Train Schedule Changes / ಪ್ರಯಾಣಿಕರ ಗಮನಕ್ಕೆ / ರೈಲು ಸಂಚಾರದಲ್ಲಿ ಬದಲಾವಣೆ / ತಾಳಗುಪ್ಪ-ಶಿವಮೊಗ್ಗ-ಬೆಂಗಳೂರು
Train Schedule Changes ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ ಕಾಲುವೆ ಕಾಮಗಾರಿ: ರೈಲು ಸಂಚಾರದಲ್ಲಿ ಬದಲಾವಣೆ ಬೆಂಗಳೂರು: ವಿಶ್ವೇಶ್ವರಯ್ಯ ಜಲ ನಿಗಮದ (Visvesvaraya Jala Nigama Niyamitha) ಕಾಲುವೆ ಕಾಮಗಾರಿಯು ಹೊನ್ನವಳ್ಳಿ ರೋಡ್ ಮತ್ತು ಅರಸೀಕೆರೆ ನಿಲ್ದಾಣಗಳ ನಡುವೆ ನಡೆಯುತ್ತಿರುವುದರಿಂದ, ಹಲವು ರೈಲುಗಳ ಮಾರ್ಗ ಬದಲಾವಣೆ, ನಿಯಂತ್ರಣ ಮತ್ತು ಮರುನಿಗದಿ ಮಾಡಲಾಗಿದೆ ಎಂದು ನೈಋತ್ಯ ರೈಲ್ವೆ ಮಾಹಿತಿ ಪ್ರಕಟಿಸಿದೆ. ಪ್ರಯಾಣಿಕರು ಈ ಕೆಳಗಿನ ವಿವರಗಳನ್ನು ಗಮನಿಸುವಂತೆ ಸೂಚಿಸಲಾಗಿದೆ. ರೈಲುಗಳ ಮಾರ್ಗ ಬದಲಾವಣೆ: Train Schedule Changes ರೈಲು … Read more