ಹುಲ್ಲು ಕಟ್ಟುವ ಮಷಿನ್​ಗೆ ಸಿಲುಕಿ ಕಾರ್ಮಿಕ ಸಾವು! ಹೇಗಾಯ್ತು ಘಟನೆ

Labourer dies after being hit by grass-making machine How did the incident happen? / shivamogga news,

ಮದುವೆಯಾದ ಮೇಲೆಯು ಗೆಳತನ ಬಿಡದ ಸ್ನೇಹಿತೆಯರು! ಗೆಳತಿಯ ಸಂಸಾರ ಸರಿಪಡಿಸಲು ಹೋಗಿ ಚಾಕುವಿನಿಂದ ಇರಿತಕ್ಕೊಳಗಾದರು!

KARNATAKA NEWS/ ONLINE / Malenadu today/ May 31, 2023 SHIVAMOGGA NEWS ಶಿವಮೊಗ್ಗ/ ಗಂಡನಿಂದ ಮನನೊಂದು ಮನೆಬಿಟ್ಟು ಬಂದಿದ್ದ ಸ್ನೇಹಿತೆಯ ಪರವಾಗಿ ನಿಂತಿದ್ದಕ್ಕೆ ಗೆಳತಿಯ ಪತಿ ಹಾಗೂ ಆತನ ಸಂಬಂಧಿ ಚಾಕುವಿನಿಂದ ಇರಿದು ಹಲ್ಲೆ ಮಾಡಿದ ಘಟನೆ ಶಿವಮೊಗ್ಗದ ಅಶ್ವಥ್​ ನಗರದಲ್ಲಿ ನಡೆದಿದೆ. ಈ ಸಂಬಂಧ ವಿನೋಬನಗರ ಪೊಲೀಸ್ ಸ್ಟೇಷನ್​ನಲ್ಲಿ ಕೇಸ್ ಕೂಡ ದಾಖಲಾಗಿದೆ.  ನಡೆದಿದ್ದೇನು? ಅಶ್ವಥ್​ ನಗರದ ನಿವಾಸಿ ಯುವತಿಯೊಬ್ಬರು ತಮ್ಮ ಗಂಡನ ಮನೆಯ ಸಮಸ್ಯೆಯಿಂದ ಬೇಸತ್ತು ಮನೆಬಿಟ್ಟು ಹೋಗುವುದಾಗಿ, ಆಕೆಯ ಇಬ್ಬರು … Read more

ಮದುವೆಯಾದ ಮೇಲೆಯು ಗೆಳತನ ಬಿಡದ ಸ್ನೇಹಿತೆಯರು! ಗೆಳತಿಯ ಸಂಸಾರ ಸರಿಪಡಿಸಲು ಹೋಗಿ ಚಾಕುವಿನಿಂದ ಇರಿತಕ್ಕೊಳಗಾದರು!

Two girlfriends stabbed to death when they went to settle a friend’s family dispute

ಶಿವಮೊಗ್ಗದ ವಿದ್ಯಾನಗರದಲ್ಲಿ ಇವತ್ತು ಟ್ರಾಫಿಕ್ ಜಾಮ್ ಆಗಿದ್ದೇಕೆ!? ನಡೆದಿದ್ಧೇನು?

ಶಿವಮೊಗ್ಗದ ವಿದ್ಯಾನಗರದಲ್ಲಿ ಇವತ್ತು ಟ್ರಾಫಿಕ್ ಜಾಮ್ ಆಗಿದ್ದೇಕೆ!? ನಡೆದಿದ್ಧೇನು?

Why was there a traffic jam at Vidyanagar in Shivamogga today? What happened?

ಶಿವಮೊಗ್ಗ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಎದುರು ಏಕಾಂಗಿ ಪ್ರತಿಭಟನೆ ಕಾರಣವೇನು?

ಶಿವಮೊಗ್ಗ  ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಎದುರು ಏಕಾಂಗಿ ಪ್ರತಿಭಟನೆ ಕಾರಣವೇನು?

KARNATAKA NEWS/ ONLINE / Malenadu today/ May 31, 2023 SHIVAMOGGA NEWS ಶಿವಮೊಗ್ಗ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಶಿವಮೊಗ್ಗ ವೃತ್ತ ಕಚೇರಿಯ ಎದುರು ವ್ಯಕ್ತಿಯೊಬ್ಬರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ್ದಾರೆ. ಬೆಳಗ್ಗೆಯಿಂದ ಸಂಜೆಯವರೆಗೂ ಪ್ರತಿಭಟನೆ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ ಅವರು, ಕಾವಾಡಿಗೆ ಹುದ್ದೆಗೆ ತಮಗೆ ನೀಡಲಾಗಿಲ್ಲ ಎಂದು ದೂರಿದ್ದಾರೆ.  ಆರೋಪವೇನು?  ಹೆಚ್.ಶಿವಕುಮಾರ್ ಎಂಬವರು ಕಾವಾಡಿಗ ಹುದ್ದೆಗೆ 5 ಸಲ ಅರ್ಜಿ ಸಲ್ಲಿಸಿದ್ದರಂತೆ. ಐದು ಬಾರಿ ಸಂದರ್ಶನಕ್ಕೂ ಹಾಜರಾಗಿದ್ದಾರೆ. ಮೇಲಾಗಿ ಈ ಸಲ ಅವರನ್ನೇ ಆಯ್ಕೆ … Read more

ಶಿವಮೊಗ್ಗ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಎದುರು ಏಕಾಂಗಿ ಪ್ರತಿಭಟನೆ ಕಾರಣವೇನು?

ಶಿವಮೊಗ್ಗ  ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಎದುರು ಏಕಾಂಗಿ ಪ್ರತಿಭಟನೆ ಕಾರಣವೇನು?

What was the reason for the lone protest in front of the office of the Chief Conservator of Forests, Shivamogga?

ಮಹಿಳೆಯಿಂದ ಹಣ ಕಿತ್ತು ಪರಾರಿ!/ ಅತ್ತೆ ಚಿನ್ನ ಕದ್ದ ಸೊಸೆ/ ಅನೈತಿಕ ಪೊಲೀಸ್​ಗಿರಿ ಆರೋಪಿಗಳು ಅರೆಸ್ಟ್​! / ಸಿನಿಮಾ ಸ್ಟೈಲ್​ನಲ್ಲಿ ಯುವಕನಿಗೆ ಇರಿತ! ಹಲ್ಲೆ! Today @ 7 NEWS

KARNATAKA NEWS/ ONLINE / Malenadu today/ May 30, 2023 SHIVAMOGGA NEWS ಶಿವಮೊಗ್ಗ ಜಿಲ್ಲೆಯಲ್ಲಿ ದಿನವಿಡಿ ಸಾಕಷ್ಟು ಘಟನೆಗಳು ಸಂಭವಿಸಿರುತ್ತಿದೆ. ಅವುಗಳಲ್ಲಿ ಪ್ರಮುಖ ಸುದ್ದಿಗಳನ್ನು ಮಲೆನಾಡು ಟುಡೆ ತಂಡ ಟಾಪ್ ಟುಡೆ ನ್ಯೂಸ್​ನಲ್ಲಿ ನೀಡುತ್ತಿದೆ…  Bhadravati news :   ಡ್ರಾಪ್​ ಕೊಟ್ಟ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದವರ ಬಂಧನ! ಭದ್ರಾವತಿ ತಾಲ್ಲೂಕು ಖಲಂದರ್ ನಗರದ ಝಂಡಾ ಕಟ್ಟೆಯ, ಅನ್ಯಕೋಮಿನ ವಿದ್ಯಾರ್ಥಿನಿಯನ್ನು ಡ್ರಾಪ್​ ಕೊಟ್ಟಿದ್ದಕ್ಕೆ ಇನ್ನೊಂದು ಕೋಮಿನ ಯುವಕು ಹಲ್ಲೆ ಮಾಡಿದ್ದರು. ಸದ್ಯ ಈ … Read more

ಮಹಿಳೆಯಿಂದ ಹಣ ಕಿತ್ತು ಪರಾರಿ!/ ಅತ್ತೆ ಚಿನ್ನ ಕದ್ದ ಸೊಸೆ/ ಅನೈತಿಕ ಪೊಲೀಸ್​ಗಿರಿ ಆರೋಪಿಗಳು ಅರೆಸ್ಟ್​! / ಸಿನಿಮಾ ಸ್ಟೈಲ್​ನಲ್ಲಿ ಯುವಕನಿಗೆ ಇರಿತ! ಹಲ್ಲೆ! Today @ 7 NEWS

Shimoga Today Top News

ಮಳೆ ಹಾನಿ ಪ್ರದೇಶಕ್ಕೆ ಶಾಸಕ ಚನ್ನಬಸಪ್ಪ ಭೇಟಿ! ಸಿಡಿಲಿಗೆ ಬಲಿಯಾದ ಮಹಿಳೆ ಕುಟುಂಬಕ್ಕೆ 7 ಲಕ್ಷ ರೂಪಾಯಿ ಪರಿಹಾರ ಭರವಸೆ!

KARNATAKA NEWS/ ONLINE / Malenadu today/ May 30, 2023 SHIVAMOGGA NEWS ಶಿವಮೊಗ್ಗ/ ನಗರ ಶಾಸಕ ಎಸ್​ಎನ್​ ಚನ್ನಬಸಪ್ಪ  ಬಿಡುವಿಲ್ಲದ ಓಡಾಟದಲ್ಲಿದ್ಧಾರೆ. ಕ್ಷೇತ್ರ ಸುತ್ತಾಟ ನಡೆಸ್ತಿರುವ ಅವರು, ಎಲ್ಲೆಲ್ಲಿ ಏನೇನು ಆಗಬೇಕು ಎಂಬುದುನ್ನ ವೀಕ್ಷಣೆ ಮಾಡಿ ಅಧಿಕಾರಿಗಳಿಗೆ ಸೂಚನೆ ನೀಡುತ್ತಿದ್ಧಾರೆ. ನಿನ್ನೆ ಸುರಿದ ಮಳೆ ಹಾಗೂ ಬೀಸಿದ ಗಾಳಿಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ನಿನ್ನೆ ರಾತ್ರಿಯೇ ಅವರು ಭೇಟಿಕೊಟ್ಟಿದ್ದರು.  ಈ ನಡುವೆ ಇವತ್ತು, ಸಿಡಿಲು ಬಡಿದು ಸಾವನಪ್ಪಿದ ಮಹಿಳೆಯ ನಿವಾಸಕ್ಕೆ ತೆರಳಿದ ಶಾಸಕ ಚನ್ನಬಸಪ್ಪರವರು, ಅವರ … Read more

ಮಳೆ ಹಾನಿ ಪ್ರದೇಶಕ್ಕೆ ಶಾಸಕ ಚನ್ನಬಸಪ್ಪ ಭೇಟಿ! ಸಿಡಿಲಿಗೆ ಬಲಿಯಾದ ಮಹಿಳೆ ಕುಟುಂಬಕ್ಕೆ 7 ಲಕ್ಷ ರೂಪಾಯಿ ಪರಿಹಾರ ಭರವಸೆ!

MLA Channabasappa visits rain-affected areas Woman’s family promised Rs 7 lakh compensation for lightning victim’s family