ಜೆಸಿಬಿಯಲ್ಲಿ ATM ದರೋಡೆ ! ವಿನೋಬನಗರ ಸ್ಟೇಷನ್​ ಕೇಸ್​ ಸುರತ್ಕಲ್​ನಲ್ಲಿ ಬಯಲು! ಶಿಕಾರಿಪುರದ ಆರೋಪಿಗಳು ಅರೆಸ್ಟ್!

KARNATAKA NEWS/ ONLINE / Malenadu today/ Aug 22, 2023 SHIVAMOGGA NEWS ಶಿವಮೊಗ್ಗದ ವಿನೋಬನಗರ ಸಮೀಪ ಜೆಸಿಬಿ ಮೂಲಕ ಎಟಿಎಂ ವೊಂದನ್ನ ದರೋಡೆ ಮಾಡಲು ಯತ್ನಿಸಿದ ಪ್ರಕರಣವೊಂದು ನಡೆದಿತ್ತು. ಈ ಪ್ರಕರಣದ ಆರೋಪಿಗಳು ಯಾರು ಎಂಬು ಕುತೂಹಲ ಮೂಡಿಸಿತ್ತು. ಇದೀಗ ಪ್ರಕರಣ ಬಯಲಾಗಿದೆ. ಆದರೆ ಪ್ರಕರಣ ಬಯಲಾಗಿದ್ದು ಶಿವಮೊಗ್ಗದಲ್ಲಿ ಅಲ್ಲ, ಬದಲಾಗಿ ಸುರತ್ಕಲ್​ನಲ್ಲಿ.   ಹೌದು,  ಸುರತ್ಕಲ್  (Suratkal) ಬಳಿಯ ಇಡ್ಯಾ ಎಂಬಲ್ಲಿ ಜೆಸಿಬಿ ಮೂಲಕ ಎಟಿಎಂ ಲೂಟಿ ಮಾಡುವ ಪ್ರಯತ್ನವೊಂದು ನಡೆದಿತ್ತ. ಈ  ATM … Read more