ತೀರ್ಥಹಳ್ಳಿ ಜೋಡಿ ಕೊಲೆ! ಇಡ್ಲಿ ಮತ್ತು ಊಟದ ವಿಚಾರಕ್ಕೆ ನಡೀತಾ ಘಟನೆ! ಎಸ್​ಪಿ ಮಿಥುನ್ ಕುಮಾರ್ , ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದೇನು?

Thirthahalli double murder What did SP Mithun Kumar and former home minister Araga Jnanendra say?

ತೀರ್ಥಹಳ್ಳಿ ಪಟ್ಟಣದ ಸಮುದಾಯ ಭವನದಲ್ಲಿ ಇಬ್ಬರ ಬರ್ಬರ ಹತ್ಯೆ

KARNATAKA NEWS/ ONLINE / Malenadu today/ May 18, 2023 SHIVAMOGGA NEWS PAPER ONLINE ಶಿವಮೊಗ್ಗ/ ತೀರ್ಥಹಳ್ಳಿ ತಾಲ್ಲೂಕಿನ, ಕುರುವಳ್ಳಿ ಪುತ್ತಿಗೆ ಮಠದ ಬಳಿಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ವಿಶ್ವಕರ್ಮ ಸಮುದಾಯ ಭವನದಲ್ಲಿ ಇಬ್ಬರನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ.  ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸ್ ಸ್ಟೇಷನ್ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸ್ತಿದ್ಧಾರೆ.  ಮೂಲಗಳ ಪ್ರಕಾರ, ಕೊಲೆಯಾದವರು ದಾವಣಗೆರೆ ಜಿಲ್ಲೆ ಕಾರ್ಮಿಕರು ಎನ್ನಲಾಗಿದೆ.   ಶಿವಮೊಗ್ಗ ಕೇಂದ್ರ ಕಾರಾಗೃಹ ಸಿಬ್ಬಂದಿಗೆ ಕೈದಿಯಿಂದ ಧಮ್ಕಿ! ನಿನ್ನೆ ರಾತ್ರಿ ನಡೆದ ಗಲಾಟೆ, ಕೊಲೆಯಲ್ಲಿ … Read more