ನಿಮಗೆ ತಾಕತ್ತು! ದಮ್ಮು ಇದ್ದರೇ? ಮಾಜಿ ಸಚಿವ, ಹಾಲಿ ಸಂಸದರಿಗೆ ರಮೇಶ್​ ಹೆಗ್ಡೆ ಹಾಕಿದ್ರು ಸವಾಲ್?

KARNATAKA NEWS/ ONLINE / Malenadu today/ Aug 3, 2023 SHIVAMOGGA NEWS  ಆರಗ ಜ್ಞಾನೇಂದ್ರ ಅಥವಾ ಸಂಸದರಾಗಲಿ ಇವರೆಲ್ಲಾ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡೋದಲ್ಲ. ನಿಜವಾಗ್ಲೂ ಇವರು ತಾಕತ್ತು ಧಮ್​ ಇದ್ರೆ, ಪಶ್ಚಿಮಘಟ್ಟದ ಜನಗಳ ಹಿತಾಸಕ್ತಿ ಕಾಪಾಡಬೇಕು ಎನ್ನುವ ಇಚ್ಚೆ ಇದ್ರೆ, ನರೇಂದ್ರ ಮೋದಿ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕು ಎಂದು ಕೆಪಿಸಿಸಿ ವಕ್ತಾರರು ಆದ ರಮೇಶ್ ಹೆಗ್ಡೆಯವರು ಹೇಳಿದ್ದಾರೆ. ಯಾಕೆ ಎಂದರೆ, 2014 ಲೋಕಸಭಾ ಚುನಾವಣೆ ಸಂದರ್ಭದಲ್ಲಿ, ನಾವು ಕೇಂದ್ರದಲ್ಲಿ ಆಡಳಿತಕ್ಕೆ … Read more

ಮಲ್ನಾಡ್​ನ ಕಾಡು ಮನೆಯ ಸಮಸ್ಯೆಗಳ ಬಗ್ಗೆ ಬೆಂಗಳೂರಿನಲ್ಲಿ ಬಿಗಿ ಚರ್ಚೆ! ಸಚಿವರು, ಜನಪ್ರತಿನಿಧಿಗಳು, ಅಧಿಕಾರಿಗಳ ಸಭೆಯಲ್ಲಿ ಏನೇಲ್ಲಾ ತೀರ್ಮಾನವಾಯ್ತು ಗೊತ್ತಾ?

KARNATAKA NEWS/ ONLINE / Malenadu today/ Jul 19, 2023 SHIVAMOGGA NEWS  ಬೆಂಗಳೂರು: ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ಮಲೆನಾಡು ಭಾಗದ ಸಮಸ್ಯೆಗಳ ಕುರಿತು ಸಂಬಂಧಿಸಿದ ಸಚಿವರು, ರಾಜ್ಯ ಮಟ್ಟದ ಅಧಿಕಾರಿಗಳೊಂದಿಗೆ ವಿಶೇಷ ಸಭೆ ನಡೆಯಿತು. ಅರಣ್ಯ ಮತ್ತು ಪರಿಸರ ಸಚಿವರು, ಕಾನೂನು, ಸಂಸದೀಯ ವ್ಯವಹಾರ ಸಚಿವರು, ಕಂದಾಯ ಸಚಿವರು, ಮಾನ್ಯ ಸಮಾಜ ಕಲ್ಯಾಣ ಸಚಿವರು, ಯುವಜನ ಸೇವೆ ಮತ್ತು ಬುಡಕಟ್ಟು ವರ್ಗಗಳ ಸಚಿವರು, ಮುಖ್ಯಮಂತ್ರಿಗಳ ಕಾನೂನು … Read more

ಅಡಿಕೆ ದರ ಕ್ವಿಂಟಾಲ್​ಗೆ 20 ಸಾವಿರ ಕಡಿಮೆಯಾಗಲು ಬಿಜೆಪಿ ಕಾರಣ? | ಗುಟ್ಕಾ ವ್ಯಾಪಾರಸ್ಥರ ಪರ ನಿಂತ ಮೋದಿ ಸರ್ಕಾರ | ಕಾಂಗ್ರೆಸ್​ ಆರೋಪವೇನು

ಅಡಿಕೆ ಬೆಳೆಗಾರರ ಸಮಸ್ಯೆ ಇದೀಗ ಬಿಜೆಪಿಯ ಪಾಲಿಗೆ ಮತ ಸಂಕಟವನ್ನು ತಂದುಕೊಡುವ ಹಾಗೆ ಕಾಣುತ್ತಿದೆ. ಇದಕ್ಕೆ ಕಾರಣ ಅಡಿಕೆ ದರ ಕುಸಿಯುತ್ತಿರುವುದು. ಈ ಸಂಬಂಧ ಕಾಂಗ್ರೆಸ್​ ಪಕ್ಷ ಬೆಳೆಗಾರರ ಸಮಸ್ಯೆ ಹಾಗೂ ಅಡಿಕೆ ದರ ವಿಚಾರವನ್ನು ಗಂಭೀರವಾಗಿ ಕೈಗೆತ್ತಿಕೊಂಡಿದೆ. ಇದಕ್ಕೆ ಸಾಕ್ಷಿ ಎಂಬಂತೆ ಇವತ್ತು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್​ ಕಚೇರಿಯಲ್ಲಿ (District congress committee) ಸುದ್ದಿಗೋಷ್ಟಿ ನಡೆಸಿದ ಮುಖಂಡ ರಮೇಶ್​ ಹೆಗ್ಡೆಯವರು  ಭೂತಾನ್​ ಅಡಿಕೆ ಭಾರತಕ್ಕೆ ಬಂದ ಮೇಲೆ, ಅಡಿಕೆ ದರ ಕ್ವಿಂಟಾಲ್​ಗೆ 20 ಸಾವಿರ ಕಡಿಮೆಯಾಗಿದೆ … Read more

ಅಡಿಕೆ ದರ ಕ್ವಿಂಟಾಲ್​ಗೆ 20 ಸಾವಿರ ಕಡಿಮೆಯಾಗಲು ಬಿಜೆಪಿ ಕಾರಣ? | ಗುಟ್ಕಾ ವ್ಯಾಪಾರಸ್ಥರ ಪರ ನಿಂತ ಮೋದಿ ಸರ್ಕಾರ | ಕಾಂಗ್ರೆಸ್​ ಆರೋಪವೇನು

ಅಡಿಕೆ ಬೆಳೆಗಾರರ ಸಮಸ್ಯೆ ಇದೀಗ ಬಿಜೆಪಿಯ ಪಾಲಿಗೆ ಮತ ಸಂಕಟವನ್ನು ತಂದುಕೊಡುವ ಹಾಗೆ ಕಾಣುತ್ತಿದೆ. ಇದಕ್ಕೆ ಕಾರಣ ಅಡಿಕೆ ದರ ಕುಸಿಯುತ್ತಿರುವುದು. ಈ ಸಂಬಂಧ ಕಾಂಗ್ರೆಸ್​ ಪಕ್ಷ ಬೆಳೆಗಾರರ ಸಮಸ್ಯೆ ಹಾಗೂ ಅಡಿಕೆ ದರ ವಿಚಾರವನ್ನು ಗಂಭೀರವಾಗಿ ಕೈಗೆತ್ತಿಕೊಂಡಿದೆ. ಇದಕ್ಕೆ ಸಾಕ್ಷಿ ಎಂಬಂತೆ ಇವತ್ತು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್​ ಕಚೇರಿಯಲ್ಲಿ (District congress committee) ಸುದ್ದಿಗೋಷ್ಟಿ ನಡೆಸಿದ ಮುಖಂಡ ರಮೇಶ್​ ಹೆಗ್ಡೆಯವರು  ಭೂತಾನ್​ ಅಡಿಕೆ ಭಾರತಕ್ಕೆ ಬಂದ ಮೇಲೆ, ಅಡಿಕೆ ದರ ಕ್ವಿಂಟಾಲ್​ಗೆ 20 ಸಾವಿರ ಕಡಿಮೆಯಾಗಿದೆ … Read more