karnataka election 2023 / ಏಳರಲ್ಲಿ 4 ಕ್ಲಿಯರ್/ 3 ಸಸ್ಪೆನ್ಸ್! ಶಿಕಾರಿಪುರದಲ್ಲಿ ‘ವರುಣಾ’ ಹೊಂದಾಣಿಕೆನಾ? ಶಿವಮೊಗ್ಗ ನಗರ,ಗ್ರಾಮಾಂತರದಲ್ಲೇಗೆ?

ಶಿವಮೊಗ್ಗ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆ ಕಾವು ರಂಗೇರತೊಡಗಿದೆ. ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ನಿಂದ ಕಿಮ್ಮನೆ ರತ್ನಾಕರ್ ಅಧಿಕೃತ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದಂತೆ ಕ್ಷೇತ್ರದಲ್ಲಿ ರಾಜಕೀಯ ಲೆಕ್ಕಚಾರಗಳಲು ಗರಿಗೆದರತೊಡಗಿದೆ. ಶಿವಮೊಗ್ಗ ನಗರ ಮತ್ತು ಗ್ರಾಮಾಂತರ ಕ್ಷೇತ್ರಗಳಿಗೆ ಕಾಂಗ್ರೆಸ್ನಿಂದ ಟಿಕೆಟ್ ಘೋಷಣೆಯಾಗದಿರುವುದು ಆಕಾಂಕ್ಷಿ ಅಭ್ಯರ್ಥಿಗಳಲ್ಲಿ ನಿರಾಸೆ ಮೂಡಿಸಿದೆ.  ಗಟ್ಟಿಯಾಯ್ತು ತೀರ್ಥಹಳ್ಳಿ ಕ್ಷೇತ್ರ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಪಕ್ಷದಿಂದ ಯಾವ ಅಭ್ಯರ್ಥಿ ಕಣಕ್ಕಿಳಿಯುತ್ತಾರೆಂಬ ಮತದಾರರ ಕುತೂಹಲಕ್ಕೆ ಪಕ್ಷದ ವರಿಷ್ಠರು ತೆರೆ ಎಳೆದಿದ್ದಾರೆ. ಕಿಮ್ಮನೆ ರತ್ನಾಕರ್ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಹೊರಹೊಮ್ಮಿದ್ದಾರೆ. ಟಿಕೆಟ್ ಗಾಗಿ … Read more

karnataka election 2023 / ಏಳರಲ್ಲಿ 4 ಕ್ಲಿಯರ್/ 3 ಸಸ್ಪೆನ್ಸ್! ಶಿಕಾರಿಪುರದಲ್ಲಿ ‘ವರುಣಾ’ ಹೊಂದಾಣಿಕೆನಾ? ಶಿವಮೊಗ್ಗ ನಗರ,ಗ್ರಾಮಾಂತರದಲ್ಲೇಗೆ?

ಶಿವಮೊಗ್ಗ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆ ಕಾವು ರಂಗೇರತೊಡಗಿದೆ. ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ನಿಂದ ಕಿಮ್ಮನೆ ರತ್ನಾಕರ್ ಅಧಿಕೃತ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದಂತೆ ಕ್ಷೇತ್ರದಲ್ಲಿ ರಾಜಕೀಯ ಲೆಕ್ಕಚಾರಗಳಲು ಗರಿಗೆದರತೊಡಗಿದೆ. ಶಿವಮೊಗ್ಗ ನಗರ ಮತ್ತು ಗ್ರಾಮಾಂತರ ಕ್ಷೇತ್ರಗಳಿಗೆ ಕಾಂಗ್ರೆಸ್ನಿಂದ ಟಿಕೆಟ್ ಘೋಷಣೆಯಾಗದಿರುವುದು ಆಕಾಂಕ್ಷಿ ಅಭ್ಯರ್ಥಿಗಳಲ್ಲಿ ನಿರಾಸೆ ಮೂಡಿಸಿದೆ.  ಗಟ್ಟಿಯಾಯ್ತು ತೀರ್ಥಹಳ್ಳಿ ಕ್ಷೇತ್ರ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಪಕ್ಷದಿಂದ ಯಾವ ಅಭ್ಯರ್ಥಿ ಕಣಕ್ಕಿಳಿಯುತ್ತಾರೆಂಬ ಮತದಾರರ ಕುತೂಹಲಕ್ಕೆ ಪಕ್ಷದ ವರಿಷ್ಠರು ತೆರೆ ಎಳೆದಿದ್ದಾರೆ. ಕಿಮ್ಮನೆ ರತ್ನಾಕರ್ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಹೊರಹೊಮ್ಮಿದ್ದಾರೆ. ಟಿಕೆಟ್ ಗಾಗಿ … Read more

‘ಅಲೆಮಾರಿ’ ಪದ ಬಳಕೆ ಈಶ್ವರಪ್ಪನವರ ವಿರುದ್ಧ ದಾಖಲಾಯ್ತಾ ದೂರು? ಆಯನೂರು ಬಳಿಕ ಇದೀಗ ಕೈ ನಾಯಕರ ಆರೋಪ ಪಟ್ಟಿ!

ಶಿವಮೊಗ್ಗ ಕಾಂಗ್ರೆಸ್​ ಕಚೇರಿಯಲ್ಲಿ ಇವತ್ತು  ಕಾಂಗ್ರೆಸ್​ ಮುಖಂಡ  ಮಾಜಿ ಎಂಎಲ್​ಸಿ ಆರ್​. ಪ್ರಸನ್ನಕುಮಾರ್  ಹಾಗೂ ಮಾಜಿ ಎಂಎಲ್​ಎ ಕೆ.ಬಿ.ಪ್ರಸನ್ನಕುಮಾರ್ ಸುದ್ದಿಗೋಷ್ಟಿ ಕರೆದು , ಕೆ.ಎಸ್​.ಈಶ್ವರಪ್ಪನವರ ವಿರುದ್ಧ ಹರಿಹಾಯ್ದರು.  ಸಿದ್ದರಾಮಯ್ಯರಿಗೆ ಬೈದರೇ ಟಿಕೆಟ್ ಕೊಡ್ತಾರಾ?  ಬಿಜೆಪಿಯಲ್ಲಿ ಕೆ.ಎಸ್​.ಈಶ್ವರಪ್ಪನವರ ಪರಿಸ್ಥಿತಿ ಏನಾಗಿದೆ ಎಂಬುದು ಗೊತ್ತಾಗುತ್ತಿದೆ. ಅಲ್ಲಿ ನಾಲ್ಕೈದು ಹೆಸರುಗಳು ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿ ನಾಯಕರ ಕೈ ಸೇರಿವೆ. ಹೀಗಾಗಿ ತಮ್ಮನ್ನ ತಾವು ಉಳಿಸಿಕೊಳ್ಳಲು ಸಿದ್ದರಾಮಯ್ಯರ ಬಗ್ಗೆ ಮಾತನಾಡುವುದು ಅನಿವಾರ್ಯವಾಗಿದೆ. ಅವರ ಮಾತು ಅಸಂಬದ್ಧವಾಗಿದ್ದು, ಸಿದ್ದರಾಮಯ್ಯರಿಗೆ ಬೈದರೇ ಟಿಕೆಟ್ ಕೊಡುತ್ತಾರೆ ಎಂದು … Read more