ದ್ವೇಷದ ಮಾರ್ಕೆಟ್​ನಲ್ಲಿ ಪ್ರೀತಿಯ ಅಂಗಡಿ ತೆರೆದ ರಾಹುಲ್​ ಗಾಂಧಿ ಬಿಜೆಪಿಗೆ 40 ಸೀಟು ಕೊಡಿ ಎಂದಿದ್ದೇಕೆ?

Shivamogga Naxal news

KARNATAKA NEWS/ ONLINE / Malenadu today/ May 2, 2023 GOOGLE NEWS ತೀರ್ಥಹಳ್ಳಿ/ ಶಿವಮೊಗ್ಗ : ಕಾಂಗ್ರೆಸ್‌ ಕಾರ್ಯಕರ್ತರು ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆದಿದ್ದಾರೆ,  ಎಲ್ಲೇ ಹೋದರೂ ಪ್ರೀತಿಯನ್ನು ಹಂಚುತ್ತಾರೆ . ಯಾವುದೇ ಜಾತಿ, ಧರ್ಮ ನೋಡದೆ ಎಲ್ಲರೊಂದಿಗೆ ಬೆರೆಯುತ್ತಾರೆ. ನಾನು ಎಲ್ಲೇ ಹೋದರು ನಮ್ಮ ನಾಯಕರ ಹೆಸರನ್ನು ಹೇಳುತ್ತಾರೆ. ಆದರೆ ಪ್ರಧಾನಿ ನರೇಂದ್ರ ಮೋದಿಯನ್ನು ನೋಡಿ. ಅವರು ಯಾರ ಹೆಸರನ್ನೂ ಹೇಳುವುದಿಲ್ಲ. ಹಾಗಾಗಿ ಜನರು ಯಡಿಯೂರಪ್ಪ ಅವರ ಹೆಸರನ್ನು ಏಕೆ ಹೇಳುವುದಿಲ್ಲ … Read more

BREAKING / ಶಿವಮೊಗ್ಗಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿದ ರಾಹುಲ್ ಗಾಂಧಿ

KARNATAKA NEWS/ ONLINE / Malenadu today/ Apr 27, 2023 GOOGLE NEWS ಶಿವಮೊಗ್ಗ/   ಎಐಸಿಸಿ ಮುಖಂಡ ರಾಹುಲ್ ಗಾಂಧಿ ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ವಿಶೇಷ ವಿಮಾನದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾರೆ. ಅವರು ಹಾಗೂ ಭದ್ರತಾ ಸಿಬ್ಬಂದಿ ಪ್ರತ್ಯೇಕ ಪ್ಲೈಟ್​ಗಳಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಳಿದರು.  ಇದನ್ನು ಕೂಡ ಓದಿ- ಶಿವಮೊಗ್ಗದಲ್ಲಿ ಬಸ್​ ಹತ್ತಿದ  ಎಸ್​ಪಿ ಮಿಥುನ್​ ಕುಮಾರ್, ಡಿಸಿ ಡಾ.ಆರ್​ ಸೆಲ್ವಮಣಿ! ವಿವರ ಇಲ್ಲಿದೆ  ರಾಹುಲ್​ ಗಾಂಧಿಯವರು ವಿಮಾನದಿಂದ ಇಳಿಯುತ್ತಲೆ ಅವರಿಗೆ ಶಿವಮೊಗ್ಗ … Read more

ಶಿವಮೊಗ್ಗ ಏರ್​​ಪೋರ್ಟ್​ನಲ್ಲಿ ಮತ್ತೆ ಲ್ಯಾಂಡ್ ಆಗಲಿದೆ ಎರೆರಡು ವಿಶೇಷ ವಿಮಾನ! ಯಾರು ಆಗಮಿಸ್ತಿದ್ದಾರೆ ಈ ಸಲ?

KARNATAKA NEWS/ ONLINE / Malenadu today/ Apr 26, 2023 GOOGLE NEWS ಶಿವಮೊಗ್ಗ/  ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಜನರು ಯಾವಾಗ ಫ್ಲೈಟ್​ನಲ್ಲಿ ಓಡಾಡ್ತಾರೋ ಗೊತ್ತಿಲ್ಲ. ಆದರೆ ರಾಜಕಾರಣಿಗಳಂತೂ ಭರ್ಜರಿಯಾಗಿ ಓಡಾಡುತ್ತಿದ್ದಾರೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ 2 ಸಲ ಶಿವಮೊಗ್ಗಕ್ಕೆ ಬಂದು ಹೋದರೆ, ಸಿಎಂ ಬಸವರಾಜ ಬೊಮ್ಮಾಯಿ ಕೂಡ ವಿಶೇಷ ವಿಮಾನದಲ್ಲಿ ಶಿವಮೊಗ್ಗ ಏರ್​ಪೋರ್ಟ್​ನಲ್ಲಿ ಲ್ಯಾಂಡ್ ಆಗಿದ್ದರು.  ಇದನ್ನು ಕೂಡ ಓದಿ- ಶಿವಮೊಗ್ಗದಲ್ಲಿ ಬಸ್​ ಹತ್ತಿದ  ಎಸ್​ಪಿ ಮಿಥುನ್​ ಕುಮಾರ್, ಡಿಸಿ ಡಾ.ಆರ್​ ಸೆಲ್ವಮಣಿ! … Read more

ಇವತ್ತು ಶಿವಮೊಗ್ಗಕ್ಕೆ ಬರ್ತಿದ್ದಾರೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ! ವಿವರ ಇಲ್ಲಿದೆ

KARNATAKA NEWS/ ONLINE / Malenadu today/ Apr 26, 2023 GOOGLE NEWS ಶಿವಮೊಗ್ಗ/ ಕರ್ನಾಟಕ ವಿಧಾನಸಭಾ ಚುನಾವಣೆ/ ಶಿವಮೊಗ್ಗದಲ್ಲಿ ಇವತ್ತಿನಿಂದ ಮತ್ತಷ್ಟು ಕಳೆ ಪಡೆದುಕೊಳ್ಳಲಿದೆ. ಇದಕ್ಕೆ ಕಾರಣ ಇವತ್ತು ಕಾಂಗ್ರೆಸ್​ನ ಟಾಪ್ ಮೋಸ್ಟ್ ಲೀಡರ್​ಗಳು ಶಿವಮೊಗ್ಗಕ್ಕೆ ಬರುತ್ತಿದ್ದಾರೆ. ಎಐಸಿಸಿ (AIcc) ಮುಖಂಡ ರಾಹುಲ್ ಗಾಂಧಿ (rahul gandhi)ಹಾಗೂ ಪ್ರಿಯಾಂಕ ಗಾಂಧಿ ವಾದ್ರಾ ( priyanka gandhi vadra) ಇವತ್ತು ಶಿವಮೊಗ್ಗಕ್ಕೆ  ಬರಲಿದ್ದಾರೆ.  ಓದಿ / ಶಿವಮೊಗ್ಗದಲ್ಲಿ ಬಸ್​ ಹತ್ತಿದ  ಎಸ್​ಪಿ ಮಿಥುನ್​ ಕುಮಾರ್, ಡಿಸಿ … Read more

ಪ್ರಧಾನಿ ನರೇಂದ್ರ ಮೋದಿ ಬಳಿಕ ರಾಹುಲ್ ಗಾಂಧಿ ರೋಡ್​ ಶೋ ಫಿಕ್ಸ್! ಹೈ ವೋಲ್ಟೇಜ್​ ಕ್ಷೇತ್ರವಾಯ್ತು ಶಿವಮೊಗ್ಗ

ಪ್ರಧಾನಿ ನರೇಂದ್ರ ಮೋದಿ ಬಳಿಕ ರಾಹುಲ್ ಗಾಂಧಿ ರೋಡ್​ ಶೋ ಫಿಕ್ಸ್! ಹೈ ವೋಲ್ಟೇಜ್​ ಕ್ಷೇತ್ರವಾಯ್ತು ಶಿವಮೊಗ್ಗ

KARNATAKA NEWS/ ONLINE / Malenadu today/ Apr 25, 2023 GOOGLE NEWS ಶಿವಮೊಗ್ಗ/   ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ಹೈ ಪವರ್ ಜಿಲ್ಲೆಯಾಗಿ ಪರಿಣಮಿಸುತ್ತಿದ್ದು, ಇಲ್ಲಿನ ಅಭ್ಯರ್ಥಿಗಳನ್ನುಗೆಲ್ಲಿಸಿಕೊಳ್ಳಲು ರಾಷ್ಟ್ರೀಯ ಪಕ್ಷಗಳ ನಂಬರ್​ ಒನ್ ಮುಖಂಡರು ಆಗಮಿಸ್ತಿದ್ದಾರೆ.  ಬಿಜೆಪಿ ಅಭ್ಯರ್ಥಿ ಗೆಲ್ಲಿಸಲು ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಹೌದು, ಈಗಾಗಲೇ ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮೂಲಕವೇ ಹೆಚ್ಚು ಮತಗಳಿಸಲು ಬಿಜೆಪಿ ನಿರ್ಧರಿಸಿದೆ. ಅದರಂತೆ, ಮೋದಿ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಪ್ರವಾಸದಲ್ಲಿ ಶಿವಮೊಗ್ಗ … Read more

bs yediyurappa/ ಶಿವಮೊಗ್ಗ ನಗರ ಕ್ಷೇತ್ರವನ್ನು ಪ್ರತಿಷ್ಟೆಯಾಗಿ ತೆಗೆದುಕೊಂಡ ಬಿಎಸ್​ವೈ! ಸಿದ್ದರಾಮಯ್ಯರನ್ನ ಸೋಲಿಸಲು ಸ್ಟ್ಯಾಟರ್ಜಿ

KARNATAKA NEWS/ ONLINE / Malenadu today/ Apr 24, 2023 GOOGLE NEWS ಶಿವಮೊಗ್ಗ/  ಮಾಜಿ ಸಿಎಂ ಯಡಿಯೂರಪ್ಪ ಇವತ್ತು ಶಿವಮೊಗ್ಗದಲ್ಲಿದ್ದು, ಶಿವಮೊಗ್ಗ ನಗರ ವಿಧಾನಸಭೆ ಕ್ಷೇತ್ರದಲ್ಲಿ (shivamogga city assembly constituency) ಗೆದ್ದೇ ಗೆಲ್ಲುತ್ತೇವೆ ಎಂದಿದ್ಧಾರೆ.  ಶಿವಮೊಗ್ಗ ಪ್ರತಿಷ್ಟೆಯ ಕಣ ಶಿವಮೊಗ್ಗ ನಮಗೆ ಪ್ರತಿಷ್ಟೆಯ ಕಣ ಎಂದಿರುವ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ, ಶಿವಮೊಗ್ಗದಲ್ಲಿ ಗೆಲ್ಲಲು,  ಬೇರೆ ಬೇರೆ ರೀತಿಯ ಸಮಾಜದ ಸಭೆ ಮಾಡ್ತಿದ್ದೇವೆ. ಶಿವಮೊಗ್ಗದಲ್ಲಿ ನೂರಕ್ಕೆ ನೂರು ಗೆಲ್ಲುತ್ತೇವೆ ಎಂದಿದ್ದಾರೆ.  ಹಿಂದುಳಿದ ವರ್ಗದ … Read more