ಸಾಗರ: ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಬೆಂಕಿ,ತಪ್ಪಿದ ಭಾರಿ ಅನಾಹುತ

Private Bus Catches Fire

ಸಾಗರ |  ಸಿಗಂದೂರು ಚೌಡೇಶ್ವರಿ ಸನ್ನಿಧಿಯಿಂದ ಸಾಗರ ಪಟ್ಟಣದತ್ತ ಪ್ರಯಾಣಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಪ್ರಯಾಣಿಕರು ಕೆಲಕಾಲ ಆತಂಕಕ್ಕೊಳಗಾದ ಘಟನೆ ಭಾನುವಾರ ಸಂಜೆ ಹುಲಿದೇವರಬನ ಸಮೀಪ ನಡೆದಿದೆ.  ಶಿವಮೊಗ್ಗ ಸುದ್ದಿ ರೌಂಡ್ಸ್​ |ಭದ್ರಾ ನಾಲೆ 2 ಶವ ಪತ್ತೆ | ಶಿವಮೊಗ್ಗ ಜೈಲಿಗೆ ಬಂದ ಅಲೋಕ್​ ಕುಮಾರ್|ಕಾಶಿಪುರ ಗೇಟ್​ ಬಳಿ ವೃದ್ಧನ ಸಾವು! ಎಸ್‌ಬಿಕೆ (SBK) ಸಂಸ್ಥೆಗೆ ಸೇರಿದ ಈ ಬಸ್ ಸಂಚರಿಸುತ್ತಿದ್ದ ವೇಳೆ ಬಲಭಾಗದ ಹಿಂಬದಿಯ ಟಯರ್‌ನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಇದನ್ನು … Read more

ಒಂದೆ ದಿನ 2 ಅಪಘಾತ : ಬಚ್ಚಗಾರಲ್ಲಿ ಬಸ್ ಆಕ್ಸಿಡೆಂಟ್! ನಡೆದಿದ್ದೇನು?​

Eight Injured as Private Bus Hits Culvert Near Bacchagaru, Sagar

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 29 2025 : ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ನಿನ್ನೆ ದಿನ ಎರಡು ದುರ್ಘಟನೆಗಳು ಸಂಭವಿಸಿದೆ. ಸಿಗಂದೂರು ತೆರಳುತ್ತಿದ್ದ ಟಿಟಿ ಆಕ್ಸಿಡೆಂಟ್ ಆಗಿ ಬೆಂಗಳೂರು ಮೂಲದ 12 ಮಂದಿ ಗಾಯಗೊಂಡ ಘಟನೆ  ಒಂದು ಕಡೆಯಾದರೆ, ಇತ್ತ  ಕಾರ್ಗಲ್‌ನಿಂದ ಸಾಗರ ಪಟ್ಟಣದ ಕಡೆಗೆ ಬರುತ್ತಿದ್ದ ಒಂದು ಖಾಸಗಿ ಬಸ್  ನಿಯಂತ್ರಣ ತಪ್ಪಿ ಮೋರಿಕಟ್ಟೆಗೆ ಬಡಿದು ತಗ್ಗಿಗೆ ವಾಲಿಕೊಂಡ ಘಟನೆ ಸಂಭವಿಸಿದೆ.  ಇಲ್ಲಿನ ಬಚ್ಚಗಾರು ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿದ್ದ ಮೋರಿ ಕಟ್ಟೆಗೆ ಬಸ್​ … Read more