ರೈಲಿನಿಂದ ಇಳಿವಾಗ 2.5 ಲಕ್ಷದ ಐಟಂ ಇದ್ದ ಬ್ಯಾಗ್ ಮರೆತ ಪ್ರಯಾಣಿಕನಿಗೆ ನೆರವಾದ RPF ನಡೆದಿದ್ಧೇನು?

Rpf officers

Rpf officers : ಶಿವಮೊಗ್ಗ ಟೌನ್​ ರೈಲ್ವೆ ರಕ್ಷಣಾ ಪಡೆಯ ಅಧಿಕಾರಿ ಸದಾ ಒಂದಲ್ಲಾ ಒಂದು ರೀತಿಯಲ್ಲಿ ಮಾನವೀಯ ಕೆಲಸಗಳಿಂದ ಸುದ್ದಿಯಲ್ಲಿರುತ್ತಾರೆ. ಈ ಹಿಂದೆಯೂ ಸಹ ಅನೇಕ ಬಾರಿ ರೈಲಿನಲ್ಲಿ ಪ್ರಯಾಣಿಸಿ ತಮ್ಮ ಮೌಲ್ಯಯುತ ವಸ್ತುಗಳನ್ನು ಕಳೆದುಕೊಂಡ ಪ್ರಯಾಣಿಕರಿಗೆ ವಸ್ತುಗಳನ್ನು ಹಿಂದಿರುಗಿಸುವ ಮೂಲಕ ಮಾನವೀಯತೆ ಮೆರೆದಿದ್ದರು. ಅದೇ ರೀತಿ ಇಂದು ಸಹ ವ್ಯಕ್ತಿಯೊಬ್ಬರು ರೈಲಿನಲ್ಲಿ ಬಿಟ್ಟು ಹೋಗಿದ್ದ ವಸ್ತುವನ್ನು ಹಿಂದಿರುಗಿಸಿದ್ದಾರೆ. ಬೆಳಿಗ್ಗೆ  ರೈಲ್ವೆ ನಿಲ್ದಾಣದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ RPF ಅಧಿಕಾರಿಗಳಿಗೆ, ರೈಲಿನಿಂದ ಇಳಿದ ವ್ಯಕ್ತಿಯೊಬ್ಬರು ಬಿಟ್ಟು ಹೋಗಿದ್ದ ಬ್ಯಾಗ್ … Read more

railway : ಮೈಸೂರು ತಾಳಗುಪ್ಪ ರೈಲುಗಳ ಬಗ್ಗೆ ಮಹತ್ವದ ಅಪ್ಡೇಟ್,​ ಏನದು

South Western Railway Deepavali Special Train Kumsi Railway Station railway updates railway news 

railway : ಮೈಸೂರು ತಾಳಗುಪ್ಪ ರೈಲುಗಳ ಬಗ್ಗೆ ಮಹತ್ವದ ಅಪ್ಡೇಟ್​ ಏನದು ನೈಋತ್ಯ ರೈಲ್ವೆ ಇಲಾಖೆಯು ಬಾಣಾವರದ ಜಾವಗಲ್ ನಲ್ಲಿ ನಡೆಯುವ ಉರುಸ್ ಹಬ್ಬದ ಸಂದರ್ಭದಲ್ಲಿ ಭಕ್ತರು ಮತ್ತು ಪ್ರಯಾಣಿಕರ ಅನುಕೂಲಕ್ಕಾಗಿ ಬಾಣಾವರ ರೈಲು ನಿಲ್ದಾಣದಲ್ಲಿ ಜೂನ್ 1 ರಿಂದ ಜೂನ್ 4 ರವರೆಗೆ ತಾತ್ಕಾಲಿಕ ರೈಲು ನಿಲುಗಡೆಯನ್ನು ಏರ್ಪಡಿಸಲಾಗಿದೆ. ಈ ನಾಲ್ಕು ದಿನಗಳಲ್ಲಿ 8 ರೈಲುಗಳು ಬಾಣಾವರದಲ್ಲಿ ನಿಲ್ಲುತ್ತವೆ. railway :  ರೈಲುಗಳ ವಿವರ ಇಂತಿವೆ 56519 ಬೆಂಗಳೂರು – ಹೊಸಪೇಟೆ ಪ್ಯಾಸೆಂಜರ್ ಬಾಣಾವರ ಆಗಮನ: … Read more

railway : ರೈಲಿಗೆ ಸಿಲುಕಿ ಎತ್ತು ಹಾಗೂ ವ್ಯಕ್ತಿ ಸಾವು

railway

railway : ರೈಲಿಗೆ ಸಿಲುಕಿ ಎತ್ತು ಹಾಗೂ ವ್ಯಕ್ತಿ ಸಾವು ಶಿವಮೊಗ್ಗ ತಾಲೂಕಿನ ಕೊನಗವಳ್ಳಿ ಬಳಿ ರೈಲಿಗೆ ಸಿಲುಕಿ ಎತ್ತು ಹಾಗೂ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ.ಕೊನಗಹಳ್ಳಿಯ ನಿವಾಸಿ ತಿಮ್ಮೇಶ್​ (35) ಮೃತಪಟ್ಟಿರುವ ವ್ಯಕ್ತಿ ಎಂದು ತಿಳಿದು ಬಂದಿದೆ ಮೈಸೂರು- ತಾಳಗುಪ್ಪ ಇಂಟರ್ಸಿಟಿ ರೈಲಿಗೆ ಸಿಲುಕಿ ದನ ಕಾಯುತ್ತಿದ್ದ ವ್ಯಕ್ತಿ ಹಾಗೂ ಎತ್ತು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಘಟನೆ ಯಾವಾಗ ನಡೆದಿದೆ ಎಂದು ನಿಖರವಾಗಿ ತಿಳಿದು ಬಂದಿಲ್ಲ.ಘಟನಾ ಸಂಬಂಧ  ರೈಲ್ವೆ  ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗ ! ಮೊದಲ ಹಂತ ಯಾವಾಗ ಪೂರ್ಣಗೊಳ್ಳುತ್ತೆ! ಸಂಸದರ ಪ್ರಕಟಣೆಯಲ್ಲಿ ಏನಿದೆ!

Shimoga-Shikaripura-Ranebennur railway line When will the first phase be completed! What’s in the MP’s announcement!

ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗ ! ಮೊದಲ ಹಂತ ಯಾವಾಗ ಪೂರ್ಣಗೊಳ್ಳುತ್ತೆ! ಸಂಸದರ ಪ್ರಕಟಣೆಯಲ್ಲಿ ಏನಿದೆ!

KARNATAKA NEWS/ ONLINE / Malenadu today/ May 23, 2023 SHIVAMOGGA NEWS ಶಿವಮೊಗ್ಗ/ ಉತ್ತರ ಕರ್ನಾಟಕ ಜಿಲ್ಲೆಗಳನ್ನು ಸಂಪರ್ಕಿಸುವ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗ ಕಾಮಗಾರಿಯ ಮೊದಲ ಹಂತವನ್ನು ಪೂರ್ಣಗೊಳಿಸಲು ಗುರಿ ನಿಗದಿಪಡಿಸಲಾಗಿದೆ.  ಈ ಸಂಬಂಧ  ನಿನ್ನೆ ಅಂದರೆ, ದಿನಾಂಕ:22.05.2023 ರಂದು ಹುಬ್ಬಳ್ಳಿಯಲ್ಲಿ ನೈರುತ್ಯ ರೈಲ್ವೆಯ ಮಹಾ ಪ್ರಬಂಧಕ  ಸಂಜೀವ್ ಕಿಶೋರ್   ರೈಲ್ವೆ ಅಧಿಕಾರಿಗಳಾದ ಹೆಚ್.ಎಂ. ದಿನೇಶ್, CPTM,  ಶ್ರೀಧರ್ ಮೂರ್ತಿ, IDD, GoK,  ಸಂತೋಷ್ ಹೆಗಡೆ, ಸೆಕ್ರೆಟರಿ,   ಆಶೀಷ್ ಪಾಂಡೆ, GM, … Read more

ಮೈಸೂರು ತಾಳಗುಪ್ಪ ಎಕ್ಸ್​ಪ್ರೆಸ್​ನಲ್ಲಿ 19 ವರ್ಷದ ಯುವತಿಯನ್ನು ರಕ್ಷಿಸಿದ ರೈಲ್ವೆ ಪೊಲೀಸರು

ಶಿವಮೊಗ್ಗ  : ರೈಲ್ವೆ ಪೊಲೀಸರು ಸಾಕಷ್ಟು ಅಲರ್ಟ್​ ಆಗಿದ್ದಾರೆ, ಸಣ್ಣದೊಂದು ಸಂಶಯವನ್ನು ಗಂಭೀರವಾಗಿ ಪರಿಗಣಿಸುತ್ತಿರುವ ರೈಲ್ವೆ ಪೊಲೀಸರಿಂದಾಗಿ, ಟ್ರೈನ್​ನಲ್ಲಿ ಹಲವು ಕೇಸ್​ಗಳು ಪತ್ತೆಯಾಗುತ್ತಿದೆ. ಇತ್ತೀಚೆಗಷ್ಟೆ ಶಿವಮೊಗ್ಗ ರೈಲ್ವೆ ಸ್ಟೇಷನ್​ನಲ್ಲಿ ಗೊತ್ತುಗುರಿಯಿಲ್ಲದೆ ಹೊರಟಿದ್ದ ಬಾಲಕನೊಬ್ಬನನ್ನ ರಕ್ಷಿಸಿದ್ದ ಪೊಲೀಸರು ಇದೀಗ ಯುವತಿಯೊಬ್ಬಳನ್ನು ರಕ್ಷಿಸಿದ್ದಾರೆ.  ಇದನ್ನು ಸಹ ಓದಿ : ದೇಶದ ಅತಿದೊಡ್ಡ ಸೆಕ್ಸ್ ರಾಕೆಟ್ ಬಯಲು/ 14 ಸಾವಿರಕ್ಕೂ ಹೆಚ್ಚು ಮಹಿಳೆಯರ ರಕ್ಷಣೆ/ ಮೈಸೂರು ತಾಳಗುಪ್ಪ ಎಕ್ಸ್​ಪ್ರೆಸ್​ ( Train No. 16227 Ex: MYS-TLGP) ನಲ್ಲಿ ಸಾಗುತ್ತಿದ್ದ ಯುವತಿಯೊಬ್ಬಳನ್ನು ರೈಲ್ವೆ ಪೊಲೀಸರು … Read more

ಮೈಸೂರು ತಾಳಗುಪ್ಪ ಎಕ್ಸ್​ಪ್ರೆಸ್​ನಲ್ಲಿ 19 ವರ್ಷದ ಯುವತಿಯನ್ನು ರಕ್ಷಿಸಿದ ರೈಲ್ವೆ ಪೊಲೀಸರು

ಶಿವಮೊಗ್ಗ  : ರೈಲ್ವೆ ಪೊಲೀಸರು ಸಾಕಷ್ಟು ಅಲರ್ಟ್​ ಆಗಿದ್ದಾರೆ, ಸಣ್ಣದೊಂದು ಸಂಶಯವನ್ನು ಗಂಭೀರವಾಗಿ ಪರಿಗಣಿಸುತ್ತಿರುವ ರೈಲ್ವೆ ಪೊಲೀಸರಿಂದಾಗಿ, ಟ್ರೈನ್​ನಲ್ಲಿ ಹಲವು ಕೇಸ್​ಗಳು ಪತ್ತೆಯಾಗುತ್ತಿದೆ. ಇತ್ತೀಚೆಗಷ್ಟೆ ಶಿವಮೊಗ್ಗ ರೈಲ್ವೆ ಸ್ಟೇಷನ್​ನಲ್ಲಿ ಗೊತ್ತುಗುರಿಯಿಲ್ಲದೆ ಹೊರಟಿದ್ದ ಬಾಲಕನೊಬ್ಬನನ್ನ ರಕ್ಷಿಸಿದ್ದ ಪೊಲೀಸರು ಇದೀಗ ಯುವತಿಯೊಬ್ಬಳನ್ನು ರಕ್ಷಿಸಿದ್ದಾರೆ.  ಇದನ್ನು ಸಹ ಓದಿ : ದೇಶದ ಅತಿದೊಡ್ಡ ಸೆಕ್ಸ್ ರಾಕೆಟ್ ಬಯಲು/ 14 ಸಾವಿರಕ್ಕೂ ಹೆಚ್ಚು ಮಹಿಳೆಯರ ರಕ್ಷಣೆ/ ಮೈಸೂರು ತಾಳಗುಪ್ಪ ಎಕ್ಸ್​ಪ್ರೆಸ್​ ( Train No. 16227 Ex: MYS-TLGP) ನಲ್ಲಿ ಸಾಗುತ್ತಿದ್ದ ಯುವತಿಯೊಬ್ಬಳನ್ನು ರೈಲ್ವೆ ಪೊಲೀಸರು … Read more

ಶಿವಮೊಗ್ಗ ರೈಲ್ವೆ ಸ್ಟೇಷನ್​ನಲ್ಲಿ 15 ವರ್ಷದ ಬಾಲಕನ ರಕ್ಷಣೆ

ಶಿವಮೊಗ್ಗ ನಗರ ರೈಲು ನಿಲ್ದಾಣದಲ್ಲಿ(SMET/Shivamogga Town (Shimoga) Railway Station), ಅನುಮಾನಸ್ಪದವಾಗಿ ತಿರುಗಾಡುತ್ತಿದ್ದ ಬಾಲಕನೊಬ್ಬನನ್ನ ರೈಲ್ವೆ ಪೊಲೀಸರು ಪತ್ತೆ ಮಾಡಿ ಆತನನ್ನು ರಕ್ಷಿಸಿದ್ದಾರೆ. ಈ ಸಂಬಂಧ  ರೈಲ್ವೆ ಇಲಾಖೆ ತನ್ನ ಟ್ವಿಟ್ಟರ್​ನಲ್ಲಿ ಮಾಹಿತಿ ನೀಡಿದೆ. ಬಾಲಕನನ್ನು ಎಸ್​ಐ ಸಂತೋಷ್​ ಗಾಂವ್ಕರ್​ ಹಾಗೂ ಹೆಡ್​ ಕಾನ್​ಸ್ಟೇಬಲ್​ ಎಸ್​ಎನ್​ ಲಮಾಣಿ ರಕ್ಷಣೆ ಮಾಡಿದ್ದು, ಆತನ ಪೂರ್ವಪರ ವಿಚಾರಿಸಿದ್ದಾರೆ. ಸಮರ್ಪಕ ಮಾಹಿತಿ ಸಿಗದ ಹಿನ್ನೆಲೆಯಲ್ಲಿ ಆತನನ್ನು  ಸ್ಥಳೀಯ NGO/child help line/Shivamogga ರಿಗೆ ಸುಪರ್ಧಿಗೆ ನೀಡಲಾಗಿದೆ.  #NanheFaristhe: Sri. Santosh S … Read more