ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಯ್ತು ಎಫ್​ಐಆರ್! 2 ಸೆಕ್ಷನ್​ ಅಡಿಯಲ್ಲಿ ಕೇಸ್​ ಬಗ್ಗೆ ನಮೋ ಬ್ರಿಗೇಡ್​ ಅಧ್ಯಕ್ಷ ಹೇಳಿದ್ದೇನು?

KARNATAKA NEWS/ ONLINE / Malenadu today/ Aug 29, 2023 SHIVAMOGGA NEWS  ಫೇಸ್​ಬುಕ್​ ವಿಚಾರವೊಂದಕ್ಕೆ ಮಾಡಿದ್ದ ಕಾಮೆಂಟ್​ ವಿರುದ್ಧ  ಕೆಪಿಸಿಸಿ ಸಾಮಾಜಿಕ ಜಾಲತಾಣದ ರಾಜ್ಯ ಉಪಾಧ್ಯಕ್ಷೆ  ಸೌಗಂಧಿಕಾ ರಘುನಾಥ್  ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲಿಸಿದ್ದರು. ಸದ್ಯ ಈ ಸಂಬಂಧ  ವಿನೋಬನಗರ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ತಮ್ಮನ್ನು ಸಾಮಾಜಿಕ ಜಾಲತಾಣತಲ್ಲಿ ಕೀಳು ಅಭಿರುಚಿಯಲ್ಲಿ ನಿಂದಿಸಿದ್ದಾರೆಂದು ಸೌಗಂಧಿಕಾ ರಘುನಾಥ್ ಅವರು ಸೂಲಿಬೆಲೆ ವಿರುದ್ಧ ಪೊಲೀಸರಿಗೆ ಕಳೆದ ಶನಿವಾರ ದೂರು ನೀಡಿದ್ದರು. ಪೊಲೀಸರು ಸೂಲಿಬೆಲೆ ವಿರುದ್ಧ ಐಪಿಸಿ … Read more