ನಕ್ಸಲ್​ ಬಿ.ಜಿ.ಕೃಷ್ಣಮೂರ್ತಿ ವಾಪಸ್ ಕೇರಳದ ತ್ರಿಶೂರ್ ಜೈಲಿಗೆ ! ಶಿವಮೊಗ್ಗ ಕೋರ್ಟ್​ನಲ್ಲಿ ನಡೆದಿದ್ದೇನು?

Shivamogga | Feb 1, 2024 | Naxal BG Krishnamurthy returned to Kerala’s Thrissur jail  ಶಿವಮೊಗ್ಗ ಕೋರ್ಟ್​ಗೆ ಇವತ್ತು ಮತ್ತೆ ಪುನಃ ನಕ್ಸಲ್​ ನಾಯಕ ಬಿ.ಜಿ.ಕೃಷ್ಣಮೂರ್ತಿ ಯವರನ್ನ ಹಾಜರುಪಡಿಸಲಾಯ್ತು.  ನಿನ್ನೆ ಸಹ ಶಿವಮೊಗ್ಗ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದ ಪೊಲೀಸರು ಇವತ್ತು ಆಗುಂಬೆ ಸಮೀಪ ಬಸ್​ ಸುಟ್ಟ ಪ್ರಕರಣ ಸಂಬಂಧ ಕೋರ್ಟ್​ಗೆ  ಬಿ.ಜಿ.ಕೃಷ್ಣಮೂರ್ತಿಯವರನ್ನ ಹಾಜರು ಪಡಿಸಿದರು. ಮೂರನೇ ಕೇಸ್​ನಲ್ಲಿ ಕೋರ್ಟ್​ನಲ್ಲಿ ಅವರ ಮೇಲೆ ದೋಷಾರೋಪಣೆಯನ್ನ ಮಾಡಲಾಯ್ತು.  ತಮ್ಮ … Read more