BREAKING / ಶಿವಮೊಗ್ಗಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿದ ರಾಹುಲ್ ಗಾಂಧಿ

KARNATAKA NEWS/ ONLINE / Malenadu today/ Apr 27, 2023 GOOGLE NEWS ಶಿವಮೊಗ್ಗ/   ಎಐಸಿಸಿ ಮುಖಂಡ ರಾಹುಲ್ ಗಾಂಧಿ ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ವಿಶೇಷ ವಿಮಾನದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾರೆ. ಅವರು ಹಾಗೂ ಭದ್ರತಾ ಸಿಬ್ಬಂದಿ ಪ್ರತ್ಯೇಕ ಪ್ಲೈಟ್​ಗಳಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಳಿದರು.  ಇದನ್ನು ಕೂಡ ಓದಿ- ಶಿವಮೊಗ್ಗದಲ್ಲಿ ಬಸ್​ ಹತ್ತಿದ  ಎಸ್​ಪಿ ಮಿಥುನ್​ ಕುಮಾರ್, ಡಿಸಿ ಡಾ.ಆರ್​ ಸೆಲ್ವಮಣಿ! ವಿವರ ಇಲ್ಲಿದೆ  ರಾಹುಲ್​ ಗಾಂಧಿಯವರು ವಿಮಾನದಿಂದ ಇಳಿಯುತ್ತಲೆ ಅವರಿಗೆ ಶಿವಮೊಗ್ಗ … Read more

ಇವತ್ತು ಶಿವಮೊಗ್ಗಕ್ಕೆ ಬರ್ತಿದ್ದಾರೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ! ವಿವರ ಇಲ್ಲಿದೆ

KARNATAKA NEWS/ ONLINE / Malenadu today/ Apr 26, 2023 GOOGLE NEWS ಶಿವಮೊಗ್ಗ/ ಕರ್ನಾಟಕ ವಿಧಾನಸಭಾ ಚುನಾವಣೆ/ ಶಿವಮೊಗ್ಗದಲ್ಲಿ ಇವತ್ತಿನಿಂದ ಮತ್ತಷ್ಟು ಕಳೆ ಪಡೆದುಕೊಳ್ಳಲಿದೆ. ಇದಕ್ಕೆ ಕಾರಣ ಇವತ್ತು ಕಾಂಗ್ರೆಸ್​ನ ಟಾಪ್ ಮೋಸ್ಟ್ ಲೀಡರ್​ಗಳು ಶಿವಮೊಗ್ಗಕ್ಕೆ ಬರುತ್ತಿದ್ದಾರೆ. ಎಐಸಿಸಿ (AIcc) ಮುಖಂಡ ರಾಹುಲ್ ಗಾಂಧಿ (rahul gandhi)ಹಾಗೂ ಪ್ರಿಯಾಂಕ ಗಾಂಧಿ ವಾದ್ರಾ ( priyanka gandhi vadra) ಇವತ್ತು ಶಿವಮೊಗ್ಗಕ್ಕೆ  ಬರಲಿದ್ದಾರೆ.  ಓದಿ / ಶಿವಮೊಗ್ಗದಲ್ಲಿ ಬಸ್​ ಹತ್ತಿದ  ಎಸ್​ಪಿ ಮಿಥುನ್​ ಕುಮಾರ್, ಡಿಸಿ … Read more