Karnataka election/ 117 ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದ ಶಿವಮೊಗ್ಗ ಜಿಲ್ಲಾಧಿಕಾರಿ! ಕಾರಣ? ಜಾಗೃತಿ ಅಭಿಯಾನಕ್ಕೆ ಎಲ್ಲರ ಸಹಕಾರ!
MALENADUTODAY.COM/ SHIVAMOGGA / KARNATAKA WEB NEWS ಕರ್ನಾಟಕ ಚುನಾವಣೆ-2023 ಚುನಾವಣಾ ತರಬೇತಿಗೆ ಗೈರಾದ ಅಧಿಕಾರಿಗಳಿಗೆ ಡಿಸಿ ನೋಟಿಸ್ ವಿಧಾನಸಭಾ ಚುನಾವಣೆ 2023 ಕ್ಕೆ (karnataka election 2023) ಸಂಬಂಧಿಸಿದಂತೆ ದಿನಾಂಕ ೧೬/೪/೨೦೨೩ ರಂದು ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪಿಆರ್ ಓ ಮತ್ತು ಎಪಿಆರ್ ಓ ಅಧಿಕಾರಿಗಳಿಗೆ ತರಬೇತಿಯನ್ನು ಆಯೋಜಿಸಲಾಗಿತ್ತು. Iಈ ತರಬೇತಿಗೆ ಗೈರು ಹಾಜರಾದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್ ನೋಟಿಸ್ ಜಾರಿ ಮಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ 11, ಭದ್ರಾವತಿ 21, … Read more