BREAKING / ಶಿವಮೊಗ್ಗಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿದ ರಾಹುಲ್ ಗಾಂಧಿ
KARNATAKA NEWS/ ONLINE / Malenadu today/ Apr 27, 2023 GOOGLE NEWS ಶಿವಮೊಗ್ಗ/ ಎಐಸಿಸಿ ಮುಖಂಡ ರಾಹುಲ್ ಗಾಂಧಿ ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ವಿಶೇಷ ವಿಮಾನದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾರೆ. ಅವರು ಹಾಗೂ ಭದ್ರತಾ ಸಿಬ್ಬಂದಿ ಪ್ರತ್ಯೇಕ ಪ್ಲೈಟ್ಗಳಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಳಿದರು. ಇದನ್ನು ಕೂಡ ಓದಿ- ಶಿವಮೊಗ್ಗದಲ್ಲಿ ಬಸ್ ಹತ್ತಿದ ಎಸ್ಪಿ ಮಿಥುನ್ ಕುಮಾರ್, ಡಿಸಿ ಡಾ.ಆರ್ ಸೆಲ್ವಮಣಿ! ವಿವರ ಇಲ್ಲಿದೆ ರಾಹುಲ್ ಗಾಂಧಿಯವರು ವಿಮಾನದಿಂದ ಇಳಿಯುತ್ತಲೆ ಅವರಿಗೆ ಶಿವಮೊಗ್ಗ … Read more