ಜೆಡಿಎಸ್ನಲ್ಲಿ ಸಿದ್ದರಾಮಯ್ಯ ಆಪರೇಷನ್/ ವೈಎಸ್ವಿ ದತ್ತ ಸದ್ಯದಲ್ಲಿಯೇ ಕಾಂಗ್ರೆಸ್ಗೆ
ಈ ಹಿಂದೆ ವಿಪಕ್ಷ ನಾಯಕ ಸಿದ್ದರಾಮಯ್ಯರವರ ಜೊತೆಗೆ ಕಡೂರು ಮಾಜಿ ಶಾಸಕ ವೈಎಸ್ವಿ ದತ್ತರವರು ಕಾಣಿಸಿಕೊಂಡಾಗಲೇ ಅವರು ಕಾಂಗ್ರೆಸ್ಗೆ ಹೋಗುತ್ತಾರಾ ಎಂಬ ಪ್ರಶ್ನೆ ಬಂದಿತ್ತು. ಇದೀಗ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಜೆಡಿಎಸ್ನಿಂದ ಹೊರಬರುವುದು ಖಚಿತ ಎಂಬುದಾಗಿ ವೈಎಸ್ವಿ ದತ್ತರವರು ಮಾತನಾಡಿದ್ದಾರೆ. ಇದನ್ನು ಸಹ ಓದಿ : bhadravati BREAKING NEWS / ಭದ್ರಾವತಿ ರೌಡಿಗಳ ಮನೆಗಳ ಮೇಲೆ ಪೊಲಿಸರ ರೇಡ್ ಕ್ಷೇತ್ರ ಹಾಗೂ ತಮ್ಮನ್ನ ನಂಬಿದವರಿಗಾಗಿ ಕಾಂಗ್ರೆಸ್ ಸೇರುವ ಸಾಧ್ಯತೆಯನ್ನು ತೆರೆದಿಟ್ಟಿದ್ದಾರೆ. ಈ ನಿಟ್ಟಿನಲ್ಲಿ ಮಾತನಾಡಿರುವ ಅವರು, … Read more