ಹೊಸ ಪಿಂಚಣಿ ವ್ಯವಸ್ಥೆ ರದ್ದತಿ ಹೋರಾಟಕ್ಕೆ ಸರ್ಕಾರಿ ನೌಕರರ ಸಂಘ ರೆಡಿ! ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದ್ದೇನು? ಇಲ್ಲಿದೆ ವಿವರ
ರಾಜ್ಯದಲ್ಲಿ ಎನ್ಪಿಎಸ್ ಸರ್ಕಾರಿ ನೌಕರರು ಎನ್ಪಿಎಸ್ (New Pension Scheme) ನ್ನು ರದ್ದು ಮಾಡಬೇಕು ಎಂದು ಹೋರಾಟ ನಡೆಸ್ತಿದ್ದಾರೆ. ಈ ನಡುವೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಾಕ್ಷರಿಯವರ ಹೇಳಿಕೆ ಸಾಕಷ್ಟು ವೈರಲ್ ಆಗಿತ್ತು. ಅಲ್ಲದೆ ಗೊಂದಲ ಮೂಡಿಸಿತ್ತು. ಮಲೆನಾಡು ಟುಡೆ ಮಾಹಿತಿ : ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಗುಡ್ನ್ಯೂಸ್ / ದಾವಣಗೆರೆ, ಆನವೇರಿ, ಮಲೆಬೆನ್ನೂರು, ಹರಿಹರ ಕೃಷಿಕರಿಗೆ ಅನುಕೂಲ ಸದ್ಯ ಈ ನಿಟ್ಟಿನಲ್ಲಿ ಸಂಘ ಹೋರಾಟಕ್ಕೆ ಸಿದ್ಧವಿದೆ ಎಂದು ರಾಜ್ಯಾಧ್ಯಕ್ಷ ಸಿಎಸ್ ಷಡಾಕ್ಷರಿ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸಂಘ ಈ … Read more