ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ #Operation Amanat ! ಪ್ರಯಾಣಿಕ ಫುಲ್​ ಖುಶ್!

ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ #Operation Amanat ! ಪ್ರಯಾಣಿಕ ಫುಲ್​ ಖುಶ್!

KARNATAKA NEWS / ONLINE / Malenadu today/ Nov 16, 2023 SHIVAMOGGA NEWS Shivamogga | Malnenadutoday.com | ಪ್ರಯಾಣಿಕರ ಅನುಕೂಲ ಅನಾನುಕೂಲಗಳನ್ನು ರೈಲ್ವೆ ಇಲಾಖೆ ಹತ್ತಿರದಿಂದ ಗಮನಿಸುತ್ತಿದೆ. ಪ್ರಯಾಣದ ಭರದಲ್ಲಿ ರೈಲಿನಲ್ಲಿಯೇ ಬಿಟ್ಟುಹೋಗುವ ವಸ್ತುಗಳನ್ನು ಇಲಾಖೆಯ ಸಿಬ್ಬಂದಿಗಳು ಜೋಪಾನ ಮಾಡಿ ವಾಪಸ್ ನೀಡುತ್ತಿದ್ದಾರೆ.  ಇತ್ತೀಚೆಗೆ ಅನುಮಾನಸ್ಪದವಾಗಿ ಕಂಡು ಬಂದಿದ್ದ ಅಪ್ರಾಪ್ತೆಯೊಬ್ಬಳನನ್ನ ರಕ್ಷಿಸಿದ್ದ ಶಿವಮೊಗ್ಗ ರೈಲ್ವೆ ಪೊಲೀಸರು ಆಪರೇಷನ್ ಅಮಾನತ್ ಅಡಿಯಲ್ಲಿ ಪ್ರಯಾಣಿಕರೊಬ್ಬರು ಕಳೆದುಕೊಂಡಿದ್ದ ಮೊಬೈಲ್​​ನ್ನ ಅವರಿಗೆ ವಾಪಸ್ ಕೊಡಿಸಿದ್ದಾರೆ.  READ :ರಸ್ತೆ ಬದಿ … Read more