ರಸ್ತೆ ಬದಿ ನಿಂತು ಮೊಬೈಲ್​ನಲ್ಲಿ ಮಾತನಾಡುವಾಗ ಜಾಗ್ರತೆ ! ಹೀಗಾಗಬಹುದು !

KARNATAKA NEWS / ONLINE / Malenadu today/ Nov 16, 2023 SHIVAMOGGA NEWS Shivamogga | Malnenadutoday.com |  ಮೊಬೈಲ್​ನಲ್ಲಿ ಮಾತನಾಡ್ತಾ ವಾಹನ ಓಡಿಸುವುದು ಅಪಾಯಕಾರಿ. ಅದರಂತೆ ಹೆದ್ದಾರಿಗಳಲ್ಲಿ ರೋಡ್ನಿಂದ ಕೆಳಕ್ಕೆ ಇಳಿದು ಸೇಫ್ ಆದ ಜಾಗದಲ್ಲಿ ನಿಂತು ಮೊಬೈಲ್​ನಲ್ಲಿ ಮಾತನಾಡುವುದು ಒಳ್ಳೆಯದು. ಇಲ್ಲವಾದರೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ರಂಜದಕಟ್ಟೆಯಲ್ಲಿ ನಡೆದಂತಹ ಘಟನೆ ಎದುರಾಗುವ ಸಾದ್ಯತೆ ಇರುತ್ತದೆ.  ಎನಾಯ್ತು ರಂಜದಕಟ್ಟೆಯಲ್ಲಿ? ಇಲ್ಲಿನ ಗ್ರಾಮ ಪಂಚಾಯಿತಿ ಕಚೇರಿ ಮುಂದೆ ರಾಷ್ಟ್ರೀಯ ಹೆದ್ದಾರಿಯ ತಿರುವಿನಲ್ಲಿ ರಸ್ತೆ … Read more

ತೀರ್ಥಹಳ್ಳಿ-ಆಗುಂಬೆ ರಾ.ಹೆದ್ದಾರಿಯಲ್ಲಿ ನಿನ್ನೆ ನಡೆದಿದ್ದೇನು? ಕಾರು ಧಗಧಗ

KARNATAKA NEWS/ ONLINE / Malenadu today/ Oct 30, 2023 SHIVAMOGGA NEWS THIRTHAHALLI |  ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ತಲ್ಲೂರು ಅಂಗಡಿ ಸಮೀಪ ನಿನ್ನೆ ಕಾರೊಂದು ಹೊತ್ತಿ ಉರಿದಿದೆ. ನಡುರಸ್ತೆಯಲ್ಲಿಯೇ ಈ ಘಟನೆ ನಡೆದಿದೆ. ಕಾರಿನ ಇಂಜಿನ್​ ಹೀಟಾಗಿ ಬೆಂಕಿ ಹತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.  READ : ಇಸ್ರೇಲ್​ನಿಂದ ಮಧು ಬಂಗಾರಪ್ಪರಿಗೆ ವಿಡಿಯೋ ಕಾಲ್ | ಶಿವಮೊಗ್ಗದ ವ್ಯಕ್ತಿಗೆ ಸಚಿವರ ಸಹಾಯ! ತೀರ್ಥಹಳ್ಳಿ – ಆಗುಂಬೆ ರಾಷ್ಟ್ರೀಯ ಹೆದ್ದಾರಿ ಮದ್ಯೆ  ಈ ಘಟನೆ … Read more

KSRTC ಬಸ್​, ಟ್ರ್ಯಾಕ್ಸ್​ , ಲಾರಿ ನಡುವೆ ಡಿಕ್ಕಿ! ನಿದಿಗೆ ಬಳಿ ಸಂಭವಿಸಿದ ಅಪಘಾತ

KARNATAKA NEWS/ ONLINE / Malenadu today/ Aug 4, 2023 SHIVAMOGGA NEWS  ಶಿವಮೊಗ್ಗದ ನಿದಿಗೆ ರಸ್ತೆಯಲ್ಲಿರುವ ಜೈನ್​ ಸ್ಕೂಲ್​ ಬಳಿಯಲ್ಲಿ ನಿನ್ನೆ ಟ್ರ್ಯಾಕ್ಸ್ ಲಾರಿ ಹಾಗೂ ಕೆಎಸ್​ಆರ್​ಟಿಸಿ ಬಸ್​ ಪರಸ್ಪರ ಡಿಕ್ಕಿಯಾಗಿವೆ. ಮೈಸೂರಿನಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಬಸ್​ ಹಾಗೂ ಭದ್ರಾವತಿ-ಶಿವಮೊಗ್ಗ ರೂಟ್​ನ ಟ್ರ್ಯಾಕ್ಸ್​ ಮತ್ತು ಸರಕು ಸಾಗಿಸುತ್ತಿದ್ದ ಲಾರಿ ಡಿಕ್ಕಿಯಾಗಿದ್ದು ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿವೆ. ಅವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.  ಘಟನೆಗೆ ಕಾರಣ ಸ್ಪಷ್ಟವಾಗಿಲ್ಲ, ಇನ್ನೂ ಟ್ರ್ಯಾಕ್ಸ್​ ಬಹುತೇಕ ಜಖಂಗೊಂಡಿದ್ದು, ಲಾರಿಯ … Read more

ರಾಷ್ಟ್ರೀಯ ಹೆದ್ದಾರಿಗೆ ಅಡ್ಡಲಾಗಿ ಉರುಳಿದ ಮರ! ಶಿವಮೊಗ್ಗ-ಸಾಗರ ರಸ್ತೆಯಲ್ಲಿ ಟ್ರಾಫಿಕ್ ಜಾಮ್! ಸ್ಥಳಕ್ಕೆ ಬಂದ ಶಾಸಕರು!

KARNATAKA NEWS/ ONLINE / Malenadu today/ Jul 24, 2023 SHIVAMOGGA NEWS  ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು  ಗಿಳಾಲಗುಂಡಿ ಸಮೀಪ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದಿತ್ತು. ಗಾಳಿ ಮಳೆಗೆ ಬಿದ್ದ ಮರದಿಂದಾಗಿ ಶಿವಮೊಗ್ಗ-ಸಾಗರ ರಸ್ತೆಯಲ್ಲಿ ಸಂಚಾರಕ್ಕೆ ಕೆಲವು ಹೊತ್ತು ಸಮಸ್ಯೆ ಉಂಟಾಗಿತ್ತು.   ಸ್ಥಳೀಯರ ಸಹಾಯ ರಾಷ್ಟ್ರೀಯ ಹೆದ್ಧಾರಿಯಲ್ಲಿ ಸುಮಾರು 2 ಗಂಟೆ ಕಾಲ ಸಂಚಾರ ಬಂದ್ ಆಗಿತ್ತು. ಮರ ಉರುಳಿಬಿದ್ದ ಬೆನ್ನಲ್ಲೆ ಸ್ಥಳೀಯರು ಮರವನ್ನು ಕಡಿದು , ಸಂಚಾರಕ್ಕೆ ಅನುವು ಮಾಡಿಕೊಡಲು ಮುಂದಾದರು. … Read more

ರಾಷ್ಟ್ರೀಯ ಹೆದ್ದಾರಿಯಲ್ಲಿ ಇನ್ನೋವ್ಹಾ ಕಾರಿಗೆ ಜಿಂಕೆ ಡಿಕ್ಕಿ! ರಸ್ತೆಯಲ್ಲಿಯೇ ಸಾವನ್ನಪ್ಪಿದ ವನ್ಯಜೀವಿ!

Deer collides with Innova car on national highway A wild animal died on the road!

ಶಿವಮೊಗ್ಗ -ಭದ್ರಾವತಿ ರೋಡ್​ನಲ್ಲಿ ಆಕ್ಸಿಡೆಂಟ್ ! ಬ್ಯಾರಿಕೇಡ್​ಗೆ ಗುದ್ದಿ ರೇಲಿಂಗ್ ಮೇಲೆ ಹತ್ತಿ ನಿಂತ ಕಾರು!

Accident on Shivamogga-Bhadravathi road The car hit the barricade and climbed on to the railing!

ಬೈಕ್​ ಆಕ್ಸಿಡೆಂಟ್​ ನಲ್ಲಿ ಎನ್​ಎಸ್​ಜಿ ಕಮಾಂಡೋ ದುರಂತ ಅಂತ್ಯ! ಪತ್ನಿಯನ್ನು ನೋಡಲು ಹೋಗುತ್ತಿದ್ದ ವೇಳೆ ದುರ್ಘಟನೆ

NSG commando killed in bike accident The accident took place when he was on his way to see his wife.

ಬೈಕ್​ ಆಕ್ಸಿಡೆಂಟ್​ ನಲ್ಲಿ ಎನ್​ಎಸ್​ಜಿ ಕಮಾಂಡೋ ದುರಂತ ಅಂತ್ಯ! ಪತ್ನಿಯನ್ನು ನೋಡಲು ಹೋಗುತ್ತಿದ್ದ ವೇಳೆ ದುರ್ಘಟನೆ

KARNATAKA NEWS/ ONLINE / Malenadu today/ May 25, 2023 SHIVAMOGGA NEWS ಚಿಕ್ಕಮಗಳೂರು/ ಜಿಲ್ಲೆಯ ಎನ್​ಎಸ್​ಜಿ ಕಮಾಂಡೋ ಒಬ್ಬರು ಬೈಕ್​ ಆಕ್ಸಿಡೆಂಟ್​ನಲ್ಲಿ ಸಾವನ್ನಪ್ಪಿದ್ಧಾರೆ. ನಿನ್ನೆ ಸಂಜೆ ಕುಣಿಗಲ್​ ತಾಲ್ಲೂಕಿನ ಎನ್​ಹೆಚ್​ ರಸ್ತೆಯಲ್ಲಿ  ಈ ಘಟನೆ ಸಂಭವಿಸಿದೆ.   ನಡೆದಿದ್ದೇನು? ತರೀಕೆರೆ ತಾಲೂಕಿನ ತಣಿಗೇಬೈಲು ನಿವಾಸಿ ದೀಪಕ್ (31) ಮೃತ  ಯೋಧ. ಇವರು ಮಹಾರಾಷ್ಟ್ರದ ಮುಂಬೈನಲ್ಲಿ ಐಟಿಬಿಪಿ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.ಇತ್ತೀಚೆಗೆ ಎನ್.ಎಸ್.ಜಿ. ಬ್ಲ್ಯಾಕ್ ಕ್ಯಾಟ್ ಕಮಾಂಡೋವಾಗಿ ನೇಮಕವಾಗಿದ್ದರು.  ಇವರ ಸುಳಿವು ಸಿಕ್ಕರೇ ತಕ್ಷಣವೇ ಪೊಲೀಸರಿಗೆ … Read more