ಬೇಳೂರು ಗೋಪಾಲಕೃಷ್ಣ V/s ಮಧು ಬಂಗಾರಪ್ಪ | ವಿರೋಧಕ್ಕೆ ಏನಂದ್ರು ಗೊತ್ತಾ ಉಸ್ತುವಾರಿ ಸಚಿವರು
KARNATAKA NEWS/ ONLINE / Malenadu today/ Nov 3, 2023 SHIVAMOGGA NEWS SHIVAMOGGA | ಶಿವಮೊಗ್ಗದಲ್ಲಿಂದು ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ, ತಮ್ಮ ವಿರುದ್ಧ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಆಡಿದ ಮಾತುಗಳಿಗೆ ಪ್ರತಿಕ್ರಿಯಿಸಿದ್ದಾರೆ. ಸಾಗರ ಶಾಸಕರ ಅಸಮಾಧಾನದ ಬಗ್ಗೆ ದೆಹಲಿ ನಾಯಕರು ಉತ್ತರ ಕೊಡುತ್ತಾರೆ. ನನ್ನ ವಿರುದ್ಧ ಅಸಮಾಧಾನ ಎನ್ನುವುದು ಅದು ಅವರ ಭಾವನೆಯಷ್ಟೆ. ಆ ಬಗ್ಗೆ ನನಗೆ ಗೊತ್ತಿಲ್ಲ ಎಂದಿದ್ದಾರೆ. ಇದೇ ವೇಳೇ ಎಲ್ಲಾ ಕಡೆಗಳಿಗೆ … Read more