ಹೊಸನಗರ: ಕಾಲೇಜು ವಿದ್ಯಾರ್ಥಿನಿ ನೇಣಿಗೆ ಶರಣು
ಹೊಸನಗರ: ತಾಲೂಕಿನ ವಸವೆ ಗ್ರಾಮದಲ್ಲಿ ಬಿ.ಕಾಂ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ವಸವೆ ಗ್ರಾಮದ ನಿವಾಸಿ ರಚನಾ (20) ಆತ್ಮಹತ್ಯೆಗೆ ಶರಣಾದ ಯುವತಿ. ಅತ್ತಿಗೆ ಜೊತೆ ಮೈದುನನ ಸಲುಗೆ ಸಹಿಸದ ಅಣ್ಣ! ತಮ್ಮನನ್ನೆ ಕೊಂದು ಪೊಲೀಸರ ಬಳಿಯೇ ನಾಪತ್ತೆ ಕಥೆ ಕಟ್ಟಿದ! ತೋಟದ ಸಮಾದಿ ರಹಸ್ಯ ಹೊರಬಂದಿದ್ದೇಗೆ? ಎಸ್ಪಿ ಏನಂದ್ರು ಓದಿ ಇವರು ಹೊಸನಗರದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದರು. ಎಂದಿನಂತೆ ಕಾಲೇಜಿಗೆ ಹೋಗಿ ಬಂದಿದ್ದ ರಚನಾ ಅವರು, … Read more