ಶಿವಮೊಗ್ಗ ಸಿಟಿಯಲ್ಲಿ ರೂಟ್ ಮಾರ್ಚ್​ ನಡೆಸಿದ ಶಿವಮೊಗ್ಗ ಎಸ್​ಪಿ & ಪೊಲೀಸ್ ಟೀಂ! Photo Story

KARNATAKA NEWS/ ONLINE / Malenadu today/ Sep 20, 2023 SHIVAMOGGA NEWS’ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ನಿನ್ನೆ ಮಂಗಳವಾರ ಸಂಜೆ ಶಿವಮೊಗ್ಗ ನಗರದಲ್ಲಿ ಪೊಲೀಸ್ ಇಲಾಖೆಯಿಂದ ರೂಟ್ ಮಾರ್ಚ್​​ ಹಮ್ಮಿಕೊಳ್ಳಲಾಗಿತ್ತು.  ಈ ಪಥಸಂಚಲನದ ನೇತೃತ್ವವನ್ನು ಸ್ವತಃ ಎಸ್ಪಿ ಮಿಥುನ್ ಕುಮಾರ್ ವಹಿಸಿದ್ದರು.  ಅವರ  ನೇತೃತ್ವದಲ್ಲಿ ರೂಟ್ ಮಾರ್ಚ್ ಶಿವಮೊಗ್ಗ ನಗರದ ವಿವಿದೆಡೆಯಲ್ಲಿ ಸಾಗಿತು  ಶಿವಮೊಗ್ಗ ನಗರದ ಮುರಾದ್ ನಗರ ದಿಂದ ಪ್ರಾರಂಭವಾದ ರೂಟ್ ಮಾರ್ಚ್​​, ಬಿ ಬಿ ರಸ್ತೆಯಿಂದ ಎಂಕೆಕೆ … Read more

ಶಿವಮೊಗ್ಗದ ಪ್ರಮುಖ ಭಾಗದಲ್ಲಿಂದು ನಡೆಯಲಿದೆ ಪೊಲೀಸ್ ರೂಟ್ ಮಾರ್ಚ್​ ! ಎಲ್ಲೆಲ್ಲಿ? ಏಕೆಗೊತ್ತಾ?

KARNATAKA NEWS/ ONLINE / Malenadu today/ Sep 19, 2023 SHIVAMOGGA NEWS ಶಿವಮೊಗ್ಗದಲ್ಲಿ ಪ್ರತಿಷ್ಟಾಪನೆಗೊಂಡಿರುವ ಪ್ರಮುಖ ಗಣಪತಿಗಳಲ್ಲಿ ಒಂದಾದ ಹಿಂದೂ ಮಹಾಸಭಾ ಗಣಪತಿ ಹಾಗೂ ಒಂ ಗಣಪತಿಯ ಮೆರವಣಿಗೆಯ ದಿನಾಂಕಗಳು ಸ್ಪಷ್ಟಗೊಂಡಿವೆ. ಇನ್ನೊಂದೆಡೆ ಈದ್ ಮಿಲಾದ್ ಮೆರವಣಿಗೆಯ ದಿನಾಂಕವನ್ನೂ ನಿಕ್ಕಿಯಾಗಿದೆ. ಇದರ ಜೊತೆಗೆ ಶಿವಮೊಗ್ಗ ಪೊಲೀಸ್​ ಇಲಾಖೆ ಶಾಂತಿಯುತ ಗಣಪತಿ ಮೆರವಣಿಗೆ ಹಾಗೂ ಈದ್ ಮಿಲಾದ್ ಮೆರವಣಿಗೆಗಾಗಿ ಸಖಲ ಬಂದೋಬಸ್ತ್​ ಕೈಗೊಳ್ಳುತ್ತಿದೆ. ಇದಕ್ಕೆ ಪೂರಕವಾಗಿ ಇವತ್ತು ಶಿವಮೊಗ್ಗ ನಗರದಲ್ಲಿ ರೂಟ್ ಮಾರ್ಚ್​ ನಡೆಸಲಿದೆ.ಈ ಸಂಬಂಧ … Read more

ಶಿವಮೊಗ್ಗ, ರಿಪ್ಪನ್​ ಪೇಟೆ ಯಲ್ಲಿ ಪೊಲೀಸ್ ರೂಟ್ ಮಾರ್ಚ್​!

KARNATAKA NEWS/ ONLINE / Malenadu today/ Sep 18, 2023 SHIVAMOGGA NEWS ಪ್ರೀತಿಯ ಓದುಗರಿಗೆ ಗೌರಿ-ಗಣೇಶ ಹಬ್ಬದ ಶುಭಾಶಯಗಳು.. ಗಣೇಶೋತ್ಸವ ಹಾಗು ಈದ್ ಮಿಲಾದ್ ಹಿನ್ನೆಲೆಯಲ್ಲಿ ನಿನ್ನೆ ಪೊಲೀಸ್ ಬಂದೋಬಸ್ತ್​ ಸಂಬಂಧ ಪಥ ಸಂಚಲನ ನಡೆಸಿದೆ.   ಅಭಯ್ ಪ್ರಕಾಶ್​  ಸೋಮನಾಳ್, ಪಿ.ಐ, ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ರವರ ನೇತೃತ್ವದಲ್ಲಿ, ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ರಾಗಿಗುಡ್ಡದಲ್ಲಿ ಮತ್ತು ಪ್ರವೀಣ್ ಕುಮಾರ್, ಪಿಎಸ್ಐ, ರಿಪ್ಪನ್ ಪೇಟೆ ಪೊಲೀಸ್ ಠಾಣೆ ರವರ ನೇತೃತ್ವದಲ್ಲಿ, ರಿಪ್ಪನ್ … Read more

ಪೊಲೀಸ್ ರೂಟ್ ಮಾರ್ಚ್​ನಲ್ಲಿ ಪಾಲ್ಗೊಂಡ ಐದು ವರ್ಷದ ಬಾಲಕ ! ಯಾರಿವನು!? ಗೊತ್ತಾ

KARNATAKA NEWS/ ONLINE / Malenadu today/ Apr 25, 2023 GOOGLE NEWS ಶಿವಮೊಗ್ಗ/    ರಾಜಕಾರಣಿಗಳು ಮತಯಾಚನೆಯಲ್ಲಿ ಬ್ಯುಸಿಯಾಗಿದ್ದಾರೆ. ಜಿಲ್ಲಾಡಳಿತ ಚುನಾವಣೆ ಪ್ರಕ್ರಿಯೆಗಳನ್ನು ಪೂರ್ತಿಗೊಳಿಸುವುದರಲ್ಲಿ ತಲ್ಲೀನವಾಗಿದೆ. ಇನ್ನೂ ಪೊಲೀಸ್ ಇಲಾಖೆ ಭದ್ರತೆ, ಸುರಕ್ಷತೆ ಹಾಗೂ ಅಕ್ರಮ ಚಟುವಟಿಕೆಗಳನ್ನು ತಡೆಯುವ ನಿಟ್ಟಿನಲ್ಲಿ ಹಗಲಿರುಳು ಕೆಲಸ ಮಾಡುತ್ತಿದೆ.   ಈ ನಿಟ್ಟಿನಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಶಿವಮೊಗ್ಗ ಪೊಲೀಸರು ನೀತಿ ಸಂಹಿತೆ ಜಾರಿಯಾದಾಗಿನಿಂದ ಆಯಾ ಪೊಲೀಸ್ ಸ್ಟೇಷನ್​ ಲಿಮಿಟ್ಸ್​ ರೂರ್ ಮಾರ್ಚ್​ ನಡೆಸ್ತಿದೆ.  ಕೇಂದ್ರದಿಂದ ಬಂದಿರುವ … Read more