ಶಿವಮೊಗ್ಗದಲ್ಲಿ ಅಬ್ಬರಿಸಿದ ಮಾಜಿ ಸಿಎಂ ಕುಮಾರಸ್ವಾಮಿ! ಜೆಡಿಎಸ್​ ಪಂಚರತ್ನ ಯಾತ್ರೆ ಯಶಸ್ವಿ! ಅಡಿಕೆ, ಅಕ್ಷರ, ಆಧಾರರ ಭರವಸೆ! ಪೂರ್ತಿ ಬಹುಮತಕ್ಕೆ ಕೋರಿಕೆ

 MALENADUTODAY.COM | SHIVAMOGGA  | #KANNADANEWSWEB ಶಿವಮೊಗ್ಗದಲ್ಲಿ ಜೆಡಿಎಸ್​ ಪಂಚರತ್ನ ಯಾತ್ರೆ ಯಶಸ್ವಿ ಕಂಡಿದೆ, ನಿನ್ನೆ ಶಿವಮೊಗ್ಗ ಜಿಲ್ಲೆಯಲ್ಲಿ 4 ನೇ ದಿನಕ್ಕೆ ಕಾಲಿಟ್ಟ ಜೆಡಿಎಸ್ ಪಂಚರತ್ನ ರಥಯಾತ್ರೆ (Pancharatna rathayatre)   ತೀರ್ಥಹಳ್ಳಿ ವಿಧಾನಸಭಾ ಕ್ಷೆತ್ರವನ್ನು (Assembly Constituency) ಸುತ್ತಾಡಿದೆ.  ಹುಂಚದಕಟ್ಟೆಯಿಂದ ಆರಂಭವಾದ ಯಾತ್ರೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ,  ಜೆಡಿಎಸ್ ಅಭ್ಯರ್ಥಿ ಯಡೂರು ರಾಜಾರಾಮ್ ಪರ ಮತಯಾಚನೆ ಮಾಡಿದ್ರು.  ನಾರಾಯಣ ಗುರುಪೀಠದಲ್ಲಿ ಜನರೊಂದಿಗೆ ಸಂವಾದ ನಡೆಸಿದ ಹೆಚ್ ಡಿಕೆ,  ಹುಂಚ ಪದ್ಮಾವತಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ರು. ನಂತರ ಆರಗದಲ್ಲಿ … Read more

ಶಿವಮೊಗ್ಗದಲ್ಲಿ ಅಬ್ಬರಿಸಿದ ಮಾಜಿ ಸಿಎಂ ಕುಮಾರಸ್ವಾಮಿ! ಜೆಡಿಎಸ್​ ಪಂಚರತ್ನ ಯಾತ್ರೆ ಯಶಸ್ವಿ! ಅಡಿಕೆ, ಅಕ್ಷರ, ಆಧಾರರ ಭರವಸೆ! ಪೂರ್ತಿ ಬಹುಮತಕ್ಕೆ ಕೋರಿಕೆ

 MALENADUTODAY.COM | SHIVAMOGGA  | #KANNADANEWSWEB ಶಿವಮೊಗ್ಗದಲ್ಲಿ ಜೆಡಿಎಸ್​ ಪಂಚರತ್ನ ಯಾತ್ರೆ ಯಶಸ್ವಿ ಕಂಡಿದೆ, ನಿನ್ನೆ ಶಿವಮೊಗ್ಗ ಜಿಲ್ಲೆಯಲ್ಲಿ 4 ನೇ ದಿನಕ್ಕೆ ಕಾಲಿಟ್ಟ ಜೆಡಿಎಸ್ ಪಂಚರತ್ನ ರಥಯಾತ್ರೆ (Pancharatna rathayatre)   ತೀರ್ಥಹಳ್ಳಿ ವಿಧಾನಸಭಾ ಕ್ಷೆತ್ರವನ್ನು (Assembly Constituency) ಸುತ್ತಾಡಿದೆ.  ಹುಂಚದಕಟ್ಟೆಯಿಂದ ಆರಂಭವಾದ ಯಾತ್ರೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ,  ಜೆಡಿಎಸ್ ಅಭ್ಯರ್ಥಿ ಯಡೂರು ರಾಜಾರಾಮ್ ಪರ ಮತಯಾಚನೆ ಮಾಡಿದ್ರು.  ನಾರಾಯಣ ಗುರುಪೀಠದಲ್ಲಿ ಜನರೊಂದಿಗೆ ಸಂವಾದ ನಡೆಸಿದ ಹೆಚ್ ಡಿಕೆ,  ಹುಂಚ ಪದ್ಮಾವತಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ರು. ನಂತರ ಆರಗದಲ್ಲಿ … Read more

ಎಂಥಾ..ಎಂಥಾ ಹಾರಾನೋ? ಅಡಿಕೆ ತಟ್ಟೆ, ನೀರಿನ ಬಾಟ್ಲಿ, ಕಲ್ಲಂಗಡಿ ! ಹಾರಗಳಲ್ಲೇ ಅಭಿಮಾನ ಮೆರೆದ ಕಾರ್ಯಕರ್ತರು| ವಿಡಿಯೋ ನೋಡಿ

MALENADUTODAY.COM | SHIVAMOGGA  | #KANNADANEWSWEB ಬಿಜೆಪಿ ಶಕ್ತಿ ಕೇಂದ್ರದ ಜಿಲ್ಲೆಯಲ್ಲಿ ಜೆಡಿಎಸ್ ಪಂಚರತ್ನ ಯಾತ್ರೆಯು ಅದ್ದೂರಿಯಾಗಿ ಸಾಗುತ್ತಿದೆ. ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯ ಯಾತ್ರೆ ಭದ್ರಾವತಿಯಲ್ಲಿ ನಿನ್ನೆ ಯಶಸ್ವಿಯಾಗಿದೆ. ವಿಶೇಷವಾಗಿ ನೆಚ್ಚಿನ ನಾಯಕನಿಗೆ ಬೃಹತ್ ಗಾತ್ರದ ಹಾರಗಳು ಮಾಜಿ ಸಿಎಂರರನ್ನ ಸ್ವಾಗತಿಸದವು,  ಪಂಚರತ್ನ ಯಾtತ್ರೆ ಸಾಗುತ್ತಿದ್ದ ಭದ್ರಾವತಿ ತರಿಕೇರಿ ಮಾರ್ಗದಲ್ಲಿ ಸಂಚಾರ ದಟ್ಟಣ ಹೆಚ್ಚಾಗಿತ್ತು..   ಕಾರೆಹಳ್ಳಿ,ಕೆಂಚಮ್ಮನಹಳ್ಳಿ, ಮಾವಿನಕೆರೆ ಟಾಸ್ಕೆಂಟ್ ನಗರ., ಹರೆಹಳ್ಳಿ ಮಾರುತಿ ನಗರ ಶಿವಾನಿ ಕ್ರಾಸ್ ಗೌರಾಪುರ, ಅಂತರಗಂಗೆ ರಾಜಗೊಂಡನ ಹಳ್ಳಿ. ಅಶ್ವಥನಗರ, ಶಿವಾಜಿ … Read more

ಫೆಬ್ರವರಿ 20 ರಿಂದ 25ವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಜೆಡಿಎಸ್ ಪಂಚರತ್ನಯಾತ್ರೆ

ಫೆಬ್ರವರಿ 20  ರಿಂದ 25ವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಜೆಡಿಎಸ್ ಪಂಚರತ್ನಯಾತ್ರೆ

MALENADUTODAY.COM | SHIVAMOGGA NEWS ಶಿವಮೊಗ್ಗ :  ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಪಂಚರತ್ನ ಯಾತ್ರೆಯು ಇದೇ ಫೆಬ್ರವರಿ 20 ಕ್ಕೆ  ಶಿವಮೊಗ್ಗ ಜಿಲ್ಲೆಗೆ ಆಗಮಿಸಲಿದೆ. ಆನೆ ಸಾಕಲು ಸಹ ಸರ್ಕಾರಕ್ಕೆ ಬಡತನವೇ? ಸಂಖ್ಯೆ ಕಡಿಮೆ ಮಾಡುವ ನಿರ್ಧಾರದ ಹಿಂದಿನ ಕಾರಣವೇನು ಗೊತ್ತಾ? ಗಜಪಡೆಯಿಂದಲೂ ದುಡಿಮೆ ನಿರೀಕ್ಷಿಸಿತೆ ಇಲಾಖೆ! JP Exclusiv ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂಇಬ್ರಾಹಿಂ, ಮುಖಂಡ ಎಸ್.ಎಲ್.ಬೋಜೇಗೌಡ, ನಿಖಿಲ್ ಕುಮಾರಸ್ವಾಮಿ, ಶಾರದಾ ಪೂರ್ಯ ನಾಯ್ಕ, ಎಂ.ಶ್ರೀಕಾಂತ್ ಸೇರಿದಂತೆ ಅನೇಕ ಮುಖಂಡರು ಈ ಯಾತ್ರೆಯಲ್ಲಿ … Read more

ಫೆಬ್ರವರಿ 20 ರಿಂದ 25ವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಜೆಡಿಎಸ್ ಪಂಚರತ್ನಯಾತ್ರೆ

ಫೆಬ್ರವರಿ 20  ರಿಂದ 25ವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಜೆಡಿಎಸ್ ಪಂಚರತ್ನಯಾತ್ರೆ

MALENADUTODAY.COM | SHIVAMOGGA NEWS ಶಿವಮೊಗ್ಗ :  ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಪಂಚರತ್ನ ಯಾತ್ರೆಯು ಇದೇ ಫೆಬ್ರವರಿ 20 ಕ್ಕೆ  ಶಿವಮೊಗ್ಗ ಜಿಲ್ಲೆಗೆ ಆಗಮಿಸಲಿದೆ. ಆನೆ ಸಾಕಲು ಸಹ ಸರ್ಕಾರಕ್ಕೆ ಬಡತನವೇ? ಸಂಖ್ಯೆ ಕಡಿಮೆ ಮಾಡುವ ನಿರ್ಧಾರದ ಹಿಂದಿನ ಕಾರಣವೇನು ಗೊತ್ತಾ? ಗಜಪಡೆಯಿಂದಲೂ ದುಡಿಮೆ ನಿರೀಕ್ಷಿಸಿತೆ ಇಲಾಖೆ! JP Exclusiv ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂಇಬ್ರಾಹಿಂ, ಮುಖಂಡ ಎಸ್.ಎಲ್.ಬೋಜೇಗೌಡ, ನಿಖಿಲ್ ಕುಮಾರಸ್ವಾಮಿ, ಶಾರದಾ ಪೂರ್ಯ ನಾಯ್ಕ, ಎಂ.ಶ್ರೀಕಾಂತ್ ಸೇರಿದಂತೆ ಅನೇಕ ಮುಖಂಡರು ಈ ಯಾತ್ರೆಯಲ್ಲಿ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು