2 ದಿನ ಶಿವಮೊಗ್ಗಕ್ಕೆ ಮಧು ಬಂಗಾರಪ್ಪ ಭೇಟಿ! ಯಾವೆಲ್ಲಾ ಕಾರ್ಯಕ್ರಮಗಳಿವೆ! ಇಲ್ಲಿದೆ ವಿವರ

KARNATAKA NEWS/ ONLINE / Malenadu today/ Aug 1, 2023 SHIVAMOGGA NEWS  ಶಿವಮೊಗ್ಗ ಜಿಲ್ಲೆ ಉಸ್ತುವಾರಿ ಸಚಿವರು ಹಾಗೂ  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ  ಸಚಿವರಾದ ಎಸ್. ಮಧು ಬಂಗಾರಪ್ಪರವರು ಇದೇ ಆಗಸ್ಟ್ 05 ಮತ್ತು 06  ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಎರಡು ದಿನ ಅವರ ಕಾರ್ಯಕ್ರಮಗಳ ವಿವರಗಳನ್ನು ನೋಡುವುದಾದರೆ, ಸಚಿವರು  ಆಗಸ್ಟ್​  05 ರ ಬೆಳಿಗ್ಗೆ 9 ಗಂಟೆಗೆ ಶಿವಮೊಗ್ಗಕ್ಕೆ ಆಗಮಿಸುವರು. ಬೆಳಿಗ್ಗೆ 9.30ಕ್ಕೆ ಯಡೆಹಳ್ಳಿ ಸರ್ಕಾರಿ ಪ್ರೌಢಶಾಲೆಗೆ ಭೇಟಿ … Read more

ಗೀತಾ ಶಿವರಾಜ್​ ಕುಮಾರ್, ಕುಮಾರ್ ಬಂಗಾರಪ್ಪರವರ ಸ್ಪರ್ಧೆ/ ಮಧು ಬಂಗಾರಪ್ಪರವರು ಹೇಳಿದ್ಧೇನು!? ಇಲ್ಲಿದೆ ವಿವರ

KARNATAKA NEWS/ ONLINE / Malenadu today/ Jun 27, 2023 SHIVAMOGGA NEWS ತೀರ್ಥಹಳ್ಳಿಯ, ತಾಲೂಕು ಕಚೇರಿಯಲ್ಲಿ  ಅಧಿಕಾರಿಗಳೊಂದಿಗೆ  ಇವತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸಮಾಲೋಚನೆ ನಡೆಸಿದ್ಧಾರೆ. ಈ ವೇಳೆ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ರಾಜ್ಯದಲ್ಲಿ ಸುಮಾರು 45 ಸಾವಿರಕ್ಕೂ ಅಧಿಕ ಶಾಲೆಗಳಿವೆ. ಮೂಲಭೂತ ಸೌಕರ್ಯಗಳ ಕೊರತೆಯಿದೆ.. ಎಲ್ಲವನ್ನು ಬಗೆಹರಿಸುತ್ತೇವೆ ಎಂದಿದ್ದಾರೆ. ಈ ಸಂಬಂಧ  ಇಲಾಖೆಗೆ ಸಂಬಂಧಿಸಿದ ಅನುದಾನಕ್ಕಾಗಿ ಬಜೆಟ್​ನಲ್ಲಿ ಪ್ರಸ್ತಾಪಿಸಲು ಪ್ರಯತ್ನಿಸುತ್ತೇವೆ ಎಂದಿದ್ದಾರೆ.  ಇನ್ನೂ … Read more