ಸಚಿವ ಮಧು ಬಂಗಾರಪ್ಪರವರ ಬೆನ್ನಿಗೆ ನಿಂತ ಈಡಿಗ ಸಮಾಜ! ಸ್ವಾಮೀಜಿ ಹೇಳಿಕೆ ಬಗ್ಗೆ ಏನಂತಾರೆ ಗೊತ್ತಾ ಮುಖಂಡರು!?
KARNATAKA NEWS/ ONLINE / Malenadu today/ Sep 22, 2023 SHIVAMOGGA NEWS’ ಪ್ರಣವಾಂನದ ಶ್ರೀಗಳು ಈಡಿಗ ಸಮುದಾಯಕ್ಕೆ ಸೇರಿದವರೇ ಅಲ್ಲ ಎಂದು ಹೇಳಿಕೆ ನೀಡಿದ್ದ ಶಿಕ್ಷಣ ಸಚಿವ ಮಧು ಬಂಗಾರಪ್ಪರ ಹೇಳಿಕೆಯ ಪರವಾಗಿ ಶಿವಮೊಗ್ಗದಲ್ಲಿ ಈಡಿಗ ಸಂಘ ಸಚಿವರ ಮಾತನ್ನು ಸಮರ್ಥಿಸಿಕೊಂಡಿದೆ. ಸೋಷಿಯಲ್ ಮಿಡಿಯಾದಲ್ಲಿ ಮಧು ಬಂಗಾರಪ್ಪ ಹಾಗು ಈಡಿಗ ಸಮುದಾಯದ ವಿರುದ್ಧ ಟ್ರೋಲ್ ಮಾಡಿದವರಿಗೆ ರಾಜ್ಯ ಈಡಿಗ ಸಂಘ ಎಚ್ಚರಿಕೆ ಸಂದೇಶ ರವಾನಿಸಿದೆ. ಪ್ರಣಾವನಂದ ಶ್ರೀಗಳ ವಿರುದ್ಧ ಈಡಿಗ ಸಂಘ ಆಕ್ರೋಶ … Read more