ಸ್ಮಾರ್ಟ್​ ಸಿಟಿಯಲ್ಲಿ ನೀರು ಹರಿಯಲ್ಲಿಲ್ಲ! ಸಣ್ಣ ಮಳೆಗೆ ನಲುಗಿದ ಶಿವಮೊಗ್ಗ! ಆಕ್ರೋಶ!

KARNATAKA NEWS/ ONLINE / Malenadu today/ Jun 21, 2023 SHIVAMOGGA NEWS ಶಿವಮೊಗ್ಗದಲ್ಲಿ ನಿನ್ನೆ ಒಂದೇ ದಿನ ಬಿದ್ದ ಸಣ್ಣ ಮಳೆಗೇ ನಗರದ ತಗ್ಗುಪ್ರದೇಶಗಳಿಗೆ ನೀರು ನುಗ್ಗಿರುವುದು ಶಿವಮೊಗ್ಗ ಮಹಾನಗರ ಪಾಲಿಕೆ ಕೈಗೊಂಡ ಕಾಮಗಾರಿಗಳೆಲ್ಲಾ ಕಳಪೆ ಎನ್ನುವುದಕ್ಕೆ ಸಾಕ್ಷಿಯಾಗಿದೆ. ಪಾಲಿಕೆಯ ಆಡಳಿತಾರೂಢ ಬಿಜೆಪಿ ಭ್ರಷ್ಟಾಚಾರದಲ್ಲಿ ತೊಡಗಿರುವುದು ಸಾಬೀತಾಗಿದೆ ಎಂದು ಶಿವಮೊಗ್ಗ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲೀಂ ಪಾಶಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸ್ಮಾರ್ಟ್‍ಸಿಟಿ ಯೋಜನೆಯಡಿ  ಶಿವಮೊಗ್ಗ … Read more

ಜೋರು ಮಳೆಯಲ್ಲಿ ಸ್ಕಿಡ್ ಆಗಿ ಬಿದ್ದ ಬೈಕ್​ ಸವಾರ! ತಲೆ ಮೇಲೆಯೇ ಹರಿಯಿತು ಬಸ್ ಚಕ್ರ!

KARNATAKA NEWS/ ONLINE / Malenadu today/ Jun 6, 2023 SHIVAMOGGA NEWS ಚಿಕ್ಕಮಗಳೂರು /  ಸರ್ಕಾರಿ ಬಸ್​ನ ಚಕ್ರ ಹರಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕು ಚಾರ್ಮಾಡಿ ಘಾಟಿಯಲ್ಲಿ ಸಂಭವಿಸಿದೆ.  ಘಾಟಿಯ ಮೂರನೇ ತಿರುವಿನಲ್ಲಿ ಘಟನೆ ಸಂಭವಿಸಿದ್ದು, ಘಠನೆಯಲ್ಲಿ ಸ್ಕೂಟರ್​ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮಾಗುಂಡಿ ಗ್ರಾಮದ ಇರ್ಫಾನ್  ಎಂಬವರು ಮೃತಪಟ್ಟಿದ್ಧಾರೆ.  ಕಲ್ಯಾಣ ಕರ್ನಾಟಕ ಸಾರಿಗೆ ಬಸ್‌ (ಕೆಕೆಆರ್‌ಟಿಸಿ)  ಮಳೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಬೈಕ್​ ನಿಯಂತ್ರಣ ತಪ್ಪಿದ್ದ ಅದರಲ್ಲಿ ಬರುತ್ತಿದ್ದ ಇಬ್ಬರು … Read more

ಮತದಾನಕ್ಕೆ ಮಳೆ/ ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವರ್ಷಧಾರೆಯ ಎಚ್ಚರಿಕೆ

Rain warning in several districts including Shimoga

RAIN / ಸುಡುತ್ತಿದ್ದ ಬೇಸಿಗೆ ಬಿಸಿಲಿಗೆ ತಂಪನೆರೆದ ವರುಣ! ಶಿವಮೊಗ್ಗದಲ್ಲಿ ಗುಡುಗು, ಸಿಡಿಲು, ಗಾಳಿ ಮಳೆ

ಶಿವಮೊಗ್ಗ ನ್ಯೂಸ್​/ SHIVAMOGGA NEWS/ Malenadu today/ Apr 20, 2023/ KARNATAKA ONLINE NEWS / GOOGLE NEWS ಶಿವಮೊಗ್ಗ/  ಮನೆ ಹೊರಗೆ ಸುಡುತ್ತಿದ್ದ, ಮನೆಯೊಳಗೆ ಬೇಯಿಸುತ್ತಿದ್ದ ಸುಡು..ಸುಡು. ಬೇಸಿಗೆ ಝಳದಲ್ಲಿ ಜನ ಮಳೆ ಯಾವಾಗ ಬರುತ್ತದೆ ಎಂದು ಕಾಯುತ್ತಿದ್ದರು. ದಿನ ಹವಾಮಾನ ವರದಿಯನ್ನ ಗೂಗಲ್​ನಲ್ಲಿ ಕಣ್ಣಾಡಿಸುತ್ತಿದ್ರು.  Read /ಸಿದ್ದರಾಮಯ್ಯರೇ ವಿರೋಧವಾದ್ರಾ!? ಶಿಕಾರಿಪುರ ಬಂಡಾಯಕ್ಕೆ ಕೆಪಿಸಿಸಿಯಲ್ಲಿ ಸಿಗಲಿಲ್ಲ ಮನ್ನಣೆ!  ಏನಿದು ಇವತ್ತು ಸಂಜೆ ವರುಣನಿಗೆ ಮಲೆನಾಡಿಗರ ಕೂಗು ಕೇಳಿಸಿದ್ದು, ತಣ್ಣ ಬೀಸುಗಾಳಿಯ ಜೊತೆಗೆ ಕೆಲಕಾಲ ಮಳೆ … Read more

ಸಾರ್ವಜನಿಕರಿಗೆ ಸೂಚನೆ | ಡಿ.13 ರವರೆಗೆ 6 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್​| ಯಾವ್ಯಾವ ಜಿಲ್ಲೆಗಳಲ್ಲಿ ಯಾವಾಗ ಮಳೆಯಾಗಲಿದೆ ಎಂಬ ವಿವರ ಇಲ್ಲಿದೆ

ಬೆಂಗಳೂರು: ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಮಾಂಡೌಸ್​  ಚಂಡ  ಮಾರುತದಿಂದ (mandous cyclone karnataka) ಉತ್ತರ ಕರಾವಳಿ ತಮಿಳುನಾಡು, ಪುದುಚೇರಿಯಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯು. ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಕೊಡಗು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಹಳದಿ ಅಲರ್ಟ್‌ ಘೋಷಿಸಿದೆ. ಇದನ್ನು ಸಹ ಓದಿ : ಪತಿ ಎದುರೇ ನಡೀತು ಪತ್ನಿಯ ಕಿಡ್ನ್ಯಾಪ್​/ ಇಟ್ಟುಕೊಂಡವನೇ ಮಾಡಿದ್ದ ಅಪಹರಣ/ ಸ್ಟೇಷನ್ ಮಟ್ಟಿಲೇರಿತು ಇಬ್ಬರು ಪುರುಷರ ಜೊತೆಗಿನ ಸಂಸಾರ ಕದನ ಮಾಂಡೌಸ್​ ಚಂಡಮಾರುತ … Read more

ಸಾರ್ವಜನಿಕರಿಗೆ ಸೂಚನೆ | ಡಿ.13 ರವರೆಗೆ 6 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್​| ಯಾವ್ಯಾವ ಜಿಲ್ಲೆಗಳಲ್ಲಿ ಯಾವಾಗ ಮಳೆಯಾಗಲಿದೆ ಎಂಬ ವಿವರ ಇಲ್ಲಿದೆ

ಬೆಂಗಳೂರು: ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಮಾಂಡೌಸ್​  ಚಂಡ  ಮಾರುತದಿಂದ (mandous cyclone karnataka) ಉತ್ತರ ಕರಾವಳಿ ತಮಿಳುನಾಡು, ಪುದುಚೇರಿಯಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯು. ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಕೊಡಗು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಹಳದಿ ಅಲರ್ಟ್‌ ಘೋಷಿಸಿದೆ. ಇದನ್ನು ಸಹ ಓದಿ : ಪತಿ ಎದುರೇ ನಡೀತು ಪತ್ನಿಯ ಕಿಡ್ನ್ಯಾಪ್​/ ಇಟ್ಟುಕೊಂಡವನೇ ಮಾಡಿದ್ದ ಅಪಹರಣ/ ಸ್ಟೇಷನ್ ಮಟ್ಟಿಲೇರಿತು ಇಬ್ಬರು ಪುರುಷರ ಜೊತೆಗಿನ ಸಂಸಾರ ಕದನ ಮಾಂಡೌಸ್​ ಚಂಡಮಾರುತ … Read more