳಾಸವಿಲ್ಲ! ಊರಿದೆ , ದಾರಿಯಿಲ್ಲ! ಮನೆ ಕಟ್ಟಂಗಿಲ್ಲ, ಹೆಣ್ಣು ಕೊಡೋದಿಲ್ಲ! ಮಲೆನಾಡ ಈ ಹಳ್ಳಿಗೆ ಬೇಕಿದೆ ಅಭಿವೃದ್ಧಿಯ ಗ್ಯಾರಂಟಿ

KARNATAKA NEWS/ ONLINE / Malenadu today/ Jun 8, 2023 SHIVAMOGGA NEWS ಶಿವಮೊಗ್ಗ/ ಇದು ಭಾರತದ ಭೂಪಟದಲ್ಲಿ ಇದ್ದು ಇಲ್ಲದಂತಿರುವ ಹಳ್ಳಿಯ ಶೋಚನೀಯ ಬದುಕಿನ ನೋವಿನ ಕಥೆ-ವ್ಯಥೆ. ಒಂದು ಕಾಲದಲ್ಲಿ ಕಂದಾಯ ಕಟ್ಟುತ್ತಿದ್ದ ಗ್ರಾಮಸ್ಥರು ಈಗ  ವಂಚಿತರಾಗಿದ್ದಾರೆ. ಗ್ರಾಮಕ್ಕೆ ಯಾವುದೇ ಮೂಲಭೂತ ಸೌಕರ್ಯಗಳಿಲ್ಲ. ಶಿವಮೊಗ್ಗ ಜಿಲ್ಲೆಯ ಗಡಿಗ್ರಾಮವಾಗಿರುವ  ಬೆಳಗಲ್ಲು ಗ್ರಾಮದ ಕಟು ವಾಸ್ತವದ ಚಿತ್ರಣವನ್ನು ನಿಮ್ಮ ಮುಂದೆ ಇಡುತ್ತಿದ್ದೇವೆ.  ಡಿಸಿಎಂ ಡಿ ಕೆ ಶಿವಕುಮಾರ್​ರನ್ನ ಭೇಟಿಯಾದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ … Read more

ಕಾರು-ಬಸ್​ ಡಿಕ್ಕಿ/ ತುಂಗಾ ನದಿಗೆ ಹೊಸ ಬೋಟ್/ ಅಳಿಮಯ್ಯನ ಗಲಾಟೆಗೆ ಪೊಲೀಸರ ಪಾಠ/ ಜನರ ಕೈಗೆ ಸಿಕ್ಕಿಬಿದ್ದ ಅಡಿಕೆ ಕಳ್ಳ! ಶಿವಮೊಗ್ಗ ಜಿಲ್ಲೆಯ ಟಾಪ್​ @5 ಸುದ್ದಿ

 KARNATAKA NEWS/ ONLINE / Malenadu today/ Jun 8, 2023 SHIVAMOGGA NEWS ತೀರ್ಥಹಳ್ಳಿ/ ತಾಲ್ಲೂಕಿನ ಸುರಾನಿ ಬಳಿಯಲ್ಲಿ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದರು. ಅವರನ್ನ ಸ್ಥಳಕ್ಕೆ ಬಂದ ಪೊಲೀಸರು ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಇನ್ನೂ ಸ್ಥಳದಲ್ಲಿದ್ದ ವಾಹನಗಳನ್ನ ತೆರವುಗೊಳಿಸಿ, ಟ್ರಾಫಿಕ್ ಕ್ಲಿಯರ್ ಮಾಡಿದ್ದಾರೆ. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಸ್ಟೇಷನ್​ ನಲ್ಲಿ ಕೇಸ್ ದಾಖಲಾಗಿದೆ.    ಮಡಿಕೆ ಚೀಲೂರಿನಲ್ಲಿ ಆಸ್ತಿ ವಿಚಾರಕ್ಕೆ ಜಗಳ ಶಿವಮೊಗ್ಗ/ ತಾಲ್ಲೂಕಿನ … Read more

ಕುಸ್ಕೂರು ತಾಂಡಾದಲ್ಲಿ ಸ್ವಾಮಿ ವಿವೇಕಾನಂದ ಯುವಕ ಸಂಘದಿಂದ ಪರಿಸರ ದಿನಾಚರಣೆ

KARNATAKA NEWS/ ONLINE / Malenadu today/ Jun 6, 2023 SHIVAMOGGA NEWS ಶಿವಮೊಗ್ಗ/ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಶಿಕಾರಿಪುರ ತಾಲ್ಲೂಕಿನ ಕುಸ್ಕೂರು ತಾಂಡಾದಲ್ಲಿ ಸ್ವಾಮಿ ವಿವೇಕಾನಂದ ಯುವಕ ಸಂಘದ ಯುವಕರು ಪರಿಸರ ದಿನಾಚರಣೆಯನ್ನು ಹಮ್ಮಿಕೊಂಡಿದ್ದರು.  ಕುಸ್ಕೂರು ತಾಂಡಾದಲ್ಲಿ ಸ್ವಾಮಿ ವಿವೇಕಾನಂದ ಯುವಕ ಸಂಘದಿಂದ ಪರಿಸರ ದಿನಾಚರಣೆ #Shivamogga pic.twitter.com/79AyPKx0OB — malenadutoday.com (@CMalenadutoday) June 6, 2023 ಸ್ಥಳೀಯರ ಶಾಲಾ ಮಕ್ಕಳ ಸಹಕಾರದೊಂದಿಗೆ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಹಿರೇಜಂಬೂರು ಗ್ರಾಮಪಂಚಾಯಿತಿಯ … Read more