ಸಿಕ್ಕಿದವರನ್ನೆಲ್ಲಾ ಕಚ್ಚಿದ ಸಾಕಿದ ನಾಯಿ! 6 ವರ್ಷದ ಬಾಲಕಿಗೆ ಗಂಭೀರ ಗಾಯ! ಭದ್ರಾವತಿಯಲ್ಲಿ ಹಂದಿ ಶಿಕಾರಿ ಮತ್ತು ಸುಮುಟೋ ಕೇಸ್!
KARNATAKA NEWS/ ONLINE / Malenadu today/ Sep 3, 2023 SHIVAMOGGA NEWS ಶಿಕಾರಿಗೆ ತಂದಿದ್ದ ಸ್ಪೋಟಕ ವಶ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಹೆಚ್ ಕೆ ಜಂಕ್ಷನ್ ಬಳಿ ಸ್ಫೋಟಕ ಸಿದ್ದಪಡಿಸಿ ಶಿಕಾರಿಗೆ ಸಿದ್ದತೆ ನಡೆಸಿದ್ದರ ಸಂಬಂಧ ಸುಮೋಟೋ ಕೇಸ್ವೊಂದು ದಾಖಲಾಗಿದೆ. ಆ. 30 ರಂದು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕೇಸ್ ದಾಖಲಾಗಿದ್ದು, ಗಸ್ತು ತಿರುಗುತ್ತಿದ್ದ ವೇಳೆ ಪ್ರಕರಣ ಬಯಲಾಗಿದೆ. ಹೆಚ್ಕೆ ಜಂಕ್ಷನ್ ಬಳಿಯಲ್ಲಿ ಪೊಲೀಸರ ವೆಹಿಕಲ್ ನೋಡುತ್ತಿದ್ದ ಇಬ್ಬರು ಎಸ್ಕೇಪ್ … Read more