naxalism : ಮುಂಡಗಾರು ಲತಾ ಸೇರಿದಂತೆ 04 ಜನ ನಕ್ಸಲ್ ಮುಖಂಡರ ಪ್ರಕರಣ ಖುಲಾಸೆ
naxalism : ಮುಂಡಗಾರು ಲತಾ ಸೇರಿದಂತೆ 04 ಜನ ನಕ್ಸಲ್ ಮುಖಂಡರ ಪ್ರಕರಣ ಖುಲಾಸೆ naxalism : ಕೆಲ ತಿಂಗಳ ಹಿಂದಷ್ಟೆ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಸಮ್ಮುಖದಲ್ಲಿ ಶರಣಾಗಿದ್ದ ನಕ್ಸಲ್ ಮುಖಂಡರಾದ ಮುಂಡಗಾರು ಲತಾ, ಕೋಟೆಹೊಂಡ ರವೀಂದ್ರ, ವನಜಾಕ್ಷಿ ಮತ್ತು ಸಾವಿತ್ರಿ ವಿರುದ್ಧ ದಾಖಲಾಗಿದ್ದ ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ) ಪ್ರಕರಣಗಳನ್ನು ಖುಲಾಸೆ ಮಾಡಿ ನಗರದ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಇದು ರಾಜ್ಯ ಸರ್ಕಾರ ನಕ್ಸಲರ ಶರಣಾಗತಿ ಸಂದರ್ಭದಲ್ಲಿ ನೀಡಿದ್ದ ತ್ವರಿತ ವಿಚಾರಣೆಯ ಭರವಸೆ … Read more