ಸಾರ್ವಜನಿಕರ ಗಮನಕ್ಕೆ : ಇದೇ ಫೆಬ್ರವರಿ 22, 23 ಮತ್ತು 24 ಕ್ಕೆ ಶಿವಮೊಗ್ಗ ಜಿಲ್ಲೆ ಈ ಪ್ರಮುಖ ಭಾಗಗಳಲ್ಲಿ POWER CUT

MALENADUTODAY.COM |SHIVAMOGGA NEWS    ಶಿವಮೊಗ್ಗ ನಗರದ ಉಪವಿಭಾಗ-2 ರ ಘಟಕ-5 ಮತ್ತು ಘಟಕ-6 ರ ವ್ಯಾಪ್ತಿಯಲ್ಲಿನ ಮಂಡ್ಲಿ ಭಾಗದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ 11ಕೆವಿ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಇದೇ ಫೆ.22 ರ ಬೆಳಿಗ್ಗೆ 09 ರಿಂದ ಸಂಜೆ 06 ಗಂಟೆಯವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. #KiviMeleHoovu ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್​ ಅಧ್ಯಕ್ಷರಿಂದ ಕಿವಿ ಮೇಲೆ ಹೂವಿಟ್ಟುಕೊಂಡು ಪ್ರೆಸ್​ಮೀಟ್ ಎಲ್ಲೆಲ್ಲಿ?   ತುಂಗಾ ನಗರ ಚಾನಲ್, ಕಾಮತ್ ಲೇಔಟ್, ಅಣ್ಣಾನಗರ, ಮಿಳಘಟ್ಟ, ಆನಂದ … Read more

ಸಾರ್ವಜನಿಕರ ಗಮನಕ್ಕೆ : ಇದೇ ಫೆಬ್ರವರಿ 22, 23 ಮತ್ತು 24 ಕ್ಕೆ ಶಿವಮೊಗ್ಗ ಜಿಲ್ಲೆ ಈ ಪ್ರಮುಖ ಭಾಗಗಳಲ್ಲಿ POWER CUT

MALENADUTODAY.COM |SHIVAMOGGA NEWS    ಶಿವಮೊಗ್ಗ ನಗರದ ಉಪವಿಭಾಗ-2 ರ ಘಟಕ-5 ಮತ್ತು ಘಟಕ-6 ರ ವ್ಯಾಪ್ತಿಯಲ್ಲಿನ ಮಂಡ್ಲಿ ಭಾಗದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ 11ಕೆವಿ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಇದೇ ಫೆ.22 ರ ಬೆಳಿಗ್ಗೆ 09 ರಿಂದ ಸಂಜೆ 06 ಗಂಟೆಯವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. #KiviMeleHoovu ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್​ ಅಧ್ಯಕ್ಷರಿಂದ ಕಿವಿ ಮೇಲೆ ಹೂವಿಟ್ಟುಕೊಂಡು ಪ್ರೆಸ್​ಮೀಟ್ ಎಲ್ಲೆಲ್ಲಿ?   ತುಂಗಾ ನಗರ ಚಾನಲ್, ಕಾಮತ್ ಲೇಔಟ್, ಅಣ್ಣಾನಗರ, ಮಿಳಘಟ್ಟ, ಆನಂದ … Read more

ಇವತ್ತು ನಾಳೆ ಶಿವಮೊಗ್ಗದ ಈ ಭಾಗದಲ್ಲಿ ಪವರ್​ ಕಟ್! ಶಿಕಾರಿಪುರದ ಜನರಿಗೆ ಮಹತ್ವ ಸೂಚನೆ ನೀಡಿದ ಮೆಸ್ಕಾಂ

ಫೆ.16 ಮತ್ತು 17 ರಂದು ವಿದ್ಯುತ್ ವ್ಯತ್ಯಯ (powercut) ಶಿವಮೊಗ್ಗ  ನಗರ ಉಪವಿಭಾಗದ -1 ರ  ಫೀಡರ್ – 3, 11 ಕೆ.ವಿ ಮಾರ್ಗ ಮುಕ್ತತೆ ನೀಡುವುದರಿಂದ ಫೆಬ್ರವರಿ 16 ಮತ್ತು 17 ರ ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಪರಿವರ್ತಕ ಅಳವಡಿಸುವ ಕಾಮಗಾರಿ ಇರುವ ಕಾರಣ ವಿದ್ಯಾನಗರ 6ನೇ ಮುಖ್ಯ ರಸ್ತೆ, ಸುಭಾಶ್ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಅಪರಿಚಿತ ವ್ಯಕ್ತಿ ಸಾವು ಸಾಗರ … Read more

ಸಾರ್ವಜನಿಕರ ಗಮನಕ್ಕೆ : ಇವತ್ತು ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಇರೋದಿಲ್ಲ

ಸಾರ್ವಜನಿಕರ ಗಮನಕ್ಕೆ : ಇವತ್ತು  ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಇರೋದಿಲ್ಲ

MALENADUTODAY.COM | SHIVAMOGGA NEWS ಶಿವಮೊಗ್ಗ ನಗರದ ಆಳ್ಕೊಳ ವಿದ್ಯುತ್‌ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಎಫ್-8 ರಲ್ಲಿ ಸ್ಮಾರ್ಟ್‌ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಇವತ್ತು ಅಂದರೆ ಫೆಬ್ರವರಿ10 ರಂದು ಬೆಳಿಗ್ಗೆ 10 ರಿಂದ ಸಂಜೆ 06 ಗಂಟೆವರೆಗೆ ಈ ಕೆಳಕಂಡ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಪ್ರಖ್ಯಾತ ಆನ್​ಲೈನ್​ ಕಂಪನಿ ಹೆಸರಿನಲ್ಲಿ ಹೀಗೂ ಮೋಸ ಮಾಡುತ್ತಾರೆ! ಗ್ರಾಹಕರೇ ಹುಷಾರ್​! ಇಲ್ಲಿದೆ 5 ಲಕ್ಷ ವಂಚನೆಯ ಕೇಸ್​ ನಗರದ ಹುಚ್ಚುರಾಯ ಕಾಲೋನಿ, ಕುವೆಂದು ಬಡಾವಣೆ, ಲಕ್ಷ್ಮೀಪುರ, ಎನ್.ಎಂ.ಸಿ. ಕಾಂಪೌಂಡ್ ಹತ್ತಿರ, ವಿಜಯ್‌ … Read more

ಸಾರ್ವಜನಿಕರ ಗಮನಕ್ಕೆ : ಇವತ್ತು ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಇರೋದಿಲ್ಲ

ಸಾರ್ವಜನಿಕರ ಗಮನಕ್ಕೆ : ಇವತ್ತು  ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಇರೋದಿಲ್ಲ

MALENADUTODAY.COM | SHIVAMOGGA NEWS ಶಿವಮೊಗ್ಗ ನಗರದ ಆಳ್ಕೊಳ ವಿದ್ಯುತ್‌ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಎಫ್-8 ರಲ್ಲಿ ಸ್ಮಾರ್ಟ್‌ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಇವತ್ತು ಅಂದರೆ ಫೆಬ್ರವರಿ10 ರಂದು ಬೆಳಿಗ್ಗೆ 10 ರಿಂದ ಸಂಜೆ 06 ಗಂಟೆವರೆಗೆ ಈ ಕೆಳಕಂಡ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಪ್ರಖ್ಯಾತ ಆನ್​ಲೈನ್​ ಕಂಪನಿ ಹೆಸರಿನಲ್ಲಿ ಹೀಗೂ ಮೋಸ ಮಾಡುತ್ತಾರೆ! ಗ್ರಾಹಕರೇ ಹುಷಾರ್​! ಇಲ್ಲಿದೆ 5 ಲಕ್ಷ ವಂಚನೆಯ ಕೇಸ್​ ನಗರದ ಹುಚ್ಚುರಾಯ ಕಾಲೋನಿ, ಕುವೆಂದು ಬಡಾವಣೆ, ಲಕ್ಷ್ಮೀಪುರ, ಎನ್.ಎಂ.ಸಿ. ಕಾಂಪೌಂಡ್ ಹತ್ತಿರ, ವಿಜಯ್‌ … Read more

ಸಾರ್ವಜನಿಕರ ಗಮನಕ್ಕೆ : ನಾಳೆ ಶಿವಮೊಗ್ಗ- ಭದ್ರಾವತಿ ತಾಲ್ಲೂಕಿನಲ್ಲಿ ವಿವಿದೆಡೆ ವಿದ್ಯುತ್​ ವತ್ಯಯವಾಗಲಿದೆ! ಎಲ್ಲೆಲ್ಲಿ ಎಂಬುದರ ವಿವರ ಇಲ್ಲಿದೆ!

MALENADUTODAY.COM | SHIVAMOGGA NEWS | SHIVAMOGGA   ಶಿವಮೊಗ್ಗ ಹಾಗು ಭದ್ರಾವತಿ ತಾಲ್ಲೂಕಿನಲ್ಲಿ ನಾಳೆ ವಿವಿಧ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಎಲ್ಲೆಲ್ಲಿ ಎನ್ನುವ ವಿವರ ನೋಡುವುದಾದರೆ, ಶಿವಮೊಗ್ಗ ನಗರದಲ್ಲಿ ಸ್ಮಾರ್ಟ್‌ಸಿಟಿ ಕಾಮಗಾರಿ ನಿಮಿತ್ತ ಫೆಬ್ರವರಿ 6 ರ ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ಇಲಿಯಾಸ್‌ ನಗರ, ತುಂಗಾನಗರ, ಮಲ್ಲಿಕಾರ್ಜುನ ಬಡಾವಣಿ, ಗೋಪಿಶೆಟ್ಟಿಕೊಪ್ಪ, ಖಾಜಿನಗರ,100 ಅಡಿ ರಸ್ತೆ ಹಾಗೂ ಸುತ್ತಮುತ್ತ ವಿದ್ಯುತ್‌ ವ್ಯತ್ಯಯವಾಗಲಿದೆ. ಟ್ರಾಫಿಕ್​ ಫೈನ್​ ಕಟ್ಟಲು 50 ಪರ್ಸೆಂಟ್ ಡಿಸ್ಕೌಂಟ್! ಶಿವಮೊಗ್ಗ ಸಿಟಿಯಲ್ಲಿ ಎಲ್ಲೆಲ್ಲಿ … Read more

ಸಾರ್ವಜನಿಕರ ಗಮನಕ್ಕೆ : ನಾಳೆ ಶಿವಮೊಗ್ಗ- ಭದ್ರಾವತಿ ತಾಲ್ಲೂಕಿನಲ್ಲಿ ವಿವಿದೆಡೆ ವಿದ್ಯುತ್​ ವತ್ಯಯವಾಗಲಿದೆ! ಎಲ್ಲೆಲ್ಲಿ ಎಂಬುದರ ವಿವರ ಇಲ್ಲಿದೆ!

MALENADUTODAY.COM | SHIVAMOGGA NEWS | SHIVAMOGGA   ಶಿವಮೊಗ್ಗ ಹಾಗು ಭದ್ರಾವತಿ ತಾಲ್ಲೂಕಿನಲ್ಲಿ ನಾಳೆ ವಿವಿಧ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಎಲ್ಲೆಲ್ಲಿ ಎನ್ನುವ ವಿವರ ನೋಡುವುದಾದರೆ, ಶಿವಮೊಗ್ಗ ನಗರದಲ್ಲಿ ಸ್ಮಾರ್ಟ್‌ಸಿಟಿ ಕಾಮಗಾರಿ ನಿಮಿತ್ತ ಫೆಬ್ರವರಿ 6 ರ ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ಇಲಿಯಾಸ್‌ ನಗರ, ತುಂಗಾನಗರ, ಮಲ್ಲಿಕಾರ್ಜುನ ಬಡಾವಣಿ, ಗೋಪಿಶೆಟ್ಟಿಕೊಪ್ಪ, ಖಾಜಿನಗರ,100 ಅಡಿ ರಸ್ತೆ ಹಾಗೂ ಸುತ್ತಮುತ್ತ ವಿದ್ಯುತ್‌ ವ್ಯತ್ಯಯವಾಗಲಿದೆ. ಟ್ರಾಫಿಕ್​ ಫೈನ್​ ಕಟ್ಟಲು 50 ಪರ್ಸೆಂಟ್ ಡಿಸ್ಕೌಂಟ್! ಶಿವಮೊಗ್ಗ ಸಿಟಿಯಲ್ಲಿ ಎಲ್ಲೆಲ್ಲಿ … Read more

ಸಾರ್ವಜನಿಕರ ಗಮನಕ್ಕೆ : ಫೆಬ್ರವರಿ ಆರರಂದು, ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್!

ಸಾರ್ವಜನಿಕರ ಗಮನಕ್ಕೆ : ಫೆಬ್ರವರಿ ಆರರಂದು, ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್!

MALENADUTODAY.COM | SHIVAMOGGA NEWS  ಶಿವಮೊಗ್ಗ ಫೆ,03 :ಶಿವಮೊಗ್ಗದ ಎಂ.ಆರ್.ಎಸ್ 220 ಕೆ.ವಿ ವಿದ್ಯುತ್‌ ಸ್ವೀಕರಣಾ ಕೇಂದ್ರದಲ್ಲಿರುವ 110 ಕೆವಿ ಬೇ ಯ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿ ರುವುದರಿಂದ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಂಸಿಎಫ್-1, ಎಂಸಿಎಫ್-2, ಎಂಸಿ ಎಫ್-3, ಎಂಸಿಎಫ್-4, ಎಂಸಿಎಫ್-17, ಎಂಸಿಎಫ್-18, ಎಂಸಿಎಫ್ -20 ವಿದ್ಯುತ್‌ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ಫೆ.06 ರ ಬೆಳಿಗ್ಗೆ 9:30 ರಿಂದ ಸಂಜೆ 5:30 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಶಿವಮೊಗ್ಗ ಜಿಲ್ಲೆಗೆ ಮೋದಿಗಿಫ್ಟ್​! … Read more

power cut mescom : ಶಿವಮೊಗ್ಗ ನಗರದಲ್ಲಿ ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವತ್ಯಯವಾಗಲಿದೆ! ಯಾವ್ಯಾವ ಏರಿಯಾದಲ್ಲಿ ಕರೆಂಟ್ ಇರುವುದಿಲ್ಲ ಎಂಬ ವಿವರ ಇಲ್ಲಿದೆ

ಶಿವಮೊಗ್ಗ ಜನವರಿ 17 ನಗರ ಉಪ ವಿಭಾಗ-2 ರ ವ್ಯಾಪ್ತಿಯಲ್ಲಿನ 110/11 ಕೆವಿ ಮಂಡ್ಲಿ ವಿ.ವಿ.ಕೇಂದ್ರದ ವ್ಯಾಪ್ತಿಯಲ್ಲಿ ಸ್ಮಾರ್ಟ್‌ಸಿಟಿ ಕಾಮಗಾರಿ ಇರುವ ಕಾರಣ ಕೆಳಕಂಡ ಪ್ರದೇಶದಲ್ಲಿ ಜ. 19 ರ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ (Power cut) ವಾಗಲಿದೆ. ಪಿಯರ್‌ ಲೈಟ್, ಪೇಪ‌ ಪ್ಯಾಕೇಜ್‌, ಗೋಪಿಶೆಟ್ಟಿಕೊಪ್ಪ ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೆಮನೆ ಲೇಔಟ್, ಚಾಲುಕ್ಯನಗರ, ಕೆಹೆಚ್‌ ಬಿ … Read more

ಸಾರ್ವಜನಿಕರ ಗಮನಕ್ಕೆ: ನಾಳೆ ಶಿವಮೊಗ್ಗದ ಈ ಪ್ರಮುಖ ಭಾಗಗಳಲ್ಲಿ ಕರೆಂಟ್ ಇರೋದಿಲ್ಲ

ಶಿವಮೊಗ್ಗ(shivamogga) ತಾಲ್ಲೂಕಿನ  ಸಂತೇ ಕಡೂರು (sante kaduru) ಗ್ರಾಮದಲ್ಲಿರುವ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಫ್-1 ಉಂಬ್ಳೆಬೈಲು, ಎಫ್ -2 ಲಕ್ಕಿನಕೊಪ್ಪ ಎಫ್-3 ಮತ್ತೂರು ಕುಡಿಯುವ ನೀರಿನ ಮತ್ತು ಎಫ್-4 ಸಂತೇಕಡೂರು ಮಾರ್ಗದಲ್ಲಿ ಮೆಸ್ಕಾಂ (power cut mescom) ನಾಳೆ ನಿರ್ವಹಣಾ ಕಾಮಗಾರಿ ಕೈಗೊಂಡಿದೆ.  ಶಿವಮೊಗ್ಗದಿಂದಲಾ ಕಿಚ್ಚ ಸುದೀಪ್ ಚುನಾವಣಾ​ ಸ್ಪರ್ದೆ? ಚಿತ್ರದುರ್ಗದಿಂದನಾ? ಏನಿದು ವರದಿ? ಜ.12 ರಂದು ನಿರ್ವಹಣಾ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಕೆಳಕಂಡ ಗ್ರಾಮಗಳಲ್ಲಿ ಬೆಳಗ್ಗೆ 09 ರಿಂದ ಸಂಜೆ 6 ಗಂಟೆವರೆಗೆ … Read more