ಮಾಧ್ಯಮಗಳು ಧರ್ಮಗುರುಗಳ ಆಯುಧವಾಗಿ ಪರಿಣಮಿಸಿವೆ: ದಿನೇಶ್ ಅಮೀನ್ಮಟ್ಟು ಕಳವಳ
Press Freedom : ಮಾಧ್ಯಮಗಳು ಧರ್ಮಗುರುಗಳ ಆಯುಧವಾಗಿ ಪರಿಣಮಿಸಿವೆ: ದಿನೇಶ್ ಅಮೀನ್ಮಟ್ಟು ಕಳವಳ Press Freedom : ಶಿವಮೊಗ್ಗ : ಪತ್ರಕರ್ತರು ಹಬ್ಬ ಹರಿದಿನಗಳಲ್ಲಿ ಹೆಚ್ಚು ಕಾರ್ಯನಿರತರಾಗಿದ್ದರೂ ಸಮಾಜ ಇದನ್ನು ಕಡಿಮೆ ಅರ್ಥಮಾಡಿಕೊಳ್ಳುತ್ತದೆ ಎಂದು ಹಿರಿಯ ಪತ್ರಕರ್ತ ದಿನೇಶ್ ಅಮೀನ್ಮಟ್ಟು ಅಭಿಪ್ರಾಯಪಟ್ಟರು. ಮಾಧ್ಯಮ ಕ್ಷೇತ್ರದ ದೊಡ್ಡ ಶತ್ರುಗಳು ರಾಜಕಾರಣಿಗಳಲ್ಲ, ಬದಲಾಗಿ ಧರ್ಮಗುರುಗಳು. ಇಂದು ಮಾಧ್ಯಮವು ಧರ್ಮಗುರುಗಳ ಆಯುಧವಾಗಿ ಪರಿಣಮಿಸಿರುವುದು ಆತಂಕಕಾರಿ ಬೆಳವಣಿಗೆ ಎಂದು ಅವರು ಕಳವಳ ವ್ಯಕ್ತಪಡಿಸಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆ ಹಾಗೂ … Read more