ಇಂಡಿಯನ್ ಬುಕ್ ಆಫ್ ರೆಕಾರ್ಡ್ ಸೇರಿದ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಈ ಪೆನ್​ನ ವಿಶೇಷತೆ ಗೊತ್ತಾ?

KARNATAKA NEWS/ ONLINE / Malenadu today/ Oct 16, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ  ಆವಿನಹಳ್ಳಿ ನಿವಾಸಿ ಗಣೇಶ್ ಹಾಡ್‌ವೇರ್ ಮತ್ತು ಜೈ ಗಣೇಶ್ ವುಡ್‌ವರ್ಕ್ ಮಾಲೀಕರು 20 ಅಡಿಯ ಪೆನ್​ವೊಂದನ್ನ ತಯಾರಿಸಿ ವಿಶೇಷತೆ ಮೂಡಿಸಿದ್ದಾರೆ. ಈ ಪೆನ್ ಎಲ್ಲರ ಕುತೂಹಲವನ್ನ ಸೆಳೆಯುತ್ತಿದೆ.  ಇಲ್ಲಿನ  ಕೃಷ್ಣಮೂರ್ತಿ ಆಚಾರ್  20ಅಡಿ ಉದ್ದದ ವಿಶಿಷ್ಟ ರೀತಿಯ ಪೆನ್‌ ತಯಾರಿಸಿದ್ದು, ಸದ್ಯ ಇದು ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಸ್ಥಾನ ಪಡೆದಿದೆ. ಮೂಲಗಳ ಪ್ರಕಾರ, ಹತ್ತು ವರ್ಷಗಳ … Read more

Narendra modi/ ಪ್ರಧಾನಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಕುಂಸಿ ಪೊಲೀಸ್ ಸ್ಟೇಷನ್​ನಲ್ಲಿ ಕೇಸ್ !

Case registered at Kumsi police station in connection with PM Narendra Modi’s event / ಶಿವಮೊಗ್ಗದ ಆಯನೂರಿನಲ್ಲಿ ನಡೆದ ನರೇಂದ್ರ ಮೋದಿಯವರ ಸಮಾವೇಶದ ಸಿದ್ದತೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆ ಎಂದು ಚುನಾವಣಾ ಅಧಿಕಾರಿಗಳು ದೂರು ನೀಡಿದ್ದಾರೆ. ಈ ಸಂಬಂದ ಕುಂಸಿ ಠಾಣೆಯಲ್ಲಿ ಎಫ್​ಐಆರ್ ಸಹ ಆಗಿದೆ

Narendra modi/ ಪ್ರಧಾನಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಕುಂಸಿ ಪೊಲೀಸ್ ಸ್ಟೇಷನ್​ನಲ್ಲಿ ಕೇಸ್ !

KARNATAKA NEWS/ ONLINE / Malenadu today/ May 7, 2023 GOOGLE NEWS  ಶಿವಮೊಗ್ಗ/ ಪ್ರಧಾನಿ ನರೇಂದ್ರ ಮೋದಿ ಯವರು ಪಾಲ್ಗೊಂಡಿದ್ದ ಆಯನೂರು ಸಮಾವೇಶದ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣವೊಂದು ದಾಖಲಾಗಿದೆ.  bhadravati /  ಭದ್ರಾವತಿ ವಿಧಾನಸಭಾ ಕ್ಷೇತ್ರ ! ಯಾರು ನಿರ್ಣಾಯಕ? ಕ್ಷೇತ್ರದಲ್ಲಿ ಹೇಗಿದೆ ಪೈಪೋಟಿ  ಶಿವಮೊಗ್ಗದ ಕುಂಸಿ ಪೊಲೀಸ್ ಸ್ಟೇಷನ್  ನಲ್ಲಿ ಈ ಸಂಬಂಧ ಕೇಸ್ ಆಗಿದ್ದು, ಚುನಾವಣಾ ಫ್ಲೈಯಿಂಗ್ ಸ್ಕ್ವ್ಯಾಡ್​ ಅಧಿಕಾರಿ ನೀಡಿದ ದೂರಿನನ್ವಯ ಚುನಾವಣಾ ಏಜೆಂಟ್ … Read more

narendramodi/ ನರೇಂದ್ರ ಮೋದಿ ನಮಸ್ಕಾರವನ್ನು ಮನೆಮನೆಗೂ ತಲುಪಿಸಿ ಎಂದು ಟಾಸ್ಕ್​ ಕೊಟ್ಟ ಪ್ರಧಾನಿ! ಮೋದಿ ಮಾತಿನ ಪೂರ್ತಿ ವಿವರ ಇಲ್ಲಿದೆ

Pm gives task to deliver Narendra Modi Namaskar to every house! Here’s the full text of Modi’s speech

narendramodi/ ನರೇಂದ್ರ ಮೋದಿ ನಮಸ್ಕಾರವನ್ನು ಮನೆಮನೆಗೂ ತಲುಪಿಸಿ ಎಂದು ಟಾಸ್ಕ್​ ಕೊಟ್ಟ ಪ್ರಧಾನಿ! ಮೋದಿ ಮಾತಿನ ಪೂರ್ತಿ ವಿವರ ಇಲ್ಲಿದೆ

KARNATAKA NEWS/ ONLINE / Malenadu today/ May 7, 2023 GOOGLE NEWS ಆಯನೂರು/ ಶಿವಮೊಗ್ಗ/ ಪ್ರಧಾನಿ ನರೇಂದ್ರ ಮೋದಿ ಆಯನೂರಿಗೆ ಆಗಮಿಸಿದ್ಧಾರೆ. ತುಂಬಿದ ಸಭೆಯಲ್ಲಿ ಮೋದಿ ಮೋದಿ ಮೋದಿ ಎಂಬ ಘೋಷಣೆಗಳ ಜೊತೆಜೊತೆಗೆ ಮಾತು ಆರಂಭಿಸಿದ ಅವರು, ಇಲ್ಲಿನ ಮಹನೀಯರು ಹಾಗೂ ದೇವತೆಗಳನ್ನು ಸ್ಮರಿಸಿದರು. ಅವರ ಮಾತಿನ ಪೂರ್ಣ ವಿವರ ಇಲ್ಲಿದೆ.  ಮಲೆನಾಡಿನ ಮಡಿಲು ಸೌಂದರ್ಯದ ಹೊನಲು, ಶಿವಮೊಗ್ಗದ ಜನತೆಗೆ ನಮಸ್ಕಾರಗಳು, ಕುವೆಂಪುರವರ ಈ ನೆಲೆಗೆ ನಾನು ಶ್ರದ್ಧಾಪೂರ್ವಕವಾಗಿ ನಮಸ್ಕರಿಸುತ್ತೇವೆ, ದೇವಿ ಸಿಗಂದೂರು ಚೌಡೇಶ್ವರಿಗೂ … Read more

ಆಯನೂರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ! ಎಷ್ಟೊತ್ತಿಗೆ ಕಾರ್ಯಕ್ರಮ !? ಎಷ್ಟು ಜನರು ಸೇರುತ್ತಾರೆ? ವಿವರ ಇಲ್ಲಿದೆ

Prime Minister Narendra Modi to Ayanur! What time is the program!? How many people will join? Here’s the details

ನರೆಂದ್ರ ಮೋದಿಯವರ ಕಾರ್ಯಕ್ರಮಕ್ಕೆ ಹೋಗುವ ಸಂದರ್ಭದಲ್ಲಿ ಇದನ್ನೆಲ್ಲಾ ಕೊಂಡೊಯ್ಯುವಂತಿಲ್ಲ! ಯಾವುದಕ್ಕೆಲ್ಲಾ ನಿಷೇಧ ?

All this cannot be carried while going to Narendra Modi’s event.