ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಂದ ತಂದೆ! ಹೃದಯ ಕಲಕುತ್ತಿದೆ ಭೀಕರ ಘಟನೆ

ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಂದ ತಂದೆ!  ಹೃದಯ  ಕಲಕುತ್ತಿದೆ  ಭೀಕರ ಘಟನೆ

Father strangles twins to death! A horrific incident took place in Davanagere district.

ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಂದ ತಂದೆ! ಹೃದಯ ಕಲಕುತ್ತಿದೆ ಭೀಕರ ಘಟನೆ

ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಂದ ತಂದೆ!  ಹೃದಯ  ಕಲಕುತ್ತಿದೆ  ಭೀಕರ ಘಟನೆ

KARNATAKA NEWS/ ONLINE / Malenadu today/ Jun 2, 2023 SHIVAMOGGA NEWS ದಾವಣಗೆರೆ ಯಲ್ಲಿ ಭೀಕರ ಘಟನೆಯೊಂದು ನಡೆದಿದ್ದು, ತಂದೆಯೇ ತನ್ನಿಬ್ಬರು ಅವಳಿ ಮಕ್ಕಳನ್ನ ಕೊಂದಿರುವ ಬಗ್ಗೆ ವರದಿಯಾಗಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಟೋಲ್ ಹತ್ತಿರ ಈ ಕೃತ್ಯವೆಸಗಿದ್ದು, ಆತ ದಾವಣಗೆರೆ ನಗರದ ಆಂಜನೇಯ ಬಡಾವಣೆ ನಿವಾಸಿಯಾಗಿದ್ಧಾನೆ.  ನಾಲ್ಕು ವರ್ಷದ ನಾಲ್ಕು ತಿಂಗಳ ಮಕ್ಕಳು ಮೃತರಾಗಿದ್ದಾರೆ.  ಇದನ್ನು ಸಹ ಓದಿ :  ಚೀಲೂರು ಡಬ್ಬಲ್​ ಅಟ್ಯಾಕ್! ಹಂದಿ ಅಣ್ಣಿ ಕೊಲೆ ಆರೋಪಿಗಳ … Read more

ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗ ! ಮೊದಲ ಹಂತ ಯಾವಾಗ ಪೂರ್ಣಗೊಳ್ಳುತ್ತೆ! ಸಂಸದರ ಪ್ರಕಟಣೆಯಲ್ಲಿ ಏನಿದೆ!

Shimoga-Shikaripura-Ranebennur railway line When will the first phase be completed! What’s in the MP’s announcement!

ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗ ! ಮೊದಲ ಹಂತ ಯಾವಾಗ ಪೂರ್ಣಗೊಳ್ಳುತ್ತೆ! ಸಂಸದರ ಪ್ರಕಟಣೆಯಲ್ಲಿ ಏನಿದೆ!

KARNATAKA NEWS/ ONLINE / Malenadu today/ May 23, 2023 SHIVAMOGGA NEWS ಶಿವಮೊಗ್ಗ/ ಉತ್ತರ ಕರ್ನಾಟಕ ಜಿಲ್ಲೆಗಳನ್ನು ಸಂಪರ್ಕಿಸುವ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗ ಕಾಮಗಾರಿಯ ಮೊದಲ ಹಂತವನ್ನು ಪೂರ್ಣಗೊಳಿಸಲು ಗುರಿ ನಿಗದಿಪಡಿಸಲಾಗಿದೆ.  ಈ ಸಂಬಂಧ  ನಿನ್ನೆ ಅಂದರೆ, ದಿನಾಂಕ:22.05.2023 ರಂದು ಹುಬ್ಬಳ್ಳಿಯಲ್ಲಿ ನೈರುತ್ಯ ರೈಲ್ವೆಯ ಮಹಾ ಪ್ರಬಂಧಕ  ಸಂಜೀವ್ ಕಿಶೋರ್   ರೈಲ್ವೆ ಅಧಿಕಾರಿಗಳಾದ ಹೆಚ್.ಎಂ. ದಿನೇಶ್, CPTM,  ಶ್ರೀಧರ್ ಮೂರ್ತಿ, IDD, GoK,  ಸಂತೋಷ್ ಹೆಗಡೆ, ಸೆಕ್ರೆಟರಿ,   ಆಶೀಷ್ ಪಾಂಡೆ, GM, … Read more

ಭದ್ರಾ ನದಿ ಪಾತ್ರದ ಜನರಿಗೆ ಎಚ್ಚರಿಕೆ ಸಂದೇಶ ! ವಿವರ ಇಲ್ಲಿದೆ

KARNATAKA NEWS/ ONLINE / Malenadu today/ Apr 27, 2023 GOOGLE NEWS ಶಿವಮೊಗ್ಗ/   ಭದ್ರಾದಿಂದ ತುಂಗಭದ್ರಾ ಜಲಾಶಯಕ್ಕೆ ನೀರು ಬಿಡುಗಡೆ! ಎಚ್ಚರಿಕೆಯಿಂದ ಇರಲು ಸೂಚನೆ   ಹಾವೇರಿ ನಗರಕ್ಕೆ ಕುಡಿಯುವ ನೀರು ಒದಗಿಸುವುದಕ್ಕಾಗಿ ಭದ್ರಾ ಜಲಾಶಯದಿಂದ ತುಂಗಾಭದ್ರಾ ಜಲಾಶಯಕ್ಕೆ ನೀರು ಬಿಡುಗಡೆ ಮಾಡುವ ಕಾರಣ ನದಿ ಪಾತ್ರದ ಜನರಿಗೆ ಭದ್ರಾ ಯೋಜನೆಯ ಅಧಿಕಾರಿಗಳು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.  ಏನದು ಎಚ್ಚರಿಕೆ ? ಸಾರ್ವಜನಿಕರು ಮತ್ತು ರೈತರು ನದಿ ದಂಡೆಯಲ್ಲಿ ತಿರುಗಾಡುವುದು, ದನಕರುಗಳನ್ನು ಮೇಯಿಸುವುದು … Read more

BIG NEWS/ ಭದ್ರಾ ಡ್ಯಾಂನಿಂದ 1 ಟಿಎಂಸಿ ನೀರು ಬಿಡುಗಡೆ! ಈ ಪ್ರದೇಶಗಳಿಗೆ ಅನುಕೂಲ! ಪೂರ್ಣ ಮಾಹಿತಿ ಇಲ್ಲಿದೆ

KARNATAKA NEWS/ ONLINE / Malenadu today/ Apr 25, 2023 GOOGLE NEWS ಹಾವೇರಿ ಜಿಲ್ಲೆಯ ರಾಣೆಬೆನ್ನೂರು, ಬ್ಯಾಡಗಿ ಮತ್ತು ಹಿರೇಕೆರೂರು ಪಟ್ಟಣಗಳಿಗೆ ಮತ್ತು ನದಿಯ ಪಕ್ಕದಲ್ಲಿ ಬರುವ ಗ್ರಾಮಗಳಿಗೆ ಕುಡಿಯುವ ನೀರಿಗಾಗಿ ಭದ್ರಾ ಜಲಾಶಯದಿಂದ ತುಂಗಾ-ಭದ್ರಾ ನದಿಗೆ 1.00 ಟಿ.ಎಂ.ಸಿ. ನೀರನ್ನು ಹರಿಸಲು ಆದೇಶಿಲಾಗಿದೆ.  ಪ್ರಾದೇಶಿಕ ಆಯುಕ್ತರ ಅದೇಶದನ್ವಯ ಏ.27 ರ ಸಂಜೆ 6.00 ರಿಂದ ಮೇ 09 ರ ಬೆಳಗ್ಗೆ 6.00 ರವರೆಗೆ ಪ್ರತಿ ದಿನ 1000 ಕ್ಯೂಸೆಕ್ಸ್ ನಂತೆ ಒಟ್ಟು 11574 ಕ್ಯೂಸೆಕ್ಸ್ … Read more

BREAKING NEWS/ ಸಾಗರ ಹೆದ್ಧಾರಿಯಲ್ಲಿ ಮಂಗಳೂರು-ರಾಣೆಬೆನ್ನೂರಿಗೆ ಹೋಗುತ್ತಿದ್ದ ಗ್ಯಾಸ್ ಲಾರಿ ಪಲ್ಟಿ!

BREAKING NEWS/ A gas lorry on its way to Mangaluru-Ranebennur overturned on sagar highway.

BREAKING NEWS/ ಸಾಗರ ಹೆದ್ಧಾರಿಯಲ್ಲಿ ಮಂಗಳೂರು-ರಾಣೆಬೆನ್ನೂರಿಗೆ ಹೋಗುತ್ತಿದ್ದ ಗ್ಯಾಸ್ ಲಾರಿ ಪಲ್ಟಿ!

KARNATAKA NEWS/ ONLINE / Malenadu today/ SHIVAMOGGA / Apr 23, 2023 GOOGLE ಆನಂದಪುರ/ ಸಾಗರ  / ಶಿವಮೊಗ್ಗ/  : ಇಲ್ಲಿನ ಬೀರನ ಕಣವಿಯ ಬಳಿಯಲ್ಲಿ ಗ್ಯಾಸ್ ಲಾರಿಯೊಂದು ಪಲ್ಟಿಯಾಗಿದೆ.  ನಡೆದ ಘಟನೆ! ಆನಂದಪುರದ ಬಳಿ ಬರುವ  ಗೌತಮಪುರ ಹತ್ರ ಬೀರನ ಕಣವಿಯ ಕ್ರಾಸ್​ನಲ್ಲಿ ಇವತ್ತು ಗ್ಯಾಸ್ ಲಾರಿಯೊಂದು ಅಪ್​ಸೆಟ್ ಆಗಿತ್ತು.  ಘಟನೆಯಲ್ಲಿ ಲಾರಿಯಲ್ಲಿದ್ದ 350 ಕ್ಕೂ ಹೆಚ್ಚು ಸಿಲಿಂಡರ್​ಗಳು ರಸ್ತೆಯ ತುಂಬೆಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದಿತ್ತು.  ಗ್ಯಾಸ್​ ಲಾರಿ ಮಂಗಳೂರು ನಿಂದ  ರಾಣೆಬೆನ್ನೂರು ಗೆ … Read more

ನಿಟ್ಟೂರು ಬಳಿ ಟಿಪ್ಪರ್​ ಪಲ್ಟಿ! ಎರಡು ಗಂಟೆಗೂ ಅಧಿಕ ಕಾಲ ಟ್ರಾಫಿಕ್ ಜಾಮ್​ ! ಘಾಟಿ ರಸ್ತೆಯಲ್ಲಿ ವಾಹನಗಳ ಸರತಿ ಸಾಲು

MALENADUTODAY.COM  |SHIVAMOGGA| #KANNADANEWSWEB ಜಲ್ಲಿ ಸಾಗಿಸುತ್ತಿದ್ದ ಟಿಪ್ಪ‌ರ್​ ಲಾರಿಯೊಂದು ಹೊಸನಗರದ ನಿಟ್ಟೂರಿನಲ್ಲಿ ಪಲ್ಟಿಯಾಗಿ, ನಿನ್ನೆ ಗಂಟೆಗಟ್ಲೇ ಟ್ರಾಫಿಕ್ ಜಾಮ್ ಆಗಿರುವ ಬಗ್ಗೆ ವರದಿಯಾಗಿದೆ. ನಿನ್ನೆ ಮಧ್ಯಾಹ್ನ  ಬೈಂದೂರು- ರಾಣಿಬೆನ್ನೂರು ರಾಷ್ಟ್ರೀಯ ಹೆದ್ದಾರಿಯಲ್ಲಿ  ಜಲ್ಲಿ ಸಾಗಿಸ್ತಿದ್ದ ಲಾರಿಯೊಂದು ಉರುಳಿಬಿದ್ದಿತ್ತು. READ |  ಶಿವಮೊಗ್ಗದ ಹೊಳೆಹೊನ್ನೂರು ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ಮಹಿಳೆಯ ಶವ ಪತ್ತೆ! ನಡೆಯಿತೆ ಕೊಲೆ? ರಸ್ತೆ ಮೇಲೆಯೇ ಉರುಳಿಬಿದ್ದಿದ್ದರಿಂದ ವಾಹನಗಳು ಆಕಡೆಗೆ ಈಡಕೆಗೆ ಹೋಗಲು ಆಗದಂತೆ ಸನ್ನಿವೇಶ ನಿರ್ಮಾಣವಾಗಿತ್ತು. ಪರಿಣಾಮ ಎರಡು ಕಡೆಗಳಲ್ಲಿಯು ವಾಹನಗಳು ಸಾಲುಗಟ್ಟಿ ಲಾರಿ ತೆರವುಗೊಳಿಸುವವರೆಗೂ … Read more

ಚಂದ್ರಗುತ್ತಿ ರೇಣುಕಾಂಬೆ ಸನ್ನಿಧಿಯಲ್ಲಿ ಹೊಸ್ತಿಲ ಹುಣ್ಣಿಮೆ / ಮುತ್ತೈದೆ ಹುಣ್ಣಿಮೆಯ ವಿಶೇಷತೆ ಏನು ಗೊತ್ತಾ? ಏಕೆ ಆಚರಿಸ್ತಾರೆ ತಿಳಿಯಿರಿ

ಚಂದ್ರಗುತ್ತಿಯಲ್ಲಿ ಹೊಸ್ತಿಲ್ಲ ಹುಣ್ಣಿಮೆ :  ಶಿವಮೊಗ್ಗ   ಜಿಲ್ಲೆ (shivamogga suddi ) ಸೊರಬ ತಾಲ್ಲೂಕಿನಲ್ಲಿರುv ಪ್ರಸ್ತಿದ್ಧ ಚಂದ್ರಗುತ್ತಿ ಶ್ರೀರೇಣುಕಾಂಬೆ ದೇವಾಲಯದಲ್ಲಿ ನಿನ್ನೆ ಹೊಸ್ತಿಲ ಹುಣ್ಣಿಮೆ ವಿಶೇಷವಿತ್ತು.  ಇದನ್ನು ಸಹ ಓದಿ : ಸ್ಕೂಲ್​​ನಿಂದ ಮನೆಗೆ ಹೋಗ್ತಿದ್ದವನಿಗೆ ದಾರೀಲಿ ಸಿಕ್ಕಿತು 25 ಸಾವಿರ ಮೌಲ್ಯದ ವಸ್ತು! ಅದರಿಂದಲೇ ವಿದ್ಯಾರ್ಥಿಗೆ ಲಭಿಸಿತು ಗೌರವ ಈ ಹಿನ್ನೆಲೆಯಲ್ಲಿ  ಸೊರಬ, ಹಾನಗಲ್ಲ, ರಾಣೆಬೆನ್ನೂರು, ಹಿರೇಕರೂರು, ಬ್ಯಾಡಗಿ, ಶಿಕಾರಿಪುರ, ಹರಿಹರ, ದಾವಣಗರ, ವಿಜಯಪುರ, ಬಾಗಲಕೋಟೆ ಸೇರಿದಂತೆ ವಿವಿಧ ಪ್ರದೇಶಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು. ತೊಟ್ಟಿಲು ಬಾವಿಯ ಬಳಿ … Read more