ಕವಿಶೈಲದಲ್ಲಿ ಡೈಲಾಗ್ ಕಿಂಗ್ ಸಾಯಿ ಕುಮಾರ್! ಕುವೆಂಪುರವರ ಮನೆಗೆ ಭೇಟಿಕೊಟ್ಟ ನಟ ಹೇಳಿದ್ದೇನು?

ಕವಿಶೈಲದಲ್ಲಿ ಡೈಲಾಗ್ ಕಿಂಗ್ ಸಾಯಿ ಕುಮಾರ್! ಕುವೆಂಪುರವರ ಮನೆಗೆ ಭೇಟಿಕೊಟ್ಟ ನಟ ಹೇಳಿದ್ದೇನು?

Shivamogga |  Jan 28, 2024  |  ತೀರ್ಥಹಳ್ಳಿಗೆ ನಟ ಸಾಯಿಕುಮಾರ್ ಬಂದು ಹೋಗಿದ್ದಾರೆ. ಈ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು ತೀರ್ಥಹಳ್ಳಿಯ ಕುಪ್ಪಳ್ಳಿಯಲ್ಲಿರುವ ರಾಷ್ಟ್ರಕವಿ ಕುವೆಂಪುರವರ ಮನೆಗೆ ಭೇಟಿಕೊಟ್ಟಿದ್ದಾರೆ.  ಈ ಸಂಬಂಧ ನಟ ಸಾಯಿಕುಮಾರ್ (Sai Kumar) ತೀರ್ಥಹಳ್ಳಿ ರಾಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ.  ರಾಷ್ಟ್ರಕವಿ ಕುವೆಂಪು (Kuvempu) ರವರ ಕುಪ್ಪಳ್ಳಿಯ ಕವಿಮನೆ ಹಾಗೂ ಕವಿಶೈಲಕ್ಕೆ (Kavishaila) ಭೇಟಿ ನೀಡಿರುವ ಅವರು ಅಲ್ಲಿನ ಅನುಭವವನ್ನ ಹಂಚಿಕೊಂಡಿದ್ದಾರೆ.  ಸ್ನೇಹಿತರ ಜೊತೆ  ತೀರ್ಥಹಳ್ಳಿಯಲ್ಲಿರುವ  ರಾಷ್ಟ್ರಕವಿ … Read more

ಪತಿಯೊಂದಿಗೆ ಕುಪ್ಪಳ್ಳಿಗೆ ಬಂದ ನಟಿ ಪೂಜಾ ಗಾಂಧಿ | ಫೋಟೋಗಳು ವೈರಲ್

  SHIVAMOGGA | SHIMOGA JAIL|  Dec 8, 2023 |    ಇತ್ತೀಚೆಗಷ್ಟೆ ರಾಷ್ಟ್ರಕವಿ ಕುವೆಂಪುರವರ ಮಂತ್ರ ಮಾಂಗಲ್ಯ ಪದ್ದತಿಯಂತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ನಟಿ ಪೂಜಾಗಾಂಧಿ ಇದೀಗ ಕುಪ್ಪಳ್ಳಿಯಲ್ಲಿರುವ ಕವಿಶೈಲಕ್ಕೆ ಭೇಟಿಕೊಟ್ಟಿರುವ  ವಿಚಾರ ಅಲ್ಲಿನ ಫೋಟೋಗಳ ಮೂಲಕ ಬೆಳಕಿಗೆ ಬಂದಿದೆ. ಮತ್ತು ಈ ಫೋಟೋಗಳು ವೈರಲ್ ಆಗಿವೆ.  ಬೆಂಗಳೂರಿನ ಬೆಳ್ಳಹಳ್ಳಿ ಸಮೀಪದ  ಆರಂಭ ಬಾಂಕ್ವೆಟ್ ಹಾಲ್​ನಲ್ಲಿ ನಟಿ ಪೂಜಾಗಾಂಧಿಯ ವಿವಾಹ ಸರಳವಾಗಿ ನಡೆದಿತ್ತು. ರಾಷ್ಟ್ರಕವಿ ಕುವೆಂಪುರವರ ಪರಿಕಲ್ಪನೆಯಂತೆ ಈ ಜೋಡಿ ಮದುವೆಯಾಗಿದ್ದರು  ಉದ್ಯಮಿ ವಿಜಯ್ … Read more

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಯಾರು ನಿರ್ಣಾಯಕ? ಈ ಸಲದ ಲೆಕ್ಕಚಾರವೇನು? ಒಳಹೊಡೆತವಾ? ಕೊನೆ ಸೋಲಾ?

KARNATAKA NEWS/ ONLINE / Malenadu today/ Apr 27, 2023 GOOGLE NEWS ತೀರ್ಥಹಳ್ಳಿ/  ಶಿವಮೊಗ್ಗ/  ಜಿಲ್ಲೆಗೆ ಸೀಮೀತವಾಗಿ ಪ್ರತಿಯೊಂದು ವಿಧಾನಸಭಾ ಕ್ಷೇತ್ರವನ್ನು ಅದರ ಅಂಕಿಅಂಶಗಳಿಂದ ವಿವರಿಸುವ ವರದಿಯನ್ನು Malenadu today ಮಾಡುತ್ತಿದೆ.. ಈಗಾಗಲೇ ಶಿವಮೊಗ್ಗ ನಗರದ ಲೆಕ್ಕಗಳನ್ನು ಓದುಗರ ಮುಂದೆ ಇಟ್ಟಿದ್ದೇವೆ. ಇವತ್ತು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ ದ ವಿವರಗಳನ್ನು ನೋಡೋಣ..  ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ  ಪುರುಷ ಮತದಾರರು-92141 ಮಹಿಳಾ ಮತದಾರರು-94453 ಒಟ್ಟು  ಮತದಾರರು-1,86594 ಜಾತಿ ಲೆಕ್ಕಾಚಾರ  ಒಕ್ಕಲಿಗ 45 ಸಾವಿರ,ಈಡಿಗ-40 ಸಾವಿರ,ಬ್ರಾಹ್ಮಣ-15 ಸಾವಿರ,ಅಲ್ಪಸಂಖ್ಯಾತ … Read more

ಕುಪ್ಪಳಿಯಲ್ಲಿ ನೋಡಲೇಬೇಕಾದ ಪ್ರಮುಖ ಸ್ಥಳಗಳು ಯಾವುವು ಗೊತ್ತಾ?

ಕುವೆಂಪುರವರ ಸಾಹಿತ್ಯಕ್ಕೆ ಸ್ಪೂರ್ತಿ ನೀಡಿದ ಕವಿಶೈಲ,ಇಲ್ಲಿನ ನಿಸರ್ಗ  ಸೌಂದರ್ಯ ಅವರನ್ನು ರಾಷ್ಟ್ರಕವಿಯನ್ನಾಗಿಸಿದರೆ, ಮನುಜಮತ ವಿಶ್ವಪಥದ ಚಿಂತನೆಗೆ ಓರೆ ಹಚ್ಚಿದ ಇಲ್ಲಿನ ಪರಿಸರ ವಿಶ್ವಮಾನವರನ್ನಾಗಿಸಿದೆ. ಅಂದಹಾಗೆ,ರಸಋಷಿ ಚಿಂತನೆಗಳಿಗೆ ಸ್ಪೂರ್ತಿಯ ಸೆಲೆಯಾದ ಆ ಪರಿಸರ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳ್ಳಿ ಎಂಬ ಪುಟ್ಟಗ್ರಾಮ.ಕುವೆಂಪುರವರ 116 ನೇ ಜನ್ಮದಿನದ ಆಚರಣೆ ಸಂದರ್ಭದಲ್ಲಿ ಕುಪ್ಪಳಿ ಪರಿಸರದ ಕುರಿತು ವಿಶೇಷ ವರದಿ ಇಲ್ಲಿದೆ.  ಧ್ಯಾನಾಸ್ಥಯೋಗಿಯಾಗಿದೆ ಮಹಾ ಸಹ್ಯಗಿರಿ : ಎಂದು ವರ್ಣಿಸಿರುವ ರಾಷ್ಟ್ರಕವಿ ಕುವೆಂಪು ಯಾವ ಪರಿಸರವನ್ನು ನೋಡಿ ಈ ರೀತಿ ಕವಿತೆಯನ್ನು ರಚಿಸಿದರೆಂದು ಅಚ್ಚರಿಯಾಗಬಹುದಲ್ಲವೇ. … Read more

ಕುಪ್ಪಳಿಯಲ್ಲಿ ನೋಡಲೇಬೇಕಾದ ಪ್ರಮುಖ ಸ್ಥಳಗಳು ಯಾವುವು ಗೊತ್ತಾ?

ಕುವೆಂಪುರವರ ಸಾಹಿತ್ಯಕ್ಕೆ ಸ್ಪೂರ್ತಿ ನೀಡಿದ ಕವಿಶೈಲ,ಇಲ್ಲಿನ ನಿಸರ್ಗ  ಸೌಂದರ್ಯ ಅವರನ್ನು ರಾಷ್ಟ್ರಕವಿಯನ್ನಾಗಿಸಿದರೆ, ಮನುಜಮತ ವಿಶ್ವಪಥದ ಚಿಂತನೆಗೆ ಓರೆ ಹಚ್ಚಿದ ಇಲ್ಲಿನ ಪರಿಸರ ವಿಶ್ವಮಾನವರನ್ನಾಗಿಸಿದೆ. ಅಂದಹಾಗೆ,ರಸಋಷಿ ಚಿಂತನೆಗಳಿಗೆ ಸ್ಪೂರ್ತಿಯ ಸೆಲೆಯಾದ ಆ ಪರಿಸರ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳ್ಳಿ ಎಂಬ ಪುಟ್ಟಗ್ರಾಮ.ಕುವೆಂಪುರವರ 116 ನೇ ಜನ್ಮದಿನದ ಆಚರಣೆ ಸಂದರ್ಭದಲ್ಲಿ ಕುಪ್ಪಳಿ ಪರಿಸರದ ಕುರಿತು ವಿಶೇಷ ವರದಿ ಇಲ್ಲಿದೆ.  ಧ್ಯಾನಾಸ್ಥಯೋಗಿಯಾಗಿದೆ ಮಹಾ ಸಹ್ಯಗಿರಿ : ಎಂದು ವರ್ಣಿಸಿರುವ ರಾಷ್ಟ್ರಕವಿ ಕುವೆಂಪು ಯಾವ ಪರಿಸರವನ್ನು ನೋಡಿ ಈ ರೀತಿ ಕವಿತೆಯನ್ನು ರಚಿಸಿದರೆಂದು ಅಚ್ಚರಿಯಾಗಬಹುದಲ್ಲವೇ. … Read more