‘ಉರಿ’ ದದ್ದು ಯಾರು? ಪ್ರಿಯಾಂಕ್ ಖರ್ಗೆ ವಿರುದ್ಧ ಆರೋಪ ಮಾಡಿದ್ದೇಕೆ ಚಕ್ರವರ್ತಿ ಸೂಲಿಬೆಲೆ! ವಿನೋಬನಗರ ಸ್ಟೇಷನ್ ಮುಂದೆ ನಡೆದಿದ್ದೇನು?
KARNATAKA NEWS/ ONLINE / Malenadu today/ Aug 31, 2023 SHIVAMOGGA NEWS ಶಿವಮೊಗ್ಗದಲ್ಲಿ ನಿನ್ನೆ ರಾತ್ರಿ ವಿನೋಬನಗರ ಪೊಲೀಸ್ ಸ್ಟೇಷನ್ (Vinobanagar Police Station) ಮುಂಭಾಗ ಸಾಕಷ್ಟು ಘಟನೆಗಳು ನಡೆದವು. ಮುಖ್ಯವಾಗಿ ಕರ್ನಾಟಕ ಸಂಘದಲ್ಲಿ ನಡೆಯುತ್ತಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಚಕ್ರವರ್ತಿ ಸೂಲಿಬೆಲೆ (Chakravarthy Sulibele )ಯವರಿಗೆ ಅವಹೇಳನಕಾರಿ ಕಾಮೆಂಟ್ಸ್ ಸಂಬಂಧ ದಾಖಲಾದ ಕೇಸ್ನಡಿಯಲ್ಲಿ ನೋಟಿಸ್ ನೀಡಲು ವಿನೋಬನಗರ ಪೊಲೀಸರು ಮುಂದಾಗಿದ್ದರು. ಇದಕ್ಕಾಗಿ ಕರ್ನಾಟಕ ಸಂಘದ ಮುಂದೆ ಕಾರ್ಯಕ್ರಮ ಮುಗಿಯುವರೆಗೂ ಕಾಯುತ್ತಿದ್ದ ಪೊಲೀಸರು, ಚಕ್ರವರ್ತಿ … Read more