ಹೊಳೆಹೊನ್ನೂರು ಸರ್ಕಲ್​ನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ ಪ್ರಕರಣ ಸಂಬಂಧ ಎಸ್​ಪಿ ಮಿಥುನ್​ ಕುಮಾರ್ ಮತ್ತೊಂದು ಹೆಜ್ಜೆ

ಹೊಳೆಹೊನ್ನೂರು ಸರ್ಕಲ್​ನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ ಪ್ರಕರಣ ಸಂಬಂಧ ಎಸ್​ಪಿ ಮಿಥುನ್​ ಕುಮಾರ್ ಮತ್ತೊಂದು ಹೆಜ್ಜೆ

KARNATAKA NEWS/ ONLINE / Malenadu today/ Sep 9, 2023 SHIVAMOGGA NEWS   ಹೊಳೆಹೊನ್ನೂರು ಮಹಾತ್ಮ ಗಾಂಧಿ ಸರ್ಕಲ್​ನಲ್ಲಿದ್ದ ರಾಷ್ಟ್ರಪಿತ ಗಾಂಧೀಜಿಯವರ ಪುತ್ತಳಿಯನ್ನು ದ್ವಂಸಗೊಳಿಸಿದ್ದ ಪ್ರಕರಣ ಶಿವಮೊಗ್ಗದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಈ ಪ್ರಕರಣವನ್ನು ಶಿವಮೊಗ್ಗ ಪೊಲೀಸರು ಘಟನೆ ನಡೆದ ಮೂರು ದಿನಗಳ ಅಂತರದಲ್ಲಿ ಭೇದಿಸಿದ್ದರು. ಈ ಪ್ರಕರಣದ  ತನಿಖೆಯಲ್ಲಿ ಯಶಸ್ಸು ಸಾಧಿಸಿದ ಅಧಿಕಾರಿಗಳಿಗೆ ಶಿವಮೊಗ್ಗ ಎಸ್​ಪಿ ಸನ್ಮಾನ ಮಾಡಿದ್ದಾರೆ.  ನಿನ್ನೆ  08-09-2023 ರಂದು ಬೆಳಗ್ಗೆ ಶಿವಮೊಗ್ಗ ನಗರದ ಡಿಎಆರ್  ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ … Read more

9 ಅಧಿಕಾರಿಗಳನ್ನ ಆಫೀಸ್​ಗೆ ಕರೆಸಿಕೊಂಡು ಪ್ರಶಂಸನಾ ಪತ್ರ ನೀಡಿದ ಎಸ್​ಪಿ ಮಿಥುನ್​ ಕುಮಾರ್​! ಕಾರಣವೇನು ಓದಿ

KARNATAKA NEWS/ ONLINE / Malenadu today/ Apr 26, 2023 GOOGLE NEWS ಶಿವಮೊಗ್ಗ  ಶಿವಮೊಗ್ಗ ಎಸ್​ ಪಿ ಮಿಥುನ್​ಕುಮಾರ್​ ಇವತ್ತು ಜಿಲ್ಲೆಯ ಆಯಕಟ್ಟಿನ ಸ್ಥಾನದಲ್ಲಿರುವ ಪೊಲೀಸ್ ಅಧಿಕಾರಿಗಳನ್ನು ಕಚೇರಿಗೆ ಕರೆಸಿಕೊಂಡು ಅವರುಗಳನ್ನ ಪ್ರಶಂಶಿಸಿದ್ದಾರೆ.  ಓದಿ / ಡಿಪ್ಲೋಮೋ ಕೋರ್ಸ್​ಗೆ ಅರ್ಜಿ ಆಹ್ವಾನ/ ತರಬೇತಿ ಬಳಿಕ 100 %  ಉದ್ಯೋಗಾವಕಾಶ/ ವಿವರ ಇಲ್ಲಿದೆ    ಕಾರಣ? ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದೆ.  ಈ ಚೆಕ್​ಪೋಸ್ಟ್​ಗಳಲ್ಲಿ ಶಿವಮೊಗ್ಗದ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು