ಸಕ್ರೆಬೈಲ್​ನ ಆನೆಗಳಿಗೆ ಅನಾರೋಗ್ಯ! ಕಾಯಿಲೆಗೆ ಬೀಳಲು ಕಾರಣ ಯಾರು!? ಎಕ್ಸ್​ಕ್ಲ್ಯೂಸಿವ್​ ಸುದ್ದಿ ಜೊತೆ ಇವತ್ತಿನ ಇ ಪೇಪರ್​ ಓದಿ

Malenadu today e paper Malenadu today e paper Flights from Goa Chennai Diverted to Hyderabad Malenadu today e paper : 20-08-2025Malnad suddi Shimoga malenadu shivamogga e paper news today e paper today

Malenadu today e paper 20-10-2025 :  ಶಿವಮೊಗ್ಗ  ಪ್ರಿಯ ಓದುಗರೆ ಮಲೆನಾಡು ಟುಡೆ ನಿಮ್ಮ ನೆಚ್ಚಿನ ಡಿಜಿಟಲ್ ಮಾಧ್ಯಮವಾಗಿ ಬೆಳೆಸಿದ್ದಕ್ಕಾಗಿ ನಿಮಗೆ ಹೃತ್ಪೂರ್ವಕ ಧನ್ಯವಾದಗಳು. ನಿಮ್ಮ ನಿರಂತರ ಪ್ರೋತ್ಸಾಹವೇ ನಮ್ಮ ಶಕ್ತಿ. ಇದೀಗ ನಿಮ್ಮ ಮೆಚ್ಚುಗೆಯ ಮಲೆನಾಡು ಟುಡೆ ನ್ಯೂಸ್‌ಪೇಪರ್ ಅನ್ನು ನೇರವಾಗಿ ನಿಮ್ಮ ಬೆರಳ ತುದಿಗೆ ತರುವ ಸಲುವಾಗಿ ನಮ್ಮ ಪತ್ರಿಕೆಯ ಸಂಪೂರ್ಣ PDF ಆವೃತ್ತಿಯನ್ನು ಇಲ್ಲಿ ಲಭ್ಯವಾಗುವಂತೆ ಮಾಡಿದ್ದೇವೆ. ಈ ಲಿಂಕ್​ನಲ್ಲಿ ಮಲೆನಾಡು ಟುಡೆ ಪೇಪರ್ ಡೌನ್​ಲೋಡ್ ಮಾಡಬಹುದು https://drive.google.com/file/d/1ctNUjdXtEOfgYQhHBpFirW8aS8vZr7Qk/view?usp=sharing  ಪತ್ರಿಕೆಯಲ್ಲಿನ ನಮ್ಮ … Read more

ಮರೆಯಾದ ಮಳೆ | ಭತ್ತಕ್ಕೆ ಬರ | ಬೇಸಿಗೆಯಾಗಲಿದೆ ಬಲು ಬೀಕರ | ಅಂಕಿ ಅಂಶಗಳಲ್ಲಿ ಶಿವಮೊಗ್ಗದ ಪರಿಸ್ಥಿತಿ ಹೇಗಿದೆ ನೋಡಿ

KARNATAKA NEWS/ ONLINE / Malenadu today/ Oct 14, 2023 SHIVAMOGGA NEWS ಶಿವಮೊಗ್ಗದಲ್ಲಿಯೇ ಈ ಸಲ ಮಳೆ ಕೈಕೊಟ್ಟಿದೆ. ಬರ ಎದುರಾಗುತ್ತಿದೆ. ಒಂದು ಅಂಕಿಅಂಶದ ಪ್ರಕಾರ,  79770 ಹೆಕ್ಟೇರ್ ಬೆಳೆ ಬರಕ್ಕೆ ತುತ್ತಾಗಿದ್ದು ಪ್ರಮುಖ ಜಲಾಶಯಗಳು ಪೂರ್ಣ ಭರ್ತಿಯಾಗಿಲ್ಲ. ಹಿಂಗಾರು ಕೈಕೊಟ್ಟರೆ ಬೇಸಿಗೆ ಭಾರೀ ಭೀಕರವಾಗಿರಲಿದೆ. ಮಲೆನಾಡು ತಾಲ್ಲೂಕುಗಳಲ್ಲಿ ಈ ಬಾರಿ ವಾಡಿಕೆಯಷ್ಟು ಮಳೆಯಾಗಿಲ್ಲ. ಕೆರೆಕಟ್ಟೆಗಳು, ಜಲಾಶಯಗಳು ಸಹ ಈ ಬಾರಿ ಭರ್ತಿಯಾಗಿಲ್ಲ. ಆಗಸ್ಟ್ ತಿಂಗಳಲ್ಲಿ ಅಬ್ಬರಿಸಬೇಕಾದ ಮಳೆಗಳು ಸಂಪೂರ್ಣ ಕೈಕೊಟ್ಟವು, ಸೆಪ್ಟೆಂಬರ್‌ನಲ್ಲೂ ನಿರೀಕ್ಷಿತ … Read more

ಲಿಂಗನಮಕ್ಕಿ ಜಲಾಶಯಕ್ಕೆ ಒಂದೇ ದಿನ ಐದು ಅಡಿಗಳಷ್ಟು ನೀರು! ಶರಾವತಿ, ತುಂಗೆ, ವರದಾ, ಮಾಲತಿ ನದಿಗಳಲ್ಲಿ ಮಳೆ ನೀರಿನ ಅಬ್ಬರ!

KARNATAKA NEWS/ ONLINE / Malenadu today/ Jul 24, 2023 SHIVAMOGGA NEWS  ಶಿವಮೊಗ್ಗದಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಬಿಸಿಲ ಝಳವೇ ಕಾಣದಂತೆ ಮೋಡಗಳು ಛಿರಿಛಿರಿ ಮಳೆ ಸುರಿಸುತ್ತಿವೆ. ಇನ್ನೂ ಮಳೆಯಿಂದಾಗಿ ಶರಾವತಿ, ಮಾಲತಿ, ತುಂಗಾ, ಭದ್ರಾ , ವರದಾ ನದಿಗಳು ಮೈದುಂಬಿ ಹರಿಯುತ್ತಿವೆ. ಇನ್ನೂ ಲಿಂಗನಮಕ್ಕಿ ಡ್ಯಾಂ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಬೀಳುತ್ತಿರುವ ಭಾರೀ ವರ್ಷಧಾರೆಯಿಂದ,  24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ  5 ಅಡಿ ನೀರು ಹರಿದುಬಂದಿದೆ. ಇವತ್ತು ಬೆಳಗ್ಗೆ ಲಭ್ಯವಾಗಿರುವ ಅಂಕಿಅಂಶಗಳ ಮಾಹಿತಿ … Read more

ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿದಿದ್ಯಾ? ವಿಡಿಯೋ ಬಗ್ಗೆ ಚಿಕ್ಕಮಗಳೂರು ಪೊಲೀಸರು ಹೇಳಿದ್ದೇನು?

KARNATAKA NEWS/ ONLINE / Malenadu today/ Jul 9, 2023 SHIVAMOGGA NEWS  ಚಿಕ್ಕಮಗಳೂರು/ ನಿನ್ನೆಯಿಂದ ಸೋಶಿಯಲ್ ಮೀಡಿಯಾ ಗಳಲ್ಲಿ ಚಾರ್ಮಾಡಿ ಘಾಟಿಯದ್ದು ಎನ್ನಲಾದ ಗುಡ್ಡ ಕುಸಿತದ ವಿಡಿಯೋ ವೈರಲ್ ಆಗುತ್ತಿದೆ. ವಾಹನಗಳು ಸಂಚರಿಸುತ್ತಿರುವಾಗಲೇ ಗುಡ್ಡ ಕುಸಿಯುತ್ತಿರುವ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಜನರು ಅಲ್ಲಿಂದ ಓಡುತ್ತಿರುವುದನ್ನ ದೃಶ್ಯದಲ್ಲಿ ಕಾಣಬಹುದಾಗಿದೆ. ಈ ವಿಡಿಯೋ ಚಾರ್ಮಾಡಿ ಘಾಟಿಯ ತಿರುವಿನಲ್ಲಿ ಘಟಿಸಿದ್ದು ಎಂದು ಸೋಶಿಯಲ್​ ಮೀಡಿಯಾದಲ್ಲಿ ಸಂದೇಶವನ್ನು ಹರಿಬಿಡಲಾಗಿತ್ತು.  ಪೊಲೀಸ್ ಇಲಾಖೆ ಹೇಳಿದ್ದೇನು? ಈ ಬಗ್ಗೆ ಚಿಕ್ಕಮಗಳೂರು ಪೊಲೀಸರು … Read more

ನಿಂತ ನೆಲವೇ ಕುಸಿದರೇ ಕಥೆ ಏನು? ವಿಡಿಯೋ ನೋಡಿ! ಜೀವ ಜಸ್ಟ್​ ಬಚಾವ್!

KARNATAKA NEWS/ ONLINE / Malenadu today/ Jul 8, 2023 SHIVAMOGGA NEWS  ಬಾರದ ಮಳೆ ಬಂದು ಬರದ ಆತಂಕವನ್ನೇನೋ ಕಳೆದಿದೆ. ಆದರೆ ಬಿಡುವಿಲ್ಲದ ಮಳೆರಾಯ ಧರೆ ಕುಸಿತದ ಭಯವನ್ನು ಮೂಡಿಸುತ್ತಿದ್ಧಾನೆ. ಇದಕ್ಕೆ ಸಾಕ್ಷಿಎಂಬಂತ ಘಟನೆಯೊಂದು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ವ್ಯಕ್ತಿಯೊಬ್ಬ ಮನೆ ಮುಂದುಗಡೆ ನಿಂತುಕೊಂಡು ಕಾಡಿನ ಕಡೆ ನೋಡುತ್ತಿದ್ಧಾನೆ. ಈ ವೇಳೆ ಆತನಿಗೆ ಏನೋ ತನ್ನ ಕಾಲು ಅಲುಗಾಡಿದಂತಾಗಿದೆ. ತಕ್ಷಣವೆ ಚೇಳು ಕಚ್ಚಿದವರಂತೆ ಆತ ಎರಡು ಹೆಜ್ಜೆ ಹಿಂದಕ್ಕೆ ಹಾರುತ್ತಾನೆ. ಆತ ಹಿಂದಕ್ಕೆ ಹಾರುವ … Read more

24 ಗಂಟೆಯಲ್ಲಿ ಶಿವಮೊಗ್ಗದಲ್ಲಿ 254 MM ಮಳೆ! ಎಲ್ಲೆಲ್ಲಿ ಎಷ್ಟೆಷ್ಟು ಮಳೆಯಾಗಿದೆ ಗೊತ್ತಾ.!

24 ಗಂಟೆಯಲ್ಲಿ ಶಿವಮೊಗ್ಗದಲ್ಲಿ 254 MM ಮಳೆ! ಎಲ್ಲೆಲ್ಲಿ ಎಷ್ಟೆಷ್ಟು ಮಳೆಯಾಗಿದೆ ಗೊತ್ತಾ.!

KARNATAKA NEWS/ ONLINE / Malenadu today/ Jul 6, 2023 SHIVAMOGGA NEWS  ಶಿವಮೊಗ್ಗದಲ್ಲಿ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಹೊಸನಗರ, ತೀರ್ಥಹಳ್ಳಿ ಹಾಗೂ ಸಾಗರ ತಾಲ್ಲೂಕುಗಳಲ್ಲಿ ಮಳೆ ಕಳೆಗಟ್ಟಿದೆ. ಇನ್ನೂ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 254.80 ಮಿಮಿ ಮಳೆಯಾಗಿದ್ದೆ.  ಸರಾಸರಿ 36.40 ಮಿಮಿ ಮಳೆ ದಾಖಲಾಗಿದೆ.   ಜುಲೈ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ 687.87 ಮಿಮಿ ಇದ್ದು, ಇದುವರೆಗೆ ಸರಾಸರಿ  109.53 ಮಿಮಿ ಮಳೆ ದಾಖಲಾಗಿದೆ. ಯಾವ್ಯಾವ … Read more

ತುಂಗಾಪಾನಕ್ಕೆ ಸದ್ಯಕ್ಕಿಲ್ಲ ಬರ! ಗಾಜನೂರು ಡ್ಯಾಂ ಭರ್ತಿಗೆ ಜಸ್ಟ್ 3 ಅಡಿ ಬಾಕಿ! ಸಾರ್ವಜನಿಕರಿಗೆ ಎಚ್ಚರಿಕೆ!

KARNATAKA NEWS/ ONLINE / Malenadu today/ Jul 5, 2023 SHIVAMOGGA NEWS  ಶಿವಮೊಗ್ಗದ ಗಾಜನೂರು ಬಳಿ ಇರುವ ತುಂಗಾ ಜಲಾಶಯ ಮಲೆನಾಡ ಮೊದಲ ಮಳೆಗೆ ನಿರೀಕ್ಷೆಯಂತೆಯೇ ಮೈದುಂಬಿಗೊಂಡಿದೆ. ಇವತ್ತು ಮಳೆ ಯಥಾಸ್ತಿತಿಯಲ್ಲಿ ಸುರಿದರೇ, ಸಂಜೆ ಹೊತ್ತಿಗೆ ಡ್ಯಾಂ ಗೇಟ್​ಗಳನ್ನ ತೆಗೆದು ಹೊಳೆಗೆ ನೀರು ಬಿಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ಈ ಸಂಬಂಧ ಪ್ರಕಟಣೆಯನ್ನು ಸಹ ಹೊರಡಿಸಲಾಗಿದೆ.  ಸಾರ್ವಜನಿಕರಿಗೆ ಎಚ್ಚರಿಕೆ ತುಂಗಾ ಜಲಾಶಯದಲ್ಲಿ (Tunga Dam) ಪೂರ್ಣ  ಮಟ್ಟ ತುಂಬಲು ಇನ್ನೂ ಕೇವಲ ಮೂರು … Read more

ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಎಷ್ಟು ಮಳೆಯಾಗಿದೆ ಗೊತ್ತಾ? ಯಾವ್ಯಾವ ಡ್ಯಾಂಗೆ ಎಷ್ಟೆಷ್ಟು ನೀರು ಹರಿದುಬಂತು! ಇಲ್ಲಿದೆ ವಿವರ

KARNATAKA NEWS/ ONLINE / Malenadu today/ Jul 3, 2023 SHIVAMOGGA NEWS ಶಿವಮೊಗ್ಗ :  ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 110.20 ಮಿಮಿ ಮಳೆಯಾಗಿದ್ದು, ಸರಾಸರಿ 15.74 ಮಿಮಿ ಮಳೆ ದಾಖಲಾಗಿದೆ.  ಜುಲೈ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ 687.87 ಮಿಮಿ ಇದ್ದು, ಇದುವರೆಗೆ ಸರಾಸರಿ  32.81 ಮಿಮಿ ಮಳೆ ದಾಖಲಾಗಿದೆ. ಶಿವಮೊಗ್ಗ 4.50 ಮಿಮಿ., ಭದ್ರಾವತಿ 4.20 ಮಿಮಿ., ತೀರ್ಥಹಳ್ಳಿ 21.10 ಮಿಮಿ., ಸಾಗರ 33.60 ಮಿಮಿ., … Read more

‘ಸ್ಮಾರ್ಟ್’​ ಸಮಸ್ಯೆ ಬಗೆಹರಿಸುತ್ತವಾ ಹೊಸ ಶಾಸಕಎಸ್​.ಎನ್.​ ಚನ್ನಬಸಪ್ಪರವರು ನೀಡಿದ ಸೂಚನೆಗಳು!? ಏನದು!

KARNATAKA NEWS/ ONLINE / Malenadu today/ Jun 22, 2023 SHIVAMOGGA NEWS  ಶಿವಮೊಗ್ಗ / ಸ್ಮಾರ್ಟ್​ ಸಿಟಿಯ ತೋರಿಕೆಯನ್ನ ಮೊನ್ನೆ ಸುರಿದ ಮಳೆ ತನ್ನ ಆರ್ಭಟದೊಂದಿಗೆ ತೊಳೆದುಕೊಂಡು ಹೋಗಿತ್ತು. ಶಿವಮೊಗ್ಗದ ದೊಡ್ಡ ಮೋರಿಗಳೆಲ್ಲಾ ಮೊದಲ ಮಳೆಯಲ್ಲಿಯೇ ತುಂಬಿ ಸಮುದ್ರದಂತೆ ಅಬ್ಬರಿಸಿದ ವಿಡಿಯೋಗಳು ಇದೀಗ ರಾಜ್ಯದಲ್ಲೆಡೆ ವೈರಲ್ ಆಗುತ್ತಿದೆ. ಇದರ ನಡುವೆ ಶಾಸಕ ಚನ್ನಬಸಪ್ಪನವರು ಅಧಿಕಾರಿಗಳ ಸಭೆ ನಡೆಸಿದ್ದಾರೆ. ಈ ಹಿಂದೆ ಮಹಾ ನಗರ ಪಾಲಿಕೆಯ ಸದಸ್ಯರಾಗಿದ್ದ ಅವರು ಇದೀಗ ಶಾಸಕರಾಗಿ ಅಧಿಕಾರಿಗಳ ಸಭೆ ನಡೆಸಿದ್ದಾರೆ. … Read more

ಮುದ್ದೆ ಪಾರಾವ್ ಪೂಜೆ ಮುಗಿಯುತ್ತಿದ್ದಂತೆ ವರುಣನ ಅಬ್ಬರ! ಕಪಿಲೇಶ್ವರನ ಪವಾಡಕ್ಕೆ ಘಂಟೆ ಹೊಡೆದು ಕೈಮುಗಿದ ಭಕ್ತರು

KARNATAKA NEWS/ ONLINE / Malenadu today/ Jun 21, 2023 SHIVAMOGGA NEWS  ಶಿವಮೊಗ್ಗ ಮಳೆಗಾಗಿ ಪೂಜೆ ಸಲ್ಲಿಸ್ತಿದ್ದ ಸಂದರ್ಭದಲ್ಲಿಯೇ ರಭಸದಿಂದ ಕೂಡಿದ ಮಳೆಯಾದ ಘಟನೆ ಇದೀಗ ಮಲೆನಾಡಿನಲ್ಲಿ ಚರ್ಚೆಗೆ ಗ್ರಾಸವಾಗಿದೆ. ಅಂದಹಾಗೆ ಈ ಘಟನೆ ನಡೆದಿರುವುದು ಮೇಲಿನ ಹನಸವಾಡಿ ಗ್ರಾಮದಲ್ಲಿ.ಇಲ್ಲಿನ ಗ್ರಾಮಸ್ಥರು  ಮಳೆಗಾಗಿ ಕಪಿಲೇಶ್ವರ ಸ್ವಾಮಿ ದೇವಾಲಯದಲ್ಲಿ ಪೂಜೆ ನಿಶ್ಚಯಿಸಿದ್ದಾರೆ. ನಿಗದಿಯಂತೆ ದೇವಾಲಯಕ್ಕೆ ಬಂದ ಗ್ರಾಮಸ್ಥರು ಭಜನೆ ಆರಂಭಿಸಿದ್ಧಾರೆ. ಬಳಿಕ ಮರುದಿನ ಬೆಳಿಗ್ಗೆ ಗಂಗಾಪೂಜೆ, ಅಭಿಷೇಕ ನಡೆದಿದೆ.  ಮಳೆಗಾಗಿ ಮುದ್ದೆ ಪಾರಾವ್ ಪೂಜೆ ! … Read more