ಮೀನು ಹಿಡಿಯಲು ಬಂದವರ ಮೇಲೆ ಜೇನುನೊಣಗಳ ದಾಳಿ! 6 ಜನರಿಗೆ ಗಂಭೀರ ಪೆಟ್ಟು!

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಮಳಲಿಯಲ್ಲಿ ನಿನ್ನೆ ಜೇನುನೋಣಗಳ ದಾಳಿಯಿಂದಾಗಿ ಆರು ಜನ ಗಾಯಗೊಂಡಿರುವ ಘಟನೆ ಸಂಭವಿಸಿದೆ ಹೈವೆ ರಸ್ತೆಯಲ್ಲಿ ಕಾರಿಗೆ ಬೆಂಕಿ! ಆತಂಕ ಮೂಡಿಸಿದ ಹೊಗೆ! ಕೋಣಂದೂರು ಮೂಲದ 9 ಮಂದಿ ಮಳಲಿಯಲ್ಲಿ ಮೀನು ಹಿಡಿಯಲು ಬಂದಿದ್ದರು. ಭಾನುವಾರ ಆದ್ದರಿಂದ ಕೆರೆಯಲ್ಲಿ ಮೀನು ಹಿಡಿದು ಅಲ್ಲಿಯೇ ಊಟ ಮಾಡಲು, ಕುಟುಂಬಸ್ಥರೊಂದಿಗೆ ಬಂದಿದ್ದರು.  ಈ ವೇಳೆ  ಕೆರೆಯ ದಂಡೆ ಮೇಲೆ ಕುಳಿತು ಊಟ ಮಾಡುತ್ತಿದ್ದಾಗ ಜೇನುನೊಣಗಳು ದಾಳಿಗಿಳಿದಿವೆ. ತಪ್ಪಿಸಿಕೊಳ್ಳುವಷ್ಟರಲ್ಲಿ ಸಾಕಷ್ಟು ಜೇನುನೊಣಗಳು ಕಚ್ಚಿದ್ದರಿಂದ 6 ಮಂದಿ ಸ್ಥಿತಿ … Read more

ಹೊಸನಗರದಲ್ಲಿ ಹೊನಲು ಬೆಳಕಿನ ಕ್ರಿಕೆಟ್​ ಕ್ರೀಡಾಕೂಟ! ನಟಿ ಖುಷಿ ಹಾರೈಕೆ! ಪಂದ್ಯಾವಳಿಯ ವಿಶೇಷ ಏನು ಗೊತ್ತಾ!?

image_750x500_63e3937996982

MALENADUTODAY.COM | SHIVAMOGGA NEWS ಹೊಸನಗರ ತಾಲೂಕಿನಲ್ಲಿ ಸತತ ಎರಡನೇ ಬಾರಿ ಅದ್ದೂರಿ  ರಾಷ್ಟ್ರಮಟ್ಟದ ಮುಕ್ತ ಹೊನಲು ಬೆಳಕಿನಲ್ಲಿ ಕ್ರಿಕೆಟ್ ಪಂದ್ಯಾವಳಿಯನ್ನ ಆಯೋಜನೆ ಮಾಡಿದ್ದು, ಈ ಕ್ರೀಡಾಕೂಟದಲ್ಲಿ ರಾಜ್ಯ ಹಾಗೂ ರಾಷ್ಟ ಮಟ್ಟದ ಆಟಗಾರರು ಭಾಗವಹಿಸುತ್ತಿರುವುದು ಕ್ರಿಡಕೂಟಕ್ಕೆ ಮತ್ತಷ್ಟು ಮೆರಗು ನೀಡಿದೆ. ಪಂದ್ಯಾವಳಿಯು ಹೊನಲು ಬೆಳಕಿನ ವ್ಯವಸ್ಥೆಯಲ್ಲಿ ನಡೆಯಲಿದ್ದು, ಪಂದ್ಯಾವಳೀಯ ನೇರ ಪ್ರಸಾರವನ್ನ ಯೂಟ್ಯೂಬ್ ಚಾನೆಲ್ ” (Msports )”Mಸ್ಪೋರ್ಟ್ಸ್ ನಲ್ಲಿ ನೇರ ವೀಕ್ಷಣೆ ಮಾಡಬಹುದಾಗಿದೆ.. ರಾಗಿಗುಡ್ಡದಲ್ಲಿ ನಿರ್ಮಾಣವಾಗಲಿದೆ 108 ಅಡಿ ಎತ್ತರದ ಶಿವನಮೂರ್ತಿ ಪಂದ್ಯಾವಳಿಯೂ ಫೆಬ್ರವರಿ … Read more

ಹೊಸನಗರದಲ್ಲಿ ಹೊನಲು ಬೆಳಕಿನ ಕ್ರಿಕೆಟ್​ ಕ್ರೀಡಾಕೂಟ! ನಟಿ ಖುಷಿ ಹಾರೈಕೆ! ಪಂದ್ಯಾವಳಿಯ ವಿಶೇಷ ಏನು ಗೊತ್ತಾ!?

image_750x500_63e3937996982

MALENADUTODAY.COM | SHIVAMOGGA NEWS ಹೊಸನಗರ ತಾಲೂಕಿನಲ್ಲಿ ಸತತ ಎರಡನೇ ಬಾರಿ ಅದ್ದೂರಿ  ರಾಷ್ಟ್ರಮಟ್ಟದ ಮುಕ್ತ ಹೊನಲು ಬೆಳಕಿನಲ್ಲಿ ಕ್ರಿಕೆಟ್ ಪಂದ್ಯಾವಳಿಯನ್ನ ಆಯೋಜನೆ ಮಾಡಿದ್ದು, ಈ ಕ್ರೀಡಾಕೂಟದಲ್ಲಿ ರಾಜ್ಯ ಹಾಗೂ ರಾಷ್ಟ ಮಟ್ಟದ ಆಟಗಾರರು ಭಾಗವಹಿಸುತ್ತಿರುವುದು ಕ್ರಿಡಕೂಟಕ್ಕೆ ಮತ್ತಷ್ಟು ಮೆರಗು ನೀಡಿದೆ. ಪಂದ್ಯಾವಳಿಯು ಹೊನಲು ಬೆಳಕಿನ ವ್ಯವಸ್ಥೆಯಲ್ಲಿ ನಡೆಯಲಿದ್ದು, ಪಂದ್ಯಾವಳೀಯ ನೇರ ಪ್ರಸಾರವನ್ನ ಯೂಟ್ಯೂಬ್ ಚಾನೆಲ್ ” (Msports )”Mಸ್ಪೋರ್ಟ್ಸ್ ನಲ್ಲಿ ನೇರ ವೀಕ್ಷಣೆ ಮಾಡಬಹುದಾಗಿದೆ.. ರಾಗಿಗುಡ್ಡದಲ್ಲಿ ನಿರ್ಮಾಣವಾಗಲಿದೆ 108 ಅಡಿ ಎತ್ತರದ ಶಿವನಮೂರ್ತಿ ಪಂದ್ಯಾವಳಿಯೂ ಫೆಬ್ರವರಿ … Read more

ಹೊಟ್ಟೆ ತುಂಬಾ ಕುಡಿದು ಬ್ಯಾರ್​ ಸಿಬ್ಬಂದಿಯ ತಲೆವೊಡೆದ ಗಿರಾಕಿಗಳು! ಹೊಸನಗರ ತಾಲ್ಲೂಕಿನಲ್ಲಿ ನಡೆದ ಘಟನೆ ವಿವರ ಇಲ್ಲಿದೆ

MALENADUTODAY.COM | SHIVAMOGGA NEWS |HOSANAGARA TALUK  ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ರಿಪ್ಪನ್​ಪೇಟೆ ಪೊಲೀಸ್ ಸ್ಟೇಷನ್ (ripponpet police station) ವ್ಯಾಪ್ತಿಯಲ್ಲಿ ಬರುವ ಬಾರ್​ವೊಂದರಲ್ಲಿ ಬಿಲ್ ವಿಚಾರಕ್ಕಾಗಿ ಹೊಡೆದಾಟ ನಡೆದಿದೆ. ಕುಡಿದು ಬಿಲ್​ ನೀಡುವ ವೇಳೆ ಕ್ಯಾಶಿಯರ್​ ಜೊತೆಗೆ ಜಗಳವಾಡಿದ ಇಬ್ಬರು ಹೊಡೆದಾಟ ನಡೆಸಿದ್ದಾರೆ. ರಿಪ್ಪನ್​ಪೇಟೆ ಸಮೀಪದ  ಕೋಡೂರಿನ ಕೀಳಂಬಿ ರಸ್ತೆಯಲ್ಲಿರುವ ಮೂಲಗಿರೀಶ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಹೊಡೆದಾಟ ನಡೆದಿದ್ದು, ಬಾರ್​ನಲ್ಲಿ ವಸ್ತುಗಳನ್ನು ದ್ವಂಸಗೊಳಿಸಿರುವ ಕಿಡಿಗೇಡಿಗಳು, ರಕ್ತ ಬರುವಂತೆ ಹೊಡೆದಾಡಿದ್ದಾರೆ.  ಟ್ರಾಫಿಕ್​ ಫೈನ್​ ಕಟ್ಟಲು … Read more

ಹೊಟ್ಟೆ ತುಂಬಾ ಕುಡಿದು ಬ್ಯಾರ್​ ಸಿಬ್ಬಂದಿಯ ತಲೆವೊಡೆದ ಗಿರಾಕಿಗಳು! ಹೊಸನಗರ ತಾಲ್ಲೂಕಿನಲ್ಲಿ ನಡೆದ ಘಟನೆ ವಿವರ ಇಲ್ಲಿದೆ

MALENADUTODAY.COM | SHIVAMOGGA NEWS |HOSANAGARA TALUK  ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ರಿಪ್ಪನ್​ಪೇಟೆ ಪೊಲೀಸ್ ಸ್ಟೇಷನ್ (ripponpet police station) ವ್ಯಾಪ್ತಿಯಲ್ಲಿ ಬರುವ ಬಾರ್​ವೊಂದರಲ್ಲಿ ಬಿಲ್ ವಿಚಾರಕ್ಕಾಗಿ ಹೊಡೆದಾಟ ನಡೆದಿದೆ. ಕುಡಿದು ಬಿಲ್​ ನೀಡುವ ವೇಳೆ ಕ್ಯಾಶಿಯರ್​ ಜೊತೆಗೆ ಜಗಳವಾಡಿದ ಇಬ್ಬರು ಹೊಡೆದಾಟ ನಡೆಸಿದ್ದಾರೆ. ರಿಪ್ಪನ್​ಪೇಟೆ ಸಮೀಪದ  ಕೋಡೂರಿನ ಕೀಳಂಬಿ ರಸ್ತೆಯಲ್ಲಿರುವ ಮೂಲಗಿರೀಶ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಹೊಡೆದಾಟ ನಡೆದಿದ್ದು, ಬಾರ್​ನಲ್ಲಿ ವಸ್ತುಗಳನ್ನು ದ್ವಂಸಗೊಳಿಸಿರುವ ಕಿಡಿಗೇಡಿಗಳು, ರಕ್ತ ಬರುವಂತೆ ಹೊಡೆದಾಡಿದ್ದಾರೆ.  ಟ್ರಾಫಿಕ್​ ಫೈನ್​ ಕಟ್ಟಲು … Read more

ಹೊಸನಗರದಲ್ಲಿ ಪಿಎಲ್​ಡಿ ಬ್ಯಾಂಕ್​ನಲ್ಲಿ ಕಳ್ಳತನಕ್ಕೆ ಯತ್ನಿಸಿ ಸಿಕ್ಕಿಬಿದ್ದ ಕಬಾಬ್ ಗಣೇಶ್! ಹಳೆಯ ಕಳ್ಳತನದ ಕೇಸ್​ಗಳ ಬಗ್ಗೆ ಪೊಲೀಸರಿಗೆ ಶುರುವಾಯ್ತು ಅನುಮಾನ!

ಶಿವಮೊಗ್ಗ ಜಿಲ್ಲೆ ಹೊಸನಗರ( hosanagara) ತಾಲ್ಲೂಕಿನ ಪಟ್ಟಣ ಭಾಗದಲ್ಲಿ ಆಗಾಗ ಕಳ್ಳತನದ ಸುದ್ದಿಗಳು ಕೇಳಿಬರುತ್ತಲೇ ಇದೆ. ಇದರ ನಡುವೆ ಇವತ್ತು ಬೆಳಗ್ಗಿನ ಜಾವ ಚೌಡಮ್ಮ ರಸ್ತೆಯ ಬಳಿಯಲ್ಲಿ ಪಿಎಲ್​ಡಿ ಬ್ಯಾಂಕ್​ನಲ್ಲಿ (pld bank) ಕಳ್ಳತನಕ್ಕೆ ಯತ್ನ ನಡೆಯುತ್ತಿತ್ತು.  ಸ್ಥಳಿಯೊರೊಬ್ಬರ ಸಮಯಪ್ರಜ್ಞೆಯಿಂದಾಗಿ ಕಳ್ಳ ಸ್ಥಳದಲ್ಲಿಯೇ ಸಿಕ್ಕಿಬಿದ್ದಿದ್ಧಾನೆ.  JDS: ಪ್ರಧಾನಿ ನರೇಂದ್ರ ಮೋದಿ ಆಗಮನದ ವೇಳೆ VISL ಗಾಗಿ ಉಗ್ರ ಹೋರಾಟ! ಜೆಡಿಎಸ್​ ವರಿಷ್ಟ ಹೆಚ್​​.ಡಿ. ಕುಮಾರ ಸ್ವಾಮಿ ಕೊಟ್ಟ ಕರೆಯೇನು!? ನಡೆದಿದ್ದೇನು?  ಹೊಸನಗರ ಪಿಎಲ್​ಡಿ ಬ್ಯಾಂಕ್​ನ ಭೀಗ ಒಡೆದು … Read more

ಹೊಸನಗರದಲ್ಲಿ ಪಿಎಲ್​ಡಿ ಬ್ಯಾಂಕ್​ನಲ್ಲಿ ಕಳ್ಳತನಕ್ಕೆ ಯತ್ನಿಸಿ ಸಿಕ್ಕಿಬಿದ್ದ ಕಬಾಬ್ ಗಣೇಶ್! ಹಳೆಯ ಕಳ್ಳತನದ ಕೇಸ್​ಗಳ ಬಗ್ಗೆ ಪೊಲೀಸರಿಗೆ ಶುರುವಾಯ್ತು ಅನುಮಾನ!

ಶಿವಮೊಗ್ಗ ಜಿಲ್ಲೆ ಹೊಸನಗರ( hosanagara) ತಾಲ್ಲೂಕಿನ ಪಟ್ಟಣ ಭಾಗದಲ್ಲಿ ಆಗಾಗ ಕಳ್ಳತನದ ಸುದ್ದಿಗಳು ಕೇಳಿಬರುತ್ತಲೇ ಇದೆ. ಇದರ ನಡುವೆ ಇವತ್ತು ಬೆಳಗ್ಗಿನ ಜಾವ ಚೌಡಮ್ಮ ರಸ್ತೆಯ ಬಳಿಯಲ್ಲಿ ಪಿಎಲ್​ಡಿ ಬ್ಯಾಂಕ್​ನಲ್ಲಿ (pld bank) ಕಳ್ಳತನಕ್ಕೆ ಯತ್ನ ನಡೆಯುತ್ತಿತ್ತು.  ಸ್ಥಳಿಯೊರೊಬ್ಬರ ಸಮಯಪ್ರಜ್ಞೆಯಿಂದಾಗಿ ಕಳ್ಳ ಸ್ಥಳದಲ್ಲಿಯೇ ಸಿಕ್ಕಿಬಿದ್ದಿದ್ಧಾನೆ.  JDS: ಪ್ರಧಾನಿ ನರೇಂದ್ರ ಮೋದಿ ಆಗಮನದ ವೇಳೆ VISL ಗಾಗಿ ಉಗ್ರ ಹೋರಾಟ! ಜೆಡಿಎಸ್​ ವರಿಷ್ಟ ಹೆಚ್​​.ಡಿ. ಕುಮಾರ ಸ್ವಾಮಿ ಕೊಟ್ಟ ಕರೆಯೇನು!? ನಡೆದಿದ್ದೇನು?  ಹೊಸನಗರ ಪಿಎಲ್​ಡಿ ಬ್ಯಾಂಕ್​ನ ಭೀಗ ಒಡೆದು … Read more

hosanagara :ಹಳೆಯ ನೀರಿನ ಟ್ಯಾಂಕ್​ ಹತ್ತಿ ಕುಳಿತು, ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಸದಸ್ಯರಿಂದಲೇ ಪ್ರತಿಭಟನೆ! ಏನಿದು ಹೊಸನಗರದಲ್ಲಿ?

MALENADU TODAY. COM | SHIVAMOGGA NEWS | 3 FEBRUARY 2023 ಹೊಸದಾಗಿ ನೀರಿನ ಓವರ್​ ಹೆಡ್​ ಟ್ಯಾಂಕ್ (over head water tank)​ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿ ಗ್ರಾಮ ಪಂಚಾಯಿತಿ ಅಧ್ಯಕ್ಷರೇ ನೀರಿನ ಟ್ಯಾಂಕ್​ ಹತ್ತಿ ಪ್ರತಿಭಟಿಸಿದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು (Hosangara taluk) ಮಾರುತಿಪುರ ಗ್ರಾಮದಲ್ಲಿ ನಡೆದಿದೆ. ಇಲ್ಲಿನ  ಗ್ರಾಮ ಪಂಚಾಯತಿ ಅಧ್ಯಕ್ಷ ಮತ್ತು ಸದಸ್ಯರು ಟ್ಯಾಂಕ್ ಮೇಲೇರಿ ಪ್ರತಿಭಟನೆ ನಡೆಸಿದ್ದಾರೆ.  *ಇನ್​ಸ್ಪೆಕ್ಟರ್​ಗಳ ಬಳಿಕ ಇದೀಗ ಶಿವಮೊಗ್ಗ ಜಿಲ್ಲೆಯ … Read more

hosanagara :ಹಳೆಯ ನೀರಿನ ಟ್ಯಾಂಕ್​ ಹತ್ತಿ ಕುಳಿತು, ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಸದಸ್ಯರಿಂದಲೇ ಪ್ರತಿಭಟನೆ! ಏನಿದು ಹೊಸನಗರದಲ್ಲಿ?

MALENADU TODAY. COM | SHIVAMOGGA NEWS | 3 FEBRUARY 2023 ಹೊಸದಾಗಿ ನೀರಿನ ಓವರ್​ ಹೆಡ್​ ಟ್ಯಾಂಕ್ (over head water tank)​ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿ ಗ್ರಾಮ ಪಂಚಾಯಿತಿ ಅಧ್ಯಕ್ಷರೇ ನೀರಿನ ಟ್ಯಾಂಕ್​ ಹತ್ತಿ ಪ್ರತಿಭಟಿಸಿದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು (Hosangara taluk) ಮಾರುತಿಪುರ ಗ್ರಾಮದಲ್ಲಿ ನಡೆದಿದೆ. ಇಲ್ಲಿನ  ಗ್ರಾಮ ಪಂಚಾಯತಿ ಅಧ್ಯಕ್ಷ ಮತ್ತು ಸದಸ್ಯರು ಟ್ಯಾಂಕ್ ಮೇಲೇರಿ ಪ್ರತಿಭಟನೆ ನಡೆಸಿದ್ದಾರೆ.  *ಇನ್​ಸ್ಪೆಕ್ಟರ್​ಗಳ ಬಳಿಕ ಇದೀಗ ಶಿವಮೊಗ್ಗ ಜಿಲ್ಲೆಯ … Read more

hosanagara news : ಕೋರ್ಟ್​ ವ್ಯಾಜ್ಯದ ನಡುವೆ ಪಂಜುರ್ಲಿ ದೈವಕ್ಕಾಗಿ ನಿರ್ಮಿಸಿದ್ದ ಹೊಸ ದೇಗುಲ ಕಟ್ಟಡ ಧ್ವಂಸ

hosanagara news : ಕೋರ್ಟ್​ ವ್ಯಾಜ್ಯದ ನಡುವೆ ಪಂಜುರ್ಲಿ ದೈವಕ್ಕಾಗಿ ನಿರ್ಮಿಸಿದ್ದ ಹೊಸ ದೇಗುಲ ಕಟ್ಟಡ ಧ್ವಂಸ

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ರಿಪ್ಪನ್​ಪೇಟೆ ಸಮೀಪದ ಮೂಗುಡ್ತಿ ಗ್ರಾಮದಲ್ಲಿ ವೈಯಕ್ತಿಕ ಜಗಳಕ್ಕೆ ದೈವಗಳ ದೇವಾಸ್ಥಾನದ ಕಟ್ಟಡವೊಂದನ್ನು ಧ್ವಂಸಗೊಳಿಸಲಾಗಿದೆ. ಇಲ್ಲಿನ ನಿವಾಸಿ ಪವನ್​ ಎಂಬವರು ಪಂಜುರ್ಲಿ, ಹೈಗುಳಿ, ಮರ್ಲುಚಿಕ್ಕು ದೈವಗಳ ಆರಾಧನೆ ನಡೆಸ್ತಿದ್ದರು. riponpete : ಜುಮ್ಮಾ ಮಸೀದಿ ಎದುರು ಮದ್ಯದಂಗಡಿಗೆ ಅಬಕಾರಿ ಇಲಾಖೆ ಗ್ರೀನ್​ ಸಿಗ್ನಲ್​! ರಿಪ್ಪನ್​ಪೇಟೆಯಲ್ಲಿ ಆಕ್ರೋಶ ಈ ನಡುವೆ ದೈವಗಳ ನೆಲೆಯ ಜಿರ್ಣೋದ್ಧಾರಕ್ಕೆ ಮುಂದಾಗಿದ್ಧಾರೆ. ಇದಕ್ಕಾಗಿ ಹೊಸ ಕಟ್ಟಡವನ್ನು ಸಹ ಕಟ್ಟುತ್ತಿದ್ದರು. ಈ ನಡುವೆ ಕೆಲವರು ಬಂದು ಕಟ್ಟಡವನ್ನು ಧ್ವಂಸಗೊಳಿಸಿ ಜೀವ ಬೆದರಿಕೆಯನ್ನು … Read more