ಅಗಲಿದ ಸೈನಿಕನಿಗೆ ರಿಪ್ಪನ್​ಪೇಟೆಯಲ್ಲಿ ಸಾರ್ವಜನಿಕರ ವೀರ ನಮನ! ತವರಿನ ಮಣ್ಣಲ್ಲಿ ಲೀನವಾದ ಯೋಧ

MALENADUTODAY.COM  |SHIVAMOGGA| #KANNADANEWSWEB ಅಸ್ಸಾಂನ  ಮಣಿಪುರದಲ್ಲಿ ಗುಂಡಿಗೆ ಬಲಿಯಾದ ರಿಪ್ಪನ್​ಪೇಟೆಯ ಯೋಧನ ಪಾರ್ಥಿವ ಶರೀರ ಇವತ್ತು ಅವರ ತವರು ತಲುಪಿದೆ. ಬೆಂಗಳೂರಿನಲ್ಲಿ ಸೇನೆಯಿಂದ ಗೌರವ ವಂದನೆ ಸಲ್ಲಿಸಿ ವಿಶೇಷ ವಾಹನದಲ್ಲಿ ರಿಪ್ಪನ್​ ಪೇಟೆಗೆ ಯೋಧ ಸಂದೀಪರವರ ಮೃತದೇಹವನ್ನು ತರಲಾಯ್ತು. ಇವತ್ತು ಬೆಳಗ್ಗಿನ ಜಾವ ನಾಲ್ಕು ಗಂಟೆ ಮೃತದೇಹ ರಿಪ್ಪನ್​ಪೇಟೆಯನ್ನು ತಲುಪಿತು.  ಮಣಿಪುರದಲ್ಲಿ ರಿಪ್ಪನ್​ಪೇಟೆ ಯೋಧ ಗುಂಡಿಗೆ ಬಲಿ! ಸಾವಿನ ಬಗ್ಗೆ ಮೂಡಿತು ಅನುಮಾನ? ಮತ್ತೊಮ್ಮೆ ಶಿವಮೊಗ್ಗ ಏರ್​ಪೋರ್ಟ್​ನಲ್ಲಿ ಬಂದಿಳಿಯಲಿದ್ದಾರೆ ನರೇಂದ್ರ ಮೋದಿ! ಹುಬ್ಬಳ್ಳಿ ಬಿಟ್ಟು ಶಿವಮೊಗ್ಗವನ್ನೇ ಆಯ್ಕೆ … Read more

3 ಜಿಲ್ಲೆ ,10 ಊರು, 18 ದೇವಸ್ಥಾನದಲ್ಲಿ ಕಳ್ಳತನ ಮಾಡಿದ್ದ ಪ್ರಾಥಮಿಕ ಶಾಲೆಯ ಶಿಕ್ಷಕ

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಠಾಣೆ ಪೊಲೀಸರು ಕಳೆದ ನವೆಂಬರ್​ 18 ರಂದು ನಡೆದಿದ್ದ 2 ಕಳ್ಳತನ ಪ್ರಕರಣವನ್ನು ಭೇದಿಸಲು ಮುಂದಾಗಿದ್ದರು. ಈ ಸಂಬಂಧ ತನಿಖೆಯನ್ನು ಗಂಭೀರವಾಗಿ ನಡೆಸಿದ್ದ ಪೊಲೀಸರಿಗೆ ಸಿಕ್ಕಿಬಿದ್ದಿದ್ದು ಅಂತರ್ ಜಿಲ್ಲಾ ಕಳ್ಳರ ಗ್ಯಾಂಗ್​.. ವಿಶೇಷ  ಅಂದರೆ, ಈ ಗ್ಯಾಂಗ್​ನ್ನ ಮುನ್ನೆಡೆಸುತ್ತಿದ್ದವನು ಒಬ್ಬ ಪ್ರಾಥಮಿಕ ಶಾಲೆ ಶಿಕ್ಷಕ. ಹೌದು, ಹಾವೇರಿ ಜಿಲ್ಲೆ ಬ್ಯಾಡಗಿ ತಾಲ್ಲೂಕಿನ ಗಾಳಪೂಜಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ವಸಂತ್‌ಕುಮಾರ್ ತಂಬಾಕದ (40) ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ.  … Read more

3 ಜಿಲ್ಲೆ ,10 ಊರು, 18 ದೇವಸ್ಥಾನದಲ್ಲಿ ಕಳ್ಳತನ ಮಾಡಿದ್ದ ಪ್ರಾಥಮಿಕ ಶಾಲೆಯ ಶಿಕ್ಷಕ

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಠಾಣೆ ಪೊಲೀಸರು ಕಳೆದ ನವೆಂಬರ್​ 18 ರಂದು ನಡೆದಿದ್ದ 2 ಕಳ್ಳತನ ಪ್ರಕರಣವನ್ನು ಭೇದಿಸಲು ಮುಂದಾಗಿದ್ದರು. ಈ ಸಂಬಂಧ ತನಿಖೆಯನ್ನು ಗಂಭೀರವಾಗಿ ನಡೆಸಿದ್ದ ಪೊಲೀಸರಿಗೆ ಸಿಕ್ಕಿಬಿದ್ದಿದ್ದು ಅಂತರ್ ಜಿಲ್ಲಾ ಕಳ್ಳರ ಗ್ಯಾಂಗ್​.. ವಿಶೇಷ  ಅಂದರೆ, ಈ ಗ್ಯಾಂಗ್​ನ್ನ ಮುನ್ನೆಡೆಸುತ್ತಿದ್ದವನು ಒಬ್ಬ ಪ್ರಾಥಮಿಕ ಶಾಲೆ ಶಿಕ್ಷಕ. ಹೌದು, ಹಾವೇರಿ ಜಿಲ್ಲೆ ಬ್ಯಾಡಗಿ ತಾಲ್ಲೂಕಿನ ಗಾಳಪೂಜಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ವಸಂತ್‌ಕುಮಾರ್ ತಂಬಾಕದ (40) ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ.  … Read more

ತುಂಡಾಗಿ ಬಿದ್ದಿತ್ತು ಕರೆಂಟ್ ಲೈನ್​ | ಪತ್ನಿಯನ್ನ ರಕ್ಷಿಸುವ ವೇಳೆ, ವಿದ್ಯುತ್​ ಸ್ಪರ್ಶಿಸಿ ಪತಿ ಸಾವು/ ಹೊಸನಗರದಲ್ಲೊಂದು ದುರಂತ ಘಟನೆ

ರಿಪ್ಪನ್​ ಪೇಟೆ  ವರದಿ : ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಲ್ಲಿನ ಚಿಕ್ಕಜೇನಿ ಸಮೀಪದ ನಂಜವಳ್ಳಿಯಲ್ಲಿ ವಿದ್ಯುತ್ ಅವಘಡವೊಂದು ಸಂಭವಿಸಿದೆ. ಘಟನೆಯಲ್ಲಿ ವಿದ್ಯುತ್​ ಶಾಕ್​ನಿಂದ ಓರ್ವರು ಮೃತಪಟ್ಟಿದ್ದಾರೆ. ಇವತ್ತು ಬೆಳಗ್ಗೆ ಈ ದುರ್ಘಟನೆ ಸಂಭವಿಸಿದೆ.  ಇದನ್ನು ಸಹ ಕ್ಲಿಕ್ ಮಾಡಿ : ಜಿ20 ಸಭೆಗಾಗಿ ಬೆಂಗಳೂರಿನಲ್ಲಿ ಬೀಡುಬಿಟ್ಟ ಸಕ್ರೆಬೈಲ್​ನ ಜೋಡಿ ಆನೆಗಳು | ಏನಿದು ವಿಶೇಷ ಗೊತ್ತಾ | Exclusive ಒಡ್ಡಿನಬೈಲು ನಿವಾಸಿ ಶೇಷಗಿರಿಯವರು ಘಟನೆಯಲ್ಲಿ ಮೃತರಾಗಿದ್ದಾರೆ. ಇವರು ನಂಜವಳ್ಳಿಯಲ್ಲಿ ವಾಸಮಾಡುತ್ತಿದ್ದರು. ಇವತ್ತು ಬೆಳಗ್ಗೆ ಶೇಷಗಿರಿಯವರ ಪತ್ನಿ ಹೂವು ಕೀಳಲು … Read more

ತುಂಡಾಗಿ ಬಿದ್ದಿತ್ತು ಕರೆಂಟ್ ಲೈನ್​ | ಪತ್ನಿಯನ್ನ ರಕ್ಷಿಸುವ ವೇಳೆ, ವಿದ್ಯುತ್​ ಸ್ಪರ್ಶಿಸಿ ಪತಿ ಸಾವು/ ಹೊಸನಗರದಲ್ಲೊಂದು ದುರಂತ ಘಟನೆ

ರಿಪ್ಪನ್​ ಪೇಟೆ  ವರದಿ : ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಲ್ಲಿನ ಚಿಕ್ಕಜೇನಿ ಸಮೀಪದ ನಂಜವಳ್ಳಿಯಲ್ಲಿ ವಿದ್ಯುತ್ ಅವಘಡವೊಂದು ಸಂಭವಿಸಿದೆ. ಘಟನೆಯಲ್ಲಿ ವಿದ್ಯುತ್​ ಶಾಕ್​ನಿಂದ ಓರ್ವರು ಮೃತಪಟ್ಟಿದ್ದಾರೆ. ಇವತ್ತು ಬೆಳಗ್ಗೆ ಈ ದುರ್ಘಟನೆ ಸಂಭವಿಸಿದೆ.  ಇದನ್ನು ಸಹ ಕ್ಲಿಕ್ ಮಾಡಿ : ಜಿ20 ಸಭೆಗಾಗಿ ಬೆಂಗಳೂರಿನಲ್ಲಿ ಬೀಡುಬಿಟ್ಟ ಸಕ್ರೆಬೈಲ್​ನ ಜೋಡಿ ಆನೆಗಳು | ಏನಿದು ವಿಶೇಷ ಗೊತ್ತಾ | Exclusive ಒಡ್ಡಿನಬೈಲು ನಿವಾಸಿ ಶೇಷಗಿರಿಯವರು ಘಟನೆಯಲ್ಲಿ ಮೃತರಾಗಿದ್ದಾರೆ. ಇವರು ನಂಜವಳ್ಳಿಯಲ್ಲಿ ವಾಸಮಾಡುತ್ತಿದ್ದರು. ಇವತ್ತು ಬೆಳಗ್ಗೆ ಶೇಷಗಿರಿಯವರ ಪತ್ನಿ ಹೂವು ಕೀಳಲು … Read more

ವಾಹನ ಸವಾರರಿಗೆ ಸೂಚನೆ / ಈ ಪ್ರಮುಖ ರೈಲ್ವೆ ಕ್ರಾಸಿಂಗ್​ 12 ಗಂಟೆ ಬಂದ್​ ಆಗಲಿದೆ

ಶಿವಮೊಗ್ಗ  :  ಕುಂಸಿ-ಆನಂದಪುರ ಮಧ್ಯೆ ಬರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ​ನಂಬರ್​ :92 (ಕಿ.ಮೀ: 103/900-104/00) ರಲ್ಲಿ ರೈಲ್ವೆ ಇಲಾಖೆ,  ತಾಂತ್ರಿಕ ಪರಿಶೀಲನೆ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಇದೇ  ದಿನಾಂಕ:9.12.2022 ರ ಸಂಜೆ:07.00 ಗಂಟೆಯಿಂದ ದಿನಾಂಕ: 10.12.2022ರ ಬೆಳಗ್ಗೆ 07-00 ಗಂಟೆಯವರೆಗೆ ಗೇಟನ್ನು ಮುಚ್ಚಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಅಲ್ಲದೆ ಈ ಹಾದಿಯಲ್ಲಿ ಸಾಗುವ ವಾಹನಗಳಿಗೆ ಪರ್ಯಾಯ ಮಾರ್ಗವನ್ನು ಸೂಚಿಸಲಾಗಿದೆ.  ಇದನ್ನು ಸಹ ಓದಿ : ಆಗುಂಬೆ 8 ನೇ ತಿರುವಿನಲ್ಲಿ, ಟೈರ್​ ಸ್ಫೋಟಗೊಂಡಿದ್ದರಿಂದ, ದಾರಿಗೆ ಅಡ್ಡ … Read more

ವಾಹನ ಸವಾರರಿಗೆ ಸೂಚನೆ / ಈ ಪ್ರಮುಖ ರೈಲ್ವೆ ಕ್ರಾಸಿಂಗ್​ 12 ಗಂಟೆ ಬಂದ್​ ಆಗಲಿದೆ

ಶಿವಮೊಗ್ಗ  :  ಕುಂಸಿ-ಆನಂದಪುರ ಮಧ್ಯೆ ಬರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ​ನಂಬರ್​ :92 (ಕಿ.ಮೀ: 103/900-104/00) ರಲ್ಲಿ ರೈಲ್ವೆ ಇಲಾಖೆ,  ತಾಂತ್ರಿಕ ಪರಿಶೀಲನೆ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಇದೇ  ದಿನಾಂಕ:9.12.2022 ರ ಸಂಜೆ:07.00 ಗಂಟೆಯಿಂದ ದಿನಾಂಕ: 10.12.2022ರ ಬೆಳಗ್ಗೆ 07-00 ಗಂಟೆಯವರೆಗೆ ಗೇಟನ್ನು ಮುಚ್ಚಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಅಲ್ಲದೆ ಈ ಹಾದಿಯಲ್ಲಿ ಸಾಗುವ ವಾಹನಗಳಿಗೆ ಪರ್ಯಾಯ ಮಾರ್ಗವನ್ನು ಸೂಚಿಸಲಾಗಿದೆ.  ಇದನ್ನು ಸಹ ಓದಿ : ಆಗುಂಬೆ 8 ನೇ ತಿರುವಿನಲ್ಲಿ, ಟೈರ್​ ಸ್ಫೋಟಗೊಂಡಿದ್ದರಿಂದ, ದಾರಿಗೆ ಅಡ್ಡ … Read more