ಶಿವಮೊಗ್ಗದ ಸವಳಂಗ ರಸ್ತೆಯಲ್ಲಿ ಮಣ್ಣು ಕುಸಿದು ಕಾರ್ಮಿಕ ಸಾವು!

SHIVAMOGGA NEWS / ONLINE / Malenadu today/ Nov 24, 2023 NEWS KANNADA Shivamogga   |  Malnenadutoday.com | : ಶಿವಮೊಗ್ಗದಲ್ಲಿ ಮಣ್ಣು ಕುಸಿದು ಕಾರ್ಮಿಕನೊಬ್ಬ ಸಾವನ್ನಪ್ಪಿದ್ದಾನೆ. ನಗರದ ಸವಳಂಗ ರಸ್ತೆ ಯಲ್ಲಿ ನಡೆಯುತ್ತಿದ್ದ ಮೇಲ್ಸೇತುವೆಗೆ ಸಂಬಂಧಿಸಿದ ಕಾಮಗಾರಿ ವೇಳೆ ಗುಂಡಿ ಅಗೆಯಲಾಗಿತ್ತು.  ಗುಂಡಿಗಿಳಿದು ಕೆಲಸ ಮಾಡುತ್ತಿದ್ದ ವೇಳೆ ಗುಂಡಿಯಿಂದ ಅಗೆದಿದ್ದ ಮಣ್ಣು, ಕಾರ್ಮಿಕನ ಮೇಲೆ ಬಿದ್ದಿದೆ. ತಕ್ಷಣವೇ ಅಲ್ಲಿದ್ದವರೆಲ್ಲರೂ ಸೇರಿಕೊಂಡು ಕಾರ್ಮಿಕನನ್ನು ಕಾಪಾಡುವ ಪ್ರಯತ್ನ ಮಾಡಿದ್ದಾರೆ. ಈ ವೇಳೆ ಜೆಸಿಬಿಯಿಂದ ಕೆಳಕ್ಕೆ … Read more

ಇದು ತೀರ್ಥಹಳ್ಳಿ ತೂಗುಸೇತುವೆಯಲ್ಲ! ಹಾಗಾದರೆ ಎಲ್ಲಿಯದು? ಶಿವಮೊಗ್ಗದಲ್ಲಿ ಈ ಸ್ಪಾಟ್ ಎಲ್ಲಿದೆ ಗೆಸ್ ಮಾಡಿ!

KARNATAKA NEWS/ ONLINE / Malenadu today/ Nov 6, 2023 SHIVAMOGGA NEWS Shivamogga |  ಶಿವಮೊಗ್ಗ ಸಿಟಿಯಲ್ಲಿ ನಡೆಯುತ್ತಿರುವ ರೈಲ್ವೆ ಕಾಮಗಾರಿ ಗಳ ಬಗ್ಗೆ ನಿಮಗೆ ಗೊತ್ತೆ ಇದೆ. ಆದರೆ ಕಾಮಗಾರಿ ಅಂತಿಮ ಹಂತದಲ್ಲಿರುವ ಸೇತುವೆಗಳು ಹೇಗೆ ಕಾಣಿಸ್ತಿವೆ ಎನ್ನುವುದನ್ನ ಇಲ್ಲಿ ತೋರಿಸುತ್ತೇವೆ.  ಸದ್ಯ ಶಿವಮೊಗ್ಗ -ತಾಳಗುಪ್ಪ ರೈಲ್ವೆ ಮಾರ್ಗದ ನಡುವೆ ಕಾಶಿಪುರ ರೈಲ್ವೆ ಗೇಟ್ ​(Kashipura Rly gate) ಬಳಿ ನಿರ್ಮಿಸಲಾಗುತ್ತಿರುವ ರೈಲ್ವೆ ಮೇಲ್ಸೇತುವೆಯ ದೃಶ್ಯವನ್ನ South Western Railway  ತನ್ನ ಸೋಶಿಯಲ್ … Read more

ಶಿವಮೊಗ್ಗ ಸಿಟಿಗೆ ಹೊಸ ಕಳೆ ನೀಡ್ತಿದೆ ಈ ರೈಲ್ವೇ ಮೇಲ್ಸೇತುವೆ! ಅಂತಿಮ ಹಂತ ತಲುಪಿದ ಕಾಮಗಾರಿ! ಹೇಗಿದೆ ನೋಡಿ!

KARNATAKA NEWS/ ONLINE / Malenadu today/ Jun 21, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಕಡದಕಟ್ಟೆ ಬಳಿಯ ರೈಲ್ವೆ ಲೆವೆಲ್‌ ಕ್ರಾಸಿಂಗ್‌ ಗೇಟ್‌ ಸಂಖ್ಯೆ 34 ಹಾಗೂ ಶಿವಮೊಗ್ಗ ಸವಳಂಗ ರಸ್ತೆಯ ರೈಲ್ವೆ ಲೆವೆಲ್‌ ಕ್ರಾಸಿಂಗ್‌ ಗೇಟ್‌ ಸಂಖ್ಯೆ 49 ಹಾಗೂ ಕಾಶೀಪುರದ ರೈಲ್ವೆ ಲೆವೆಲ್‌ ಕ್ರಾಸಿಂಗ್‌ ಗೇಟ್‌ ಸಂಖ್ಯೆ 54 ಬಳಿ ಹಾಗೂ ಶಿವಮೊಗ್ಗ ವಿದ್ಯಾನಗರದ ಬಳಿ ಎಲ್.ಸಿ. 46ಕ್ಕೆ ವೃತ್ತಾಕಾರದ ರೈಲ್ವೆ ಮೇಲ್ಸೇತುವೆ ಕಾಮಗಾರಿಗಳು ಇನ್ನೇನು ಅಂತಿಮ ಹಂತಕ್ಕೆ ಬಂದಿದೆ. … Read more

ಆಗಸ್ಟ್​ 15 ಕ್ಕೆ ಶಿವಮೊಗ್ಗದ ಪ್ರಮುಖ ಮೇಲ್ಸೇತುವೆ ಉದ್ಘಾಟನೆ! ತುಂಗಾನದಿಯ ಹೊಸ ಬ್ರಿಡ್ಜ್​​ ಓಪನ್​! ಕಡದಕಟ್ಟೆ, ಸವಳಂಗ ರಸ್ತೆ, ಕಾಶಿಪುರ ಓವರ್​ ಬ್ರಿಡ್ಜ್​ ಬಗ್ಗೆ ಸಂಸದರು ಹೇಳಿದ್ದೇನು?

ಆಗಸ್ಟ್​ 15 ಕ್ಕೆ  ಶಿವಮೊಗ್ಗದ ಪ್ರಮುಖ ಮೇಲ್ಸೇತುವೆ ಉದ್ಘಾಟನೆ! ತುಂಗಾನದಿಯ ಹೊಸ ಬ್ರಿಡ್ಜ್​​ ಓಪನ್​! ಕಡದಕಟ್ಟೆ, ಸವಳಂಗ ರಸ್ತೆ, ಕಾಶಿಪುರ  ಓವರ್​ ಬ್ರಿಡ್ಜ್​ ಬಗ್ಗೆ ಸಂಸದರು ಹೇಳಿದ್ದೇನು?

KARNATAKA NEWS/ ONLINE / Malenadu today/ Jun 16, 2023 SHIVAMOGGA NEWS ಶಿವಮೊಗ್ಗ ನಗರದ ವಿದ್ಯಾನಗರ ರೈಲ್ವೆ ಮೇಲು ಸೇತುವೆ ಕಾಮಗಾರಿಯು  ಮುಕ್ತಾಯ ಹಂತಕ್ಕೆ ಬಂದಿದ್ದು, ಇದೇ ಆಗಸ್ಟ್​  ಆಗಸ್ಟ್ 15ರಂದು ಲೋಕಾರ್ಪಣೆಗೊಳ್ಳಲಿದೆ.  ಈ ಸಂಬಂಧ ಮಾಹಿತಿ ನೀಡಿರುವ  ಸಂಸದ ಬಿ. ವೈ.ರಾಘವೇಂದ್ರ  (B Y Raghavendra)  44 ಕೋಟಿ ರೂ. ವೆಚ್ಚದ ವೃತ್ತಾಕಾರದ ಮೇಲು ಸೇತುವೆ ಕಾಮಗಾರಿ ಮುಗಿಯುವ ಹಂತದಲ್ಲಿದೆ. ರೈಲ್ವೆ ಹಳಿಗಳ ಮೇಲಿನ ಕೆಲಸವಷ್ಟೆ ಬಾಕಿ ಇದೆ. ರೈಲ್ವೆ ಅಧಿಕಾರಿಗಳ ಸಮ್ಮುಖದಲ್ಲಿ ಕಾಮಗಾರಿಯನ್ನು … Read more