ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾದ ಬಿ.ವೈ ವಿಜಯೇಂದ್ರ! ಬಿಎಸ್​​ವೈ ಫೋನ್ ಮಾಡಿದ್ರು ಎಂದ ಮುಖ್ಯಮಂತ್ರಿ!

B.Y. Vijayendra meets CM Siddaramaiah BSY called, says CM

ಬಿ.ವೈ ವಿಜಯೇಂದ್ರರನ್ನ ಸೋಲಿಸುವ ಉದ್ದೇಶಕ್ಕೆ ಬಿಎಸ್​ವೈ ತೋಟದ ಬಳಿ ವಾಮಚಾರ ನಡೆಸಿದ್ರಾ ದುಷ್ಕರ್ಮಿಗಳು?

Inhuman Evil Practices near BSY Garden with the intention of defeating B.Y. Vijayendra in the election

ಬಿಎಸ್​ವೈ ಮನೆಗೆ ಕಲ್ಲು ಹೊಡೆದಿದ್ದೇಕೆ? ಶಿಕಾರಿಪುರದಲ್ಲಿ ಗೆಲುವು ಸುಲಭನಾ? ಸಂವಾದದಲ್ಲಿ ಬಿ.ವೈ.ವಿಜಯೇಂದ್ರ ಕೊಟ್ಟರು ಉತ್ತರ!

image_750x500_63876904d8ea9

KARNATAKA NEWS/ ONLINE / Malenadu today/ May 4, 2023 GOOGLE NEWS ಶಿವಮೊಗ್ಗ ಇವತ್ತು ಬಿಎಸ್​ ಯಡಿಯೂರಪ್ಪನವರ ಪುತ್ರ ಬಿ.ವೈ ವಿಜಯೇಂದ್ರ ರವರು ಶಿವಮೊಗ್ಗ ಪ್ರೆಸ್ ಟ್ರಸ್ಟ್​ನಲ್ಲಿ ನಡೆದ ಸಂವಾದದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಅವರು, ಶಿಕಾರಿಪುರ ಬಿಎಸ್​ ಯಡಿಯೂರಪ್ಪನವರಿಗೆ ಕರ್ಮಭೂಮಿಯಾಗಿತ್ತು. ನನಗೆ  ಶಿಕಾರಿಪುರ ನನ್ನ ಜನ್ಮಭೂಮಿ. ಇನ್ನು ಕರ್ಮಭೂಮಿಯನ್ನಾಗಿ ಮಾಡಿಕೊಳ್ಳುತ್ತಿದ್ದೇನೆ ಎಂದಿದ್ಧಾರೆ.  50 ಸಾವಿರ ಮತಗಳಿಂದ ಗೆಲುವು!  ಈ ಬಾರಿ ಶಿಕಾರಿಪುರದಿಂದ 50 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲುವ ಭರವಸೆ ವ್ಯಕ್ತಪಡಿಸಿದ … Read more

ತಂದೆ ಮತ್ತು ಅಣ್ಣನ ಸಾಧನೆ ಕೊಂಡಾಡಿದ ವಿಜಯೇಂದ್ರ ರಾಹುಲ್ ಗಾಂಧಿ ಬಗ್ಗೆ ‘ಉಗ್ರ’ ಮಾತನ್ನ ಆಡಿದ್ದೇಕೆ? ಚುನಾವಣೆಗೆ ಇನ್ನೆರಡು ತಿಂಗಳಿದೆ ಎಂದಿದ್ದೇಕೆ

MALENADUTODAY.COM  |SHIVAMOGGA| #KANNADANEWSWEB ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೂ ಎರಡು ತಿಂಗಳಿದೆ. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಕ್ಷೇತ್ರ ಬಿಜೆಪಿಯ ವಿವಿಧ ಮೋರ್ಚಾಗಳ ಸಮಾವೇಶ ನಡೆಸಲಾಗ್ತಿದೆ ಯುವ ಮೋರ್ಚಾದ ಕಾರ್ಯ ಇನ್ನಷ್ಟೆ ಪ್ರಮುಖವಾಗಿ ಆರಂಭವಾಗಿದೆ. ಬಿಜೆಪಿ ಭದ್ರ ಕೋಟೆಯಾದ ಶಿವಮೊಗ್ಗ ಜಿಲ್ಲೆಯಲ್ಲಿ ಭದ್ರಾವತಿಯು ಸೇರಿದಂತೆ ಎಲ್ಲಾ ಕ್ಷೇತ್ರದಲ್ಲಿ ಗೆಲ್ಲಬೇಕಿದೆ. ಒಬ್ಬ ರಾಜಕಾರಣಿ ಮುಂದಿನ ಚುನಾವಣೆ ಬಗ್ಗೆ ಆಲೊಚನೆ ಮಾಡಿದ್ರೆ ಒಬ್ಬ ರಾಜಕೀಯ ಮುತ್ಸದ್ದಿ ಮುಂದಿನ ಪೀಳಿಗೆ ಬಗ್ಗೆ ಆಲೋಚನೆ ಮಾಡುತ್ತಿರುತ್ತಾರೆ. ಅಂತಹ ಮುತ್ಸದ್ದಿ ನರೇಂದ್ರ ಮೋದಿ ಎಂದು … Read more

ತಂದೆ ಮತ್ತು ಅಣ್ಣನ ಸಾಧನೆ ಕೊಂಡಾಡಿದ ವಿಜಯೇಂದ್ರ ರಾಹುಲ್ ಗಾಂಧಿ ಬಗ್ಗೆ ‘ಉಗ್ರ’ ಮಾತನ್ನ ಆಡಿದ್ದೇಕೆ? ಚುನಾವಣೆಗೆ ಇನ್ನೆರಡು ತಿಂಗಳಿದೆ ಎಂದಿದ್ದೇಕೆ

MALENADUTODAY.COM  |SHIVAMOGGA| #KANNADANEWSWEB ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೂ ಎರಡು ತಿಂಗಳಿದೆ. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಕ್ಷೇತ್ರ ಬಿಜೆಪಿಯ ವಿವಿಧ ಮೋರ್ಚಾಗಳ ಸಮಾವೇಶ ನಡೆಸಲಾಗ್ತಿದೆ ಯುವ ಮೋರ್ಚಾದ ಕಾರ್ಯ ಇನ್ನಷ್ಟೆ ಪ್ರಮುಖವಾಗಿ ಆರಂಭವಾಗಿದೆ. ಬಿಜೆಪಿ ಭದ್ರ ಕೋಟೆಯಾದ ಶಿವಮೊಗ್ಗ ಜಿಲ್ಲೆಯಲ್ಲಿ ಭದ್ರಾವತಿಯು ಸೇರಿದಂತೆ ಎಲ್ಲಾ ಕ್ಷೇತ್ರದಲ್ಲಿ ಗೆಲ್ಲಬೇಕಿದೆ. ಒಬ್ಬ ರಾಜಕಾರಣಿ ಮುಂದಿನ ಚುನಾವಣೆ ಬಗ್ಗೆ ಆಲೊಚನೆ ಮಾಡಿದ್ರೆ ಒಬ್ಬ ರಾಜಕೀಯ ಮುತ್ಸದ್ದಿ ಮುಂದಿನ ಪೀಳಿಗೆ ಬಗ್ಗೆ ಆಲೋಚನೆ ಮಾಡುತ್ತಿರುತ್ತಾರೆ. ಅಂತಹ ಮುತ್ಸದ್ದಿ ನರೇಂದ್ರ ಮೋದಿ ಎಂದು … Read more