ಶಿವಮೊಗ್ಗದಲ್ಲಿ ಐಟಿ ಅಧಿಕಾರಿಗಳಿಂದ ದಾಳಿ | ಪ್ರಸಿದ್ಧ ಜ್ಯುವೆಲರಿ ಅಂಗಡಿ ಮೇಲೆ ರೇಡ್​

KARNATAKA NEWS/ ONLINE / Malenadu today/ Oct 31, 2023 SHIVAMOGGA NEWS SHIVAMOGGA |  ಶಿವಮೊಗ್ಗದಲ್ಲಿಂದು ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರ ಪ್ರಸಿದ್ದ ಜ್ಯುವೆಲರಿ ಅಂಗಡಿ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೋಧನೆ ನಡೆಸ್ತಿದ್ದಾರೆ. ಪ್ರತಿಷ್ಟಿತ ‘ಆಭರಣ’ ಮಳಿಗೆ ಮೇಲೆ ಐಟಿ ಅಧಿಕಾರಿಗಳ ದಾಳಿ ನಡೆದಿದ್ದು, ಶಿವಮೊಗ್ಗ ನಗರದ ಜೆಪಿಎನ್ ರಸ್ತೆಯಲ್ಲಿರುವ ಅಂಗಡಿಯಲ್ಲಿ ಬೆಳಗ್ಗೆಯಿಂದಲೂ ಪರಿಶೀಲನೆ ನಡೆಸ್ತಿದ್ದಾರೆ.  READ : KSRTC ಬಸ್​ಸ್ಟ್ಯಾಂಡ್​ ಲೇಡಿಗೆ ಶಾಕ್​ ಕೊಟ್ಟ ದೊಡ್ಡಪೇಟೆ ಪೊಲೀಸರು! ಬಯಲಾಯ್ತು … Read more

ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಅಧಿಕಾರಿ! ಲೋಕಾಯುಕ್ತ ಶಾಕ್!

ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಅಧಿಕಾರಿ! ಲೋಕಾಯುಕ್ತ ಶಾಕ್!

KARNATAKA NEWS/ ONLINE / Malenadu today/ Jul 24, 2023 SHIVAMOGGA NEWS  ಶಿವಮೊಗ್ಗದಲ್ಲಿ  ಮತ್ತೆ ಲೋಕಾಯುಕ್ತ ಪೊಲೀಸರು (Lokayukta Police)ಅಧಿಕಾರಿಯೊಬ್ಬರಿಗೆ ಶಾಕ್ ಕೊಟ್ಟಿದ್ದಾರೆ. ಒಂದೂವರೆ ಲಕ್ಷ ರೂ. ಹಣ ಸ್ವೀಕರಿಸುವಾಗ ಶಿರಸ್ತೇದಾರ್ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹಕ್ಕು ದಾಖಲೆ ಶಾಖೆ ಶಿರಸ್ತೇದಾರ್ ಅರುಣ್ ಕುಮಾರ್ ಅವರ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಶಿವಮೊಗ್ಗ ತಾಲೂಕು ಕಚೇರಿ ಕಟ್ಟಡದಲ್ಲಿರುವ ಶಿರಸ್ತೇದಾರ್ ಕಚೇರಿಯಲ್ಲಿ ದಾಳಿಯಾಗಿದೆ. ಲೋಕಾಯುಕ್ತ ಪೊಲೀಸರು ಪರಿಶೀಲನೆ‌ ನಡೆಸುತ್ತಿದ್ದಾರೆ.  ಹನುಮಂತ ಬನ್ನಿಕೋಡ್ ಎಂಬುವವರಿಗೆ  ಖಾತೆ ಬದಲಾವಣೆಗಾಗಿ  … Read more