ತರೀಕೆರೆಯಿಂದ ಮದುವೆ ಕಾರ್ಯಕ್ರಮ ಶಿವಮೊಗ್ಗಕ್ಕೆ ಬಂದಿದ್ದ ಕುಟುಂಬಕ್ಕೆ ಕಾದಿತ್ತು ಶಾಕ್ | ತಲೆಬಿಸಿಯ ನಡುವೆ ಖಾಲಿಯಾಗಿತ್ತು ಅಕೌಂಟ್!?

KARNATAKA NEWS/ ONLINE / Malenadu today/ Oct 18, 2023 SHIVAMOGGA NEWS’ ಶಿವಮೊಗ್ಗ ನಗರ ಶುಭಮಂಗಳ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದ ಚಿಕ್ಕಮಗಳೂರು ಜಿಲ್ಲೆಯ ತರೀಕರೆ ತಾಲ್ಲೂಕಿನ ನಿವಾಸಿಗಳ ಚಿನ್ನಾಭರಣ ಹಾಗೂ ನಗದು ಕಳ್ಳತನವಾದ ಬಗ್ಗೆ ಶಿವಮೊಗ್ಗ ವಿನೋಬನಗರ ಪೊಲೀಸ್ ಸ್ಟೇಷನ್​ನಲ್ಲಿ ಎಫ್ಐಆರ್ ದಾಖಲಾಗಿದೆ.  16 ನೇ ತಾರೀಖು ಶುಭಮಂಗಳ ಕಲ್ಯಾಣ ಮಂಟಪದಲ್ಲಿ  ಮದುವೆಯಿದ್ದ ಹಿನ್ನೆಲೆಯಲ್ಲಿ ತರೀಕೆರೆಯ ನಿವಾಸಿಗಳು ಕುಟುಂಬ ಸಮೇತ ಒಮಿನಿಯಲ್ಲಿ ಬಂದಿದ್ದಾರೆ. ಮಂಟಪದ ಮುಂಭಾಗದಲ್ಲಿ ಒಮಿನಿ ಪಾರ್ಕ್ ಮಾಡಿ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು