ಶಿವಮೊಗ್ಗ ಜಿಲ್ಲೆಗೆ ಮತ್ತೆ ಬಂದು ಹೋಯಿತೆ NIA | ನಾಲ್ವರಿಗೆ ನೋಟಿಸ್ ನೀಡಿ ಬೆಂಗಳೂರಿಗೆ ಬರಹೇಳಿದ್ದೇಕೆ?

KARNATAKA NEWS/ ONLINE / Malenadu today/ Oct 17, 2023 SHIVAMOGGA NEWS ಶಿವಮೊಗ್ಗ ಜಿಲ್ಲೆಯಲ್ಲಿನ ಶಂಕಿತ ಚಟುವಟಿಕೆ ಸಂಬಂಧಿಸಿದಂತೆ NIA  ತನಿಖೆ ಇನ್ನೂ ಸಹ ಮುಂದುವರಿದೆ. ಇತ್ತೀಚೆಗೆ ದೆಹಲಿಯಲ್ಲಿ ಅರೆಸ್ಟ್​ ಮಾಡಿರುವ ಶಂಕಿತ ಅರಾಫತ್ ಅಲಿಗೆ ಸಂಬಂಧಿಸಿದಂತೆ ತೀರ್ಥಹಳ್ಳಿ ಮೂಲದ ನಾಲ್ವರಿಗೆ ಎನ್​ಐಎ ನೋಟಿಸ್ ನೋಟಿಸ್ ನೀಡಿದೆ  ತುಂಗಾ ತೀರದಲ್ಲಿ ನಡೆದ ಟ್ರಯಲ್ ಬ್ಲಾಸ್ಟ್ ಹಾಗೂ ದೇಶದ ತ್ರಿವರ್ಣ ಧ್ವಜ ಸುಟ್ಟ ಪ್ರಕರಣ ಮತ್ತು ತೀರ್ಥಹಳ್ಳಿಯ ಶಂಕಿತ ಉಗ್ರ ಅರಫತ್ ಅಲಿ ಬಂಧನದ ವಿಚಾರವಾಗಿ … Read more

BREAKINEG NEWS / ಮಂಗಳೂರು ಕುಕ್ಕರ್ ಸ್ಫೋಟ ಕೇಸ್/ ಶಿವಮೊಗ್ಗದಲ್ಲಿ ಸ್ಫೋಟಕಕ್ಕೆ ಬಳಸುವ ವಸ್ತು ಪತ್ತೆ! ಶಂಕಿತ ಯಾಸಿನ್​ ಸ್ಥಳ ಮಹಜರ್​ನಲ್ಲಿ NIA ಗೇ ಸಿಕ್ಕಿದ್ದೇನು?

KARNATAKA NEWS/ ONLINE / Malenadu today/ Jul 29, 2023 SHIVAMOGGA NEWS ಬೆಂಗಳೂರು:  ಮಂಗಳೂರಿನಲ್ಲಿ ನಡೆದಿದ್ದ ಕುಕ್ಕರ್ ಬಾಂಬ್​ ಸ್ಫೋಟದ ಪ್ರಕರಣದ ವೇಳೆ ಎನ್​ಐಎ ಅಧಿಕಾರಿಗಳಿಗೆ ಶಿವಮೊಗ್ಗದಲ್ಲಿ ಸ್ಫೋಟಕಕ್ಕೆ ಸಂಬಂಧಿಸಿದ ವಸ್ತುವೊಂದು ಸಿಕ್ಕಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಎನ್​ಐಎ ಅಧಿಕಾರಿಗಳು ಇದೇ ಗುರುವಾರದಂದು ಶಿವಮೊಗ್ಗದಲ್ಲಿ ಶಂಕಿತ ಯಾಸಿನ್​ನನ್ನ ಸ್ಥಳ ಮಹಜರ್​ಗೆ ಕರೆತಂದಿದ್ದಾರೆ. ಈ ವೇಳೆ ಆತನಿಗೆ ಸಂಬಂಧಿಸಿದ ಮನೆಯೊಂದರಲ್ಲಿ ಸ್ಫೋಟಕದ ವಸ್ತು ಅಧಿಕಾರಿಗಳಿಗೆ ಲಭ್ಯವಾಗಿದೆ.  ಕಳೆದ ಗುರುವಾರದಂದು ಯಾಸಿನ್​ನನ್ನ ಕರೆದುಕೊಂಡು ಬಂದಿದ್ದ ಎನ್​ಐಎ ಅಧಿಕಾರಿಗಳು … Read more

ಶಿವಮೊಗ್ಗದ ಶಂಕಿತರಿಂದ ‘ರೋಬೊಟಿಕ್​’ ಸ್ಕೆಚ್​! ತುಂಗಾ ತೀರದ ಟ್ರಯಲ್​ ಬ್ಲಾಸ್ಟ್​ ನಿಂದ ಬಯಲಾದ ರಹಸ್ಯ, ಇದೀಗ NIA ಪೂರಕ ಚಾರ್ಜ್​ಶೀಟ್​ ನಲ್ಲಿ!

KARNATAKA NEWS/ ONLINE / Malenadu today/ Jul 2, 2023 SHIVAMOGGA NEWS ದೇಶಾದ್ಯಂತ ಭಯೋತ್ಪಾದಕ ದಾಳಿ ನಡೆಸಲು ಇಸ್ಲಾಮಿಕ್ ಸ್ಟೇಟ್ (ಐಎಸ್) ನ ಭಾಗವಾಗಿ  ನಡೆಸಿದ  ಪಿತೂರಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ರಾಜ್ಯದ ಒಂಬತ್ತು ಜನರ ವಿರುದ್ಧ  ಪೂರಕ ಚಾರ್ಜ್​ ಶೀಟ್​ ಸಲ್ಲಿಸಿದೆ. ತನಿಖಾ ಸಂಸ್ಥೆ ಸಲ್ಲಿಸಿದ ಜಾರ್ಜ್​ಶೀಟ್​ನಲ್ಲಿ ಶಿವಮೊಗ್ಗದಲ್ಲಿ ಅರೆಸ್ಟ್ ಆದ ಶಂಕಿತರು ನಡೆಸಿದ್ದ ಸಂಚಿನ ಬಗ್ಗೆ ಉಲ್ಲೇಖಿಸಲಾಗಿದೆ.  ಯಾರ ವಿರುದ್ಧ ಚಾರ್ಜ್​ಶೀಟ್​ ? ಮೊಹಮ್ಮದ್ ಶಾರಿಕ್ (25), … Read more