ಶಿವಮೊಗ್ಗ, ಭದ್ರಾವತಿ, ಸಾಗರ, ಸೊರಬ, ತೀರ್ಥಹಳ್ಳಿ, ಹೊಸನಗರದಲ್ಲಿ ಉದ್ಯೋಗವಕಾಶ! ZP ಯಲ್ಲಿ ಕೆಲಸ!

KARNATAKA NEWS/ ONLINE / Malenadu today/ Oct 31, 2023 SHIVAMOGGA NEWS   JOBNEWS| ಶಿವಮೊಗ್ಗ ಜಿಲ್ಲಾ ಪಂಚಾಯಿತಿಯಲ್ಲಿ ವಿವಿಧ ಹುದ್ದೆಗಳಿಗೆ ಹೊರಗುತ್ತಿಗೆಯಡಿಯಲ್ಲಿ ಅರ್ಜಿ ಆಹ್ವಾನ ಮಾಡಲಾಗಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಅಭ್ಯರ್ಥಿಗಳ ನೇಮಕಕ್ಕೆ ಅರ್ಜಿ ಕರೆಯಲಾಗಿದೆ. ಶಿವಮೊಗ್ಗ, ಭದ್ರಾವತಿ, ಸಾಗರ, ಸೊರಬ, ತೀರ್ಥಹಳ್ಳಿ, ಹೊಸನಗರ ತಾಲ್ಲೂಕಿನಲ್ಲಿ  ತಾಂತ್ರಿಕ ಸಹಾಯಕರು (ಅರಣ್ಯ) – 4 ಹುದ್ದೆ, ತಾಂತ್ರಿಕ ಸಹಾಯಕರು (ಕೃಷಿ) 3 ಹುದ್ದೆ, ತಾಂತ್ರಿಕ ಸಹಾಯಕರು (ತೋಟಗಾರಿಕೆ) … Read more