ತೀರ್ಥಹಳ್ಳಿಯಲ್ಲಿ NIA ರೇಡ್‌ ! ಶಿವಮೊಗ್ಗ ಪೊಲೀಸರು ರಾಮೇಶ್ವರಂ ಕಫೆ ಸ್ಫೋಟದ ಆರೋಪಿಯ ಗುರುತು ಹಿಡಿದಿದ್ದು ಹೇಗೆ ಗೊತ್ತಾ? JP Exclusive

Shivamogga  Mar 26, 2024  NIA raid in Thirthahalli, Shivamogga police , Rameswaram cafe blast ಬೆಂಗಳೂರಿನಲ್ಲಿ ನಡೆದಿರುವ ರಾಮೇಶ್ವರಂ ಕಫೆ ಸ್ಫೋಟ ಪ್ರಕರಣ ಸಂಬಂಧ ಎನ್‌ಐಎ ಅಧಿಕಾರಿಗಳು ಶಂಕಿತನ ಗುರುತು ಪತ್ತೆ ಹಚ್ಚಿದ್ದರು. ಇದರ ಹಿನ್ನೆಲೆಯಲ್ಲಿ ಇವತ್ತು ಎನ್‌ಐಎ ಅಧಿಕಾರಿಗಳು ತೀರ್ಥಹಳ್ಳಿಯಲ್ಲಿ ಎನ್‌ಐಎ ಅಧಿಕಾರಿಗಳು ರೇಡ್‌ ನಡೆಸಿದ್ದಾರೆ.  ಶಿವಮೊಗ್ಗ ಪೊಲೀಸರಿಂದಲೇ ಆರೋಪಿಯ ಗುರುತು ಖಾತರಿ ಈ ನಿಟ್ಟಿನಲ್ಲಿ ಶಿವಮೊಗ್ಗ ಪೊಲೀಸರು ಮಹತ್ವದ ಕ್ಲೂ ಬಿಟ್ಟುಕೊಟ್ಟಿದ್ದರು. ಶಿವಮೊಗ್ಗ ಜಿಲ್ಲೆ ಪೊಲೀಸರು ಇತ್ತೀಚೆಗೆ ಗಾಂಜಾ ಕೇಸ್‌ನಲ್ಲಿ … Read more