ಸಿಕ್ಕಿದವರನ್ನೆಲ್ಲಾ ಕಚ್ಚಿದ ಸಾಕಿದ ನಾಯಿ! 6 ವರ್ಷದ ಬಾಲಕಿಗೆ ಗಂಭೀರ ಗಾಯ! ಭದ್ರಾವತಿಯಲ್ಲಿ ಹಂದಿ ಶಿಕಾರಿ ಮತ್ತು ಸುಮುಟೋ ಕೇಸ್!

KARNATAKA NEWS/ ONLINE / Malenadu today/ Sep 3, 2023 SHIVAMOGGA NEWS  ಶಿಕಾರಿಗೆ ತಂದಿದ್ದ ಸ್ಪೋಟಕ ವಶ ಶಿವಮೊಗ್ಗ ಜಿಲ್ಲೆ   ಭದ್ರಾವತಿ ತಾಲ್ಲೂಕಿನ  ಹೆಚ್ ಕೆ ಜಂಕ್ಷನ್ ಬಳಿ  ಸ್ಫೋಟಕ ಸಿದ್ದಪಡಿಸಿ ಶಿಕಾರಿಗೆ ಸಿದ್ದತೆ ನಡೆಸಿದ್ದರ ಸಂಬಂಧ  ಸುಮೋಟೋ ಕೇಸ್​ವೊಂದು ದಾಖಲಾಗಿದೆ. ಆ. 30 ರಂದು  ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕೇಸ್​ ದಾಖಲಾಗಿದ್ದು, ಗಸ್ತು ತಿರುಗುತ್ತಿದ್ದ ವೇಳೆ ಪ್ರಕರಣ ಬಯಲಾಗಿದೆ. ಹೆಚ್​ಕೆ ಜಂಕ್ಷನ್ ಬಳಿಯಲ್ಲಿ ಪೊಲೀಸರ ವೆಹಿಕಲ್ ನೋಡುತ್ತಿದ್ದ ಇಬ್ಬರು ಎಸ್ಕೇಪ್ … Read more

ಕಾರು-ಬೈಕ್ ಮುಖಾಮುಖಿ ಡಿಕ್ಕಿ ! ಇಬ್ಬರ ವಿದ್ಯಾರ್ಥಿಗಳಿಗೆ ಗಾಯ! ಒಬ್ಬ ಗಂಭೀರ!

ಕಾರು-ಬೈಕ್ ಮುಖಾಮುಖಿ ಡಿಕ್ಕಿ ! ಇಬ್ಬರ ವಿದ್ಯಾರ್ಥಿಗಳಿಗೆ ಗಾಯ! ಒಬ್ಬ ಗಂಭೀರ!

KARNATAKA NEWS/ ONLINE / Malenadu today/ Aug 12, 2023 SHIVAMOGGA NEWS  ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ರಿಪ್ಪನ್​ಪೇಟೆ ಸಮೀಪ ನಿನ್ನೆ ಕಾರು ಬೈಕ್​ ನಡುವೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ಧಾನೆ. ರಿಪ್ಪನ್​ಪೇಟೆಯ  ಹೊಸನಗರ ರಸ್ತೆಯ ಶರ್ಮಣ್ಯಾವತಿ ನದಿ ಸೇತುವೆ ಬಳಿಯಲ್ಲಿ ಘಟನೆ ಸಂಭವಿಸಿದೆ. ಹೊಸನಗರದ ಕಡೆಗೆ ತೆರಳುತಿದ್ದ ಬೈಕ್ ಹಾಗೂ ಹೊಸನಗರ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಕಾರು ಪರಸ್ಪರ ಡಿಕ್ಕಿಯಾಗಿವೆ.  ಹೊಸನಗರ ಕೊಡಚಾದ್ರಿ ಕಾಲೇಜಿನ ವಿದ್ಯಾರ್ಥಿ ಘಟನೆಯಲ್ಲಿ ಗಾಯಗೊಂಡಿದ್ದು, … Read more

ಹುಡುಗನ ಪ್ರೀತಿ ಕಿರುಕುಳ! ಸಾಗರ ಟೌನ್​ನಲ್ಲಿ ಉತ್ತರ ಕನ್ನಡ ಯುವತಿ ಆತ್ಮಹತ್ಯೆ! ಆರೋಪಿ ಬಂಧನ

KARNATAKA NEWS/ ONLINE / Malenadu today/ Jul 13, 2023 SHIVAMOGGA NEWS ಮದುವೆಯಾಗು ಎಂದು ಪೀಡಿಸ್ತಿದ್ದ ಹುಡುಗನ ಕಾರಣಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಸಾವನ್ನಪ್ಪಿದ್ದಾಳೆ . ಈ ಸಂಬಂಧ ಸಾಗರ ಟೌನ್ ಪೊಲೀಸ್ ಸ್ಟೇಷನ್​ನಲ್ಲಿ ಎಫ್ಐಆರ್ ದಾಖಲಾಗಿದ್ದು,  ಪೊಲೀಸರು ನೊಂದ ಕುಟುಂಬಸ್ಥರು ನೀಡಿದ ದೂರಿನನ್ವಯ ಆರೋಪಿಯನ್ನು ಸಹ ಬಂಧಿಸಿದ್ದಾರೆ..  ನಡೆದಿದ್ದೇನು? ಉತ್ತರ ಕನ್ನಡ ಜಿಲ್ಲೆಯ ಮೂಲದ ಯುವತಿ ಸಾಗರ ಪೇಟೆಯಲ್ಲಿರುವ ಕಾಲೇಜೊಂದರಲ್ಲಿ ವಿದ್ಯಾಬ್ಯಾಸ ಮಾಡುತ್ತಿದ್ದಳು. ಈಕೆಯ ಸಂಪರ್ಕಕ್ಕೆ ಬಂದಿದ್ದ ಯುವಕನೊಬ್ಬ, ತನ್ನನ್ನು ಪ್ರೀತಿಸು ಎಂದು … Read more

ಶಿವಮೊಗ್ಗದಲ್ಲಿ ರೋಡಿಗಿಳಿದ ಭದ್ರಾ! ಏನಿದು ಬೈಕ್ ಪೆಟ್ರೋಲಿಂಗ್! ಏನು ಅನುಕೂಲ! ಇಂಟರ್ಸ್ಟಿಂಗ್​ ಆಗಿದೆ ಮಾಹಿತಿ!

KARNATAKA NEWS/ ONLINE / Malenadu today/ Jun 8, 2023 SHIVAMOGGA NEWS ಶಿವಮೊಗ್ಗ ನಗರದಲ್ಲಿ ಸಾರ್ವಜನಿಕ ಮತ್ತು ಸುಗಮ ಸಂಚಾರದ ಹಿತದೃಷ್ಠಿಯಿಂದ ಶಿವಮೊಗ್ಗ ಪೊಲೀಸ್ ಇಲಾಖೆ,  04 ಭದ್ರಾ ಸಂಚಾರ ಗಸ್ತು ದ್ವಿಚಕ್ರ ವಾಹನಗಳನ್ನ ರೋಡಿಗಿಳಿಸಿದೆ. ಈ ಸಂಬಂಧ  ಬೈಕ್​ ಪೆಟ್ರೋಲಿಂಗ್​ಗೆ ಎಸ್​ಪಿ ಮಿಥುನ್​ ಕುಮಾರ್  ಚಾಲನೆ ನೀಡಿದ್ಧಾರೆ.  ಬೈಕ್​ನಲ್ಲಿ ಇರಲಿದೆ ವಿಶೇಷ ವ್ಯವಸ್ಥೆ              ಗಸ್ತು ವಾಹನಗಳಲ್ಲಿ ಪ್ರಥಮ ಚಿಕಿತ್ಸಾ ಪೆಟ್ಟಿಗೆ, ಪಿಎಎಸ್ (ಪಬ್ಲಿಕ್ ಅಡ್ರೆಸ್ ಸಿಸ್ಟಮ್), ಸೈರನ್, ಲೈಟಿಂಗ್ಸ್, ವಾಕಿ-ಟಾಕಿ ಮತ್ತು ಉಳಿದ … Read more

ಅಂಧ ಶಿಕ್ಷಕನ ಮೇಲೆ ಕಲ್ಲು ಎತ್ತಿಹಾಕಿ ಕೊಲೆ! ಸಿಕ್ಕಿಬಿದ್ದ ಆರೋಪಿ

KARNATAKA NEWS/ ONLINE / Malenadu today/ Jun 6, 2023 SHIVAMOGGA NEWS ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರದಲ್ಲಿ ನಡೆದಿದ್ದ ಅಂಧಶಿಕ್ಷಕ ಕೊಲೆಯ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.  ನಡೆದಿದ್ದೇನು? ಅಜ್ಜಂಪುರದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕ  ಮಾಲತೇಶ ಜೋಶಿ ಎಂಬವರನ್ನ,  ಅವರ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿತ್ತು.  ಶೆಟ್ರು ಸಿದ್ದಪ್ಪ ಪದವಿಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ಘಟನೆ ನಡೆದಿತ್ತು. ಮೂಲತಃ ಮಲೆಬೆನ್ನೂರು ನಿವಾಸಿಯಾಗಿದ್ದ ಮಾಲತೇಶ್​ ರವರ ಪತ್ನಿ ಮಗ ಶಿವಮೊಗ್ಗದಲ್ಲಿ ವಾಸವಿದ್ದರು.  ಪ್ರಕರಣ ಭೇದಿಸಿದ … Read more

ಊಟಕ್ಕೆ ಅಂತಾ ಬಾರ್​ ಆ್ಯಂಡ್ ರೆಸ್ಟೋರೆಂಟ್​ಗೆ ಹೋಗಿ ಬರುವಷ್ಟರಲ್ಲಿ , ಹೊರಗಡೆ ಕಾದಿತ್ತು ಶಾಕ್​!

A man’s bike was stolen while he was on his way to a bar and restaurant for lunch.

ಶಿವಮೊಗ್ಗ ಪೊಲೀಸರ ಕ್ವಿಕ್ ಆ್ಯಕ್ಷನ್​! 50 ಆಟೋಗಳು ವಶಕ್ಕೆ ! 21 ಸಾವಿರ ರೂಪಾಯಿ ದಂಡ! ಕಾರಣವೇನು ಓದಿ

Quick action by Shimoga police! 50 autos seized Rs 21,000 fine! Read the reason

ಕ್ರೈಸ್ತ ಸನ್ಯಾಸಿನಿಯಾಗಲು ಕಿಡ್ನ್ಯಾಪ್ ಕಥೆ ಹಣೆದ ಯುವತಿಯನ್ನ ಶಿವಮೊಗ್ಗ ಪೊಲೀಸರು ಪತ್ತೆ ಮಾಡಿದ್ದು ಹೇಗೆ ಗೊತ್ತಾ?

Do you know how the Shivamogga police traced a young woman who had created the story of the kidnapping herself to become a nun?

ಕಾನೂನು ಉಲ್ಲಂಘಿಸುವವರಿಗೆ ಶಿವಮೊಗ್ಗ ಪೊಲೀಸ್ ಎಚ್ಚರಿಕೆ/ ಭದ್ರಾವತಿಯ ಮೂವರು/ ಹೊಸನಗರದ ಇಬ್ಬರು ಗಡಿಪಾರು!

ವಿಧಾನಸಭೆ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಶಿವಮೊಗ್ಗ ಪೊಲೀಸ್ ಮತ್ತು ಜಿಲ್ಲಾಡಳಿತ ಶಾಂತಿ ಸುವ್ಯವಸ್ಥೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ. ಅದರಲ್ಲಿಯು ಪದೇ ಪದೇ ಕಾನೂನು ಉಲ್ಲಂಘಿಸಿ, ಸಮಾಜದಲ್ಲಿ ಶಾಂತಿ ಭಂಗ ಮಾಡುತ್ತಿರುವವರನ್ನ ಮುಲಾಜಿಲ್ಲದೆ ಗಡಿಪಾರು ಮಾಡಲಾಗುತ್ತಿದೆ. ಇತ್ತೀಚೆಗೆ ಶಿಕಾರಿಪುರದ ಇಬ್ಬರನ್ನ ಗಡಿಪಾರು ಮಾಡಿದ ಬೆನ್ನಲ್ಲೆ, ಇದೀಗ ಭದ್ರಾವತಿಯಲ್ಲಿ ಮೂವರು ರೌಡಿಗಳಿಗೆ ಗಡಿಪಾರು ಮಾಡಿ ಉಪವಿಭಾಗಾಧಿಕಾರಿಗಳು ಆದೇಶ ಮಾಡಿದ್ದಾರೆ. ಭದ್ರಾವತಿ ಟೌನ್ ಸೀಗೆಬಾಗಿಯ ಶೇಕ್ ಹುಸೇನ್ (39 ವರ್ಷ)  ಮತ್ತು ತನ್ವಿರ್ ಪಾಷಾ, (3 ವರ್ಷ) ಗಡಿಪಾರಾದ ರೌಡಿಗಳಾಗಿದ್ದಾರೆ. ಇವರುಗಳು ಸಮಾಜಕ್ಕೆ … Read more