ಬಿ.ವೈ.ವಿಜಯೇಂದ್ರ, ಆರ್.ಅಶೋಕ್, ನಳಿನ್ ಕುಮಾರ್ ಕಟೀಲ್, ರವಿಕುಮಾರ್ರಿಗೆ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ & ಸವಾಲ್! ನಾಲ್ಕು ಮಾತು
SHIVAMOGGA | Jan 2, 2024 | ಸಚಿವ ಮಧು ಬಂಗಾರಪ್ಪರವರು ತುಸು ಗರಂ ಆಗಿದ್ದಾರೆ. ಮಾಧ್ಯಮಗಳ ವರದಿ ಹಾಗೂ ಬಿಜೆಪಿಯ ಟೀಕೆ ಬಗ್ಗೆ ಇವತ್ತು ಅವರು ಸುದ್ದಿಗೋಷ್ಟಿ ನಡೆಸಿ ನೇರಾನೇರ ವಾಗ್ದಾಳಿ ನಡೆಸಿದ್ರು. ಈ ವೇಳೇ ಅವರು ಹೇಳಿದ್ದೇನು ಎಂಬುದರ ವಿವರವನ್ನು ನೋಡುವುದಾದರೆ, ಚೆಕ್ ಬೌನ್ಸ್ ಪ್ರಕರಣದ ತೀರ್ಪಿನ ಹಿನ್ನಲೆಯಲ್ಲಿ ತಮ್ಮ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ ವಿಪಕ್ಷ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹಾಗೂ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಅವರು … Read more