ಬೇಳೂರು ಗೋಪಾಲಕೃಷ್ಣ V/s ಮಧು ಬಂಗಾರಪ್ಪ | ವಿರೋಧಕ್ಕೆ ಏನಂದ್ರು ಗೊತ್ತಾ ಉಸ್ತುವಾರಿ ಸಚಿವರು

KARNATAKA NEWS/ ONLINE / Malenadu today/ Nov 3, 2023 SHIVAMOGGA NEWS SHIVAMOGGA |  ಶಿವಮೊಗ್ಗದಲ್ಲಿಂದು ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ, ತಮ್ಮ ವಿರುದ್ಧ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಆಡಿದ ಮಾತುಗಳಿಗೆ ಪ್ರತಿಕ್ರಿಯಿಸಿದ್ದಾರೆ.  ಸಾಗರ ಶಾಸಕರ ಅಸಮಾಧಾನದ ಬಗ್ಗೆ  ದೆಹಲಿ ನಾಯಕರು ಉತ್ತರ ಕೊಡುತ್ತಾರೆ. ನನ್ನ ವಿರುದ್ಧ ಅಸಮಾಧಾನ ಎನ್ನುವುದು ಅದು ಅವರ ಭಾವನೆಯಷ್ಟೆ. ಆ ಬಗ್ಗೆ ನನಗೆ ಗೊತ್ತಿಲ್ಲ ಎಂದಿದ್ದಾರೆ. ಇದೇ ವೇಳೇ ಎಲ್ಲಾ ಕಡೆಗಳಿಗೆ  … Read more

ಮಧು ಬಂಗಾರಪ್ಪ V/s ಬೇಳೂರು ಗೋಪಾಲಕೃಷ್ಣ! ಏನು ನಡೆಯುತ್ತಿದೆ ಶಿವಮೊಗ್ಗ ಕಾಂಗ್ರೆಸ್​ನಲ್ಲಿ?

KARNATAKA NEWS/ ONLINE / Malenadu today/ Oct 30, 2023 SHIVAMOGGA NEWS   SHIVAMAOGGA | ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ಬೆನ್ನಲ್ಲಿಯೇ ಅಧಿಕಾರ ಹೆಚ್ಚು ದಿನ ಇರೋದಿಲ್ಲ. ಸರ್ಕಾರ ಬಿದ್ದೋಗುತ್ತದೆ ಎಂದು ಬಿಜೆಪಿ ನಾಯಕರು ಹೇಳುತ್ತಲೇ ಬರುತ್ತಿದ್ದಾರೆ. ಬಿಜೆಪಿ ವಲಯದ ಮಾತು ಸಾರ್ವಜನಿಕರಲ್ಲಿ ಅನುಮಾನ ಹಾಗೂ ಆಶ್ಚಯ ರೂಪದಲ್ಲಿ ಚರ್ಚೆಯಾಗುತ್ತಿದೆ. ಈ ಚರ್ಚೆಗೆ ಪೂರಕವಾಗಿ ಕೆಲವು ಅಸಮಾಧಾನಗಳು ಸಹ ಕಾಂಗ್ರೆಸ್​ನಲ್ಲಿ ಪ್ರಕಟಗೊಳ್ಳುತ್ತಿದೆ.  ಮುಖ್ಯವಾಗಿ ಗಮನಿಸಿದರೇ ಬೆಳಗಾವಿಯಲ್ಲಿ ಸತೀಶ್ ಜಾರಕಿಹೊಳಿ ಡಿಸಿಎಂ ಡಿಕೆ ಶಿವಕುಮಾರ್ … Read more