bajrangadal / ಕಾಂಗ್ರೆಸ್ ಪ್ರಣಾಳಿಕೆ ಹೊತ್ತಿಸಿದ ಆಕ್ರೋಶ! ಗೋಪಿ ಸರ್ಕಲ್​ನಲ್ಲಿ ಹನುಮಾನ್ ಚಾಲೀಸಾ ಪಠಣ

image_750x500_6389bb0bd3360

KARNATAKA NEWS/ ONLINE / Malenadu today/ May 4, 2023 GOOGLE NEWS ಶಿವಮೊಗ್ಗ/ Bajarangdal/ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು (Bajrang Dal) ನಿಷೇಧಿಸುವ ವಿಚಾರ ಸಂಬಂಧ ಬಜರಂಗ ದಳ ನಿನ್ನೆ ಸಂಜೆ ಹನುಮಾನ್ ಚಾಲೀಸಾ ಪಠಣದ ಕರೆ ಕೊಟ್ಟಿತ್ತು. ಈ ಹಿನ್ನೆಲೆಯಲ್ಲಿ ನಿನ್ನೆ ಸಂಜೆ ಏಳು ಗಂಟೆ ರಾಜ್ಯದ ವಿವಿದೆಡೆ ಹನುಮಾನ್ ಚಾಲೀಸಾವನ್ನು ಪಠಣ ಮಾಡಲಾಗಿದೆ.  ಶಿವಮೊಗ್ಗದಲ್ಲಿ ಬಜರಂಗ ದಳ ಸಂಘಟನೆಯ ಸದಸ್ಯರು ಹನುಮಾನ್​ ಚಾಲೀಸಾ ಪಠಿಸಿದ್ದಾರೆ. ಶಿವಮೊಗ್ಗ ನಗರದ ಗೋಪಿ ಸರ್ಕಲ್​ ನಲ್ಲಿ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು